July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಣ್ಣೀರುಪಂತ ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷರಾಗಿ ಸಹಕಾರಿ ಭಾರತೀಯ ಜಗದೀಶ್ ಶೆಟ್ಟಿ ಮೈರ ಆಯ್ಕೆ: ಕಾಂಗ್ರೆಸ್ ಬೆಂಬಲಿತ ಜಯವಿಕ್ರಮ್ ಗೆ ಸೋಲು


ತಣ್ಣೀರುಪಂತ: ಇಲ್ಲಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಸಹಕಾರಿ ಭಾರತೀಯ ಜಗದೀಶ್ ಶೆಟ್ಟಿ ಮೈರ ಆಯ್ಕೆಯಾಗಿದ್ದಾರೆ.

ಅಧ್ಯಕ್ಷರಾಗಿದ್ದ ನಿರಂಜನ್ ಬಾವಂತಬೆಟ್ಟು ತೆರವಾದ ಸ್ಥಾನಕ್ಕೆ ಜೂ 19 ರಂದು ಚುನಾವಣೆ ನಡೆದಿದ್ದು ಬಿಜೆಪಿಯ ಜಗದೀಶ್ ಶೆಟ್ಟಿ ಮೈರ 7 ಮತಗಳನ್ನು ಪಡೆದು ಜಯಗಳಿಸಿದ್ದಾರೆ. ಕಾಂಗ್ರೆಸ್ ಬೆಂಬಲಿತ ಜಯವಿಕ್ರಂ 5 ಮತ ಪಡೆದು ಪರಾಭವಗೊಂಡಿದ್ದಾರೆ. .
ಚುನಾವಣಾ ಪ್ರಕ್ರಿಯೆಯನ್ನು ಪ್ರತಿಮಾ ನಡೆಸಿಕೊಟ್ಟರು.

Related posts

ಎಸ್.ಎಸ್.ಎಲ್.ಸಿ ಫಲಿತಾಂಶ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಬೆಳಾಲು ಶ್ರೀ ಧ.ಮಂ.ಅ.ಪ್ರೌಢ ಶಾಲೆಯಲ್ಲಿ ಆಟಿದ ಲೇಸು ಮತ್ತು ಅಭಿನಂದನಾ ಕಾರ್ಯಕ್ರಮ

Suddi Udaya

ಕನ್ಯಾಡಿ : ಶ್ರೀ ರಾಮ ಕ್ಷೇತ್ರದ ಗುರುದೇವ ಮಠದಲ್ಲಿ ಆಯುಧ ಪೂಜೆ

Suddi Udaya

ಉಜಿರೆ: ಶಾಲಾ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಕಳಿಯ: ಬೊಳ್ಳುಕಲ್ಲು ಶ್ರೀ ದುರ್ಗಾ ಭಜನಾ ಮಂಡಳಿ 5 ನೇ ವರ್ಷದ ವಾರ್ಷಿಕೋತ್ಸವ

Suddi Udaya

ಅರಸಿನಮಕ್ಕಿ : ಅರಿಕೆಗುಡ್ಡೆ ಸಮೀಪ ರಸ್ತೆಗೆ ಬಿದ್ದ ಮರ : 7 ವಿದ್ಯುತ್ ಕಂಬಗಳು ಧರಾಶಾಯಿ

Suddi Udaya
error: Content is protected !!