ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಮಾಯಾ ಒಕ್ಕೂಟದ ಮೈಕ್ರೋ ಬಚತ್ ಪಾಲಿಸಿಯಿಂದ ಮಂಜೂರಾದ ರೂ.2 ಲಕ್ಷ ಸಹಾಯಧನ ಹಸ್ತಾಂತರ

ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಾಯಾ ಒಕ್ಕೂಟದ ಶ್ರೀ ಮಹಾದೇವ ಪ್ರಗತಿಬಂಧು ಸಂಘದ ಸದಸ್ಯ ತಮ್ಮಯ್ಯ ರವರು ಸಂಘದಲ್ಲಿ ಇಂದಿನ ಉಳಿತಾಯ ನಾಳೆಯ ಸುರಕ್ಷೆಗಾಗಿ ಸೇವಾಪ್ರತಿನಿಧಿ ಯವರ ಮಾಹಿತಿಯಂತೆ ಎಲ್.ಐಸಿ ಯ ಮೈಕ್ರೋ ಬಚತ್ ಪಾಲಿಸಿ ಯನ್ನು ನೋಂದಾವಣೆ ಮಾಡಿಕೊಂಡಿದ್ದು ತಮ್ಮಯ್ಯ ರವರು ಕಳೆದ ಜೂನ್ ತಿಂಗಳಲ್ಲಿ ಆಕಸ್ಮಿಕವಾಗಿ ಕೆರೆಗೆ ಬಿದ್ದು ಮರಣ ಹೊಂದಿರುತಾರೆ.

ಬಡ ಕುಟುಂಬದವಾರಗಿದ್ದು ತನ್ನ ಸುರಕ್ಷೆಗಾಗಿ ಮಾಡಿದ 2ಲಕ್ಷದ ಮೈಕ್ರೋ ಬಚತ್ ಪಾಲಿಸಿಯಲ್ಲಿ ಮರಣ ಸ್ವಾತಂನ ಮೊತ್ತ 2,00,000/ ಸದ್ರಿ ಕುಟುಂಬಕ್ಕೆ ಮಂಜೂರಾಗಿದ್ದು ಸದ್ರಿ ಮಂಜೂರಾತಿ ಪತ್ರವನ್ನು ಒಕ್ಕೂಟದ ತಾಲ್ಲೂಕು ಯೋಜನಾಧಿಕಾರಿ ಸುರೇಂದ್ರ , ಅಧ್ಯಕ್ಷ ಗಂಗಾಧರ ಸಾಲ್ಯಾನ್, ಮಾಜಿ ಅಧ್ಯಕ್ಷ ಶಿವಪ್ಪ ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ಒಕ್ಕೂಟದ ಜೊತೆ ಕಾರ್ಯದರ್ಶಿ ಗೀತಾ, ಯಶೋಧರ, ಮಹಾದೇವ ಸಂಘದ ಸದಸ್ಯರಾದ ರಾಮಚಂದ್ರ, ಶೀನಪ್ಪ ಗೌಡ, ಕೊರಗಪ್ಪ ಗೌಡ ಮತ್ತು ವಲಯ ಮೇಲ್ವಿಚಾರಕಿ ವನಿತಾ, ಸೇವಾಪ್ರತಿನಿಧಿ ಪ್ರಭಾ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾಲೂಕಿನಲ್ಲಿ ಸುಮಾರು 40ಕ್ಕೂ ಹೆಚ್ಚು ಗಣೇಶೋತ್ಸವದಲ್ಲಿ ಪಾಲ್ಗೊಂಡ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ಯುವ ವಿಭಾಗದ ಪದಾಧಿಕಾರಿಗಳ ಆಯ್ಕೆ

Suddi Udaya

ಉದಯ ಮಹಾಸಂಘ ಗಂಡಿಬಾಗಿಲು- ಪರಿಸರ ದಿನಾಚರಣೆ

Suddi Udaya

ಶಿಬಾಜೆ ಶತಚಂಡಿಕಾಯಾಗ : ಶಾಸಕ ಹರೀಶ್ ಪೂಂಜರಿಗೆ ಆಹ್ವಾನ

Suddi Udaya

ಯಶೋಧ ಕೃಷ್ಣ ವೀಡಿಯೋ ಸ್ಪರ್ಧೆ: ಕಲ್ಮಂಜದ ರಿದ್ವಿ ಡಿ.ಆರ್ ಹಾಗೂ ಭಕ್ತಿ ಜಿ. ವಿನ್ನರ್

Suddi Udaya

ಎಸ್‌.ಡಿ.ಎಂ. ಐಟಿಐ ವೇಣೂರಿನಲ್ಲಿ ಯಂತ್ರಗಳ ಬಿಡಿಭಾಗ ತಯಾರಿಕಾ ಕಂಪೆನಿಯಿಂದ ಕ್ಯಾಂಪಸ್ ಸಂದರ್ಶನ

Suddi Udaya
error: Content is protected !!