25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಕ್ಷಿತ್ ಶಿವರಾಂ ಮನವಿಗೆ ಸ್ಪಂದನೆ: ಕಾಶಿಪಟ್ಣ ಸ.ಹಿ.ಪ್ರಾ. ಶಾಲೆಯಲ್ಲಿ ಆಂಗ್ಲ ಮಾದ್ಯಮ (ದ್ವಿಭಾಷಾ ಮಾದ್ಯಮ ) ತರಗತಿಗಳನ್ನು ಪ್ರಾರಂಭಿಸಲು ಸರ್ಕಾರದಿಂದ ಅನುಮತಿ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಶಿಪಟ್ಣ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಮಾದ್ಯಮ (ದ್ವಿಭಾಷಾ ಮಾದ್ಯಮ ) ತರಗತಿಗಳನ್ನು ಪ್ರಾರಂಭಿಸಲು ಸರ್ಕಾರ ಅನುಮತಿ ನೀಡಿದೆ. ಈ ಬಗ್ಗೆ ಸರ್ಕಾರಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಿದರು.


ಸರ್ಕಾರಿ ಕನ್ನಡ ಪ್ರಾಥಮಿಕ ಶಾಲೆಗಳಲ್ಲಿ ಹಾಲಿ ಇರುವ ಕನ್ನಡ ಮಾದ್ಯಮ ತರಗತಿಗಳ ಜೊತೆಗೆ ಆಂಗ್ಲ ಮಾದ್ಯಮ ತರಗತಿಗಳನ್ನು ಆರಂಭಿಸಲಾಗುವುದು. ಇದರಿಂದ ಹೆಚ್ಚು ಮಕ್ಕಳನ್ನು ಸರಕಾರಿ ಶಾಲೆಗಳಿಗೆ ಆಕರ್ಷಿಸಬಹುದಾಗಿದೆ ಸರ್ಕಾರ ಆರಂಭಿಕವಾಗಿ 1000 ಶಾಲೆಗಳಲ್ಲಿ ಇಂತಹ ಯೋಜನೆಯನ್ನು ಜಾರಿ ಮಾಡಿದೆ. ಆಂಗ್ಲ ಮಾದ್ಯಮ ತರಗತಿ ಪ್ರಾರಂಭಕ್ಕೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಅಧ್ಯಕ್ಷರು ,ಕಾಶಿಪಟ್ಣ ಪಂಚಾಯತ್ ಅಧ್ಯಕ್ಷರಾದ ಸತೀಶ್ ಕೆ ಬಂಗೇರ ಮುತುವರ್ಜಿ ವಹಿಸಿದ್ದರು.

Related posts

ಚಾಲಕನ ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ ಖಾಸಗಿ ಬಸ್‌; ಡ್ರೈವರ್‌ ಸ್ಥಳದಲ್ಲೇ ಸಾವು

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ದೀಪಾವಳಿ ಸಂಭ್ರಮ

Suddi Udaya

ಉಂಬೆಟ್ಟು ಸ. ಉ.ಪ್ರಾ. ಶಾಲೆಯಲ್ಲಿ ಪರಿಸರ ಗಿಡ ನಾಟಿ ಕಾರ್ಯಕ್ರಮ

Suddi Udaya

ಕೊಕ್ಕಡ: ಪೊಟ್ಲಡ್ಕ ಎಂಬಲ್ಲಿ ಅರಣ್ಯ ಇಲಾಖೆಯ ಜೀಪ್ ಪಲ್ಟಿ

Suddi Udaya

ಕೊಕ್ಕಡ: ರಾಮ ಸೇವಾ ಮಂದಿರದ ಪಾಕಶಾಲೆಯ ಕಾಮಗಾರಿಗೆ ರಾಘವೇಂದ್ರ ನಾಯಕ್ ಬರ್ಗುಳ ರಿಂದ ರೂ. 1 ಲಕ್ಷ ದೇಣಿಗೆ

Suddi Udaya

ಗೇರು ಕಟ್ಟೆ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ಶಿಲನ್ಯಾಸ

Suddi Udaya
error: Content is protected !!