24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಕ್ಷಿತ್ ಶಿವರಾಂ ಮನವಿಗೆ ಸ್ಪಂದನೆ: ಕಾಶಿಪಟ್ಣ ಸ.ಹಿ.ಪ್ರಾ. ಶಾಲೆಯಲ್ಲಿ ಆಂಗ್ಲ ಮಾದ್ಯಮ (ದ್ವಿಭಾಷಾ ಮಾದ್ಯಮ ) ತರಗತಿಗಳನ್ನು ಪ್ರಾರಂಭಿಸಲು ಸರ್ಕಾರದಿಂದ ಅನುಮತಿ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಶಿಪಟ್ಣ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಮಾದ್ಯಮ (ದ್ವಿಭಾಷಾ ಮಾದ್ಯಮ ) ತರಗತಿಗಳನ್ನು ಪ್ರಾರಂಭಿಸಲು ಸರ್ಕಾರ ಅನುಮತಿ ನೀಡಿದೆ. ಈ ಬಗ್ಗೆ ಸರ್ಕಾರಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಿದರು.


ಸರ್ಕಾರಿ ಕನ್ನಡ ಪ್ರಾಥಮಿಕ ಶಾಲೆಗಳಲ್ಲಿ ಹಾಲಿ ಇರುವ ಕನ್ನಡ ಮಾದ್ಯಮ ತರಗತಿಗಳ ಜೊತೆಗೆ ಆಂಗ್ಲ ಮಾದ್ಯಮ ತರಗತಿಗಳನ್ನು ಆರಂಭಿಸಲಾಗುವುದು. ಇದರಿಂದ ಹೆಚ್ಚು ಮಕ್ಕಳನ್ನು ಸರಕಾರಿ ಶಾಲೆಗಳಿಗೆ ಆಕರ್ಷಿಸಬಹುದಾಗಿದೆ ಸರ್ಕಾರ ಆರಂಭಿಕವಾಗಿ 1000 ಶಾಲೆಗಳಲ್ಲಿ ಇಂತಹ ಯೋಜನೆಯನ್ನು ಜಾರಿ ಮಾಡಿದೆ. ಆಂಗ್ಲ ಮಾದ್ಯಮ ತರಗತಿ ಪ್ರಾರಂಭಕ್ಕೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಅಧ್ಯಕ್ಷರು ,ಕಾಶಿಪಟ್ಣ ಪಂಚಾಯತ್ ಅಧ್ಯಕ್ಷರಾದ ಸತೀಶ್ ಕೆ ಬಂಗೇರ ಮುತುವರ್ಜಿ ವಹಿಸಿದ್ದರು.

Related posts

ಬಿಜೆಪಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಶಿಕ್ಷಕರ ದಿನಾಚರಣೆ ಪ್ರಯುಕ್ತ ನಿವೃತ್ತ ಶಿಕ್ಷಕರಿಗೆ ಸನ್ಮಾನ

Suddi Udaya

ಅಂಡಿಂಜೆ : ಪರಮೇಶ್ವರ ಕೆ. ನಿಧನ

Suddi Udaya

ಸೆ.7-9: ಲಾಯಿಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 36ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

Suddi Udaya

ಲಯನ್ಸ್ ಕ್ಲಬ್ ವತಿಯಿಂದ ಸುಲ್ಕೇರಿ ಕೋಲ್ಯಾಯದಲ್ಲಿ ನದಿಯ ಅಣೆಕಟ್ಟಿಗೆ ಸಿಲುಕಿಕೊಂಡಿದ್ದ ಮರದ ದಿಮ್ಮಿ, ಕಸಕಡ್ಡಿಗಳ ತೆರವು ಕಾರ್ಯ

Suddi Udaya

ಧರ್ಮಸ್ಥಳದಿಂದ ಚಿತ್ರದುರ್ಗಕ್ಕೆ ಹೋಗುತ್ತಿದ್ದ ಒಮ್ನಿ ಕಾರಿಗೆ ಲಾರಿ ಡಿಕ್ಕಿ : ಸ್ಥಳದಲ್ಲೇ ನಾಲ್ಕು ಮಂದಿ ಸಾವು

Suddi Udaya

ಬೆಳ್ತಂಗಡಿ ಲಿಯೋ ಕ್ಲಬ್ ನ ನೂತನ ಅಧ್ಯಕ್ಷರಾಗಿ ಅಪ್ಸರಾ ಹೆಚ್ ಆರ್, ಕಾರ್ಯದರ್ಶಿಯಾಗಿ ನಿರೀಕ್ಷಾ ಎನ್

Suddi Udaya
error: Content is protected !!