April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುರತ್ಕಲ್ ನಲ್ಲಿ ದ.ಕ. ಜಿಲ್ಲೆಯ ಒಂಭತ್ತನೆಯ ಗಮಕ ಕಲಾ ಸಮ್ಮೇಳನ: ಸಮ್ಮೇಳನದ ಸರ್ವಾಧ್ಯಕ್ಷರಾಗಿ ಗಮಕಿ ಯಜ್ಞೇಶ್ ಆಚಾರ್ ಸುರತ್ಕಲ್ ಆಯ್ಕೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಒಂಭತ್ತನೆಯ ಗಮಕ ಕಲಾ ಸಮ್ಮೇಳನವು ಸುರತ್ಕಲ್ಲಿನ ಗೋವಿಂದಾಸ್ ಪದವಿ ಪೂರ್ವ ಕಾಲೇಜಿನಲ್ಲಿ ಜು. 13 ರಂದು ನಡೆಯಲಿರುವುದು.


ಹರಿಕೃಷ್ಣ ಪುನರೂರು, ಪ್ರದೀಪ ಕುಮಾರ ಕಲ್ಕೂರು , ಡಾ. ಎಂ.ಬಿ ಪುರಾಣಿಕ್ ,ಗಮಕ ಕಲಾಪರಿಷತ್ತು ಜಿಲ್ಲಾಧ್ಯಕ್ಷ ಪ್ರೊಫೆಸರ್ ಮಧೂರು ಮೋಹನ ಕಲ್ಲೂರಾಯ, ತಾಲೂಕು ಅಧ್ಯಕ್ಷ ಗಮಕಿ ಸುರೇಶ್ ರಾವ್ ಅತ್ತೂರು, ಸದಸ್ಯರು ಇನ್ನೂ ಹಲವು ಗಮಕ ಕಲಾ ಅಭಿಮಾನಿಗಳು ಸೇರಿದ ಸಭೆಯಲ್ಲಿ ದ.ಕ.ಜಿಲ್ಲೆಯ ಖ್ಯಾತ ಗಮಕಿ ಯಜ್ಞೇಶ್ ಆಚಾರ್ ಸುರತ್ಕಲ್ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಒಂಭತ್ತನೆಯ ಗಮಕ ಕಲಾ ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು ಎಂದು ದಕ್ಷಿಣ ಕನ್ನಡ ಜಿಲ್ಲಾ ಗಮಕ ಪರಿಷತ್ ಅಧ್ಯಕ್ಷ ಪ್ರೊ .ಮಧೂರು ಮೋಹನ ಕಲ್ಲೂರಾಯರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ .

Related posts

ಅಳದಂಗಡಿಯಲ್ಲಿ ಹಿಂದೂ ರುದ್ರಭೂಮಿಗಾಗಿ ಮೀಸಲಾಗಿರುವ ಜಾಗವನ್ನು ಅಭಿವೃದ್ಧಿ ಪಡಿಸಲು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಮನವಿ

Suddi Udaya

ಪರ್ಕಳ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ ಮತ್ತು ಶ್ರೀ ಮಹಿಷಮರ್ದಿನಿ ಅಮ್ಮನವರ ಸನ್ನಿಧಿಯ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ದೇಣಿಗೆ ಹಸ್ತಾಂತರ

Suddi Udaya

ಮಡಂತ್ಯಾರು: ಬುಲೆಟ್ ಟ್ಯಾಂಕರ್ ಮತ್ತು ಓಮ್ನಿ ಕಾರ್ ಮುಖಾಮುಖಿ ಡಿಕ್ಕಿ

Suddi Udaya

ಬಳಂಜ ಬೊಂಟ್ರೋಟ್ಟು ಕ್ಷೇತ್ರದ ಕಲಶಾಭಿಷೇಕದ ಕೂಪನ್ ಬಿಡುಗಡೆ: ಡಿ28 ರಿಂದ 31 ರವರೆಗೆ ಕಲಶಾಭಿಷೇಕ, ದೈವಗಳಿಗೆ ನರ್ತನ ಸೇವೆ, ಚಂಡಿಕಾಹೋಮ

Suddi Udaya

ತೆಂಕಕಾರಂದೂರು: ಖಂಡಿಗ ಶ್ರೀ ಸಂತಾನ ಗೋಪಾಲ ಕೃಷ್ಣ ದೇವಸ್ಥಾನದ ಆವರಣ ತಡೆಗೋಡೆ ಕುಸಿತ

Suddi Udaya

ಕುವೆಟ್ಟು, ಓಡಿಲ್ನಾಳ ಗ್ರಾಮದ ಕಾಂಗ್ರೆಸ್ ಬೂತ್ ಸಮಿತಿಯ ಸಭೆ

Suddi Udaya
error: Content is protected !!