25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಗ್ರಾ.ಪಂ. ವತಿಯಿಂದ ನಿವೃತ್ತ ಸರಕಾರಿ ಅಧಿಕಾರಿಗಳಿಗೆ ಸನ್ಮಾನ

ಬೆಳ್ತಂಗಡಿಯಲ್ಲಿ ಇತ್ತೀಚೆಗೆ ನಿವೃತ್ತರಾದ ಸರಕಾರಿ ಅಧಿಕಾರಿಗಳಾದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಮಾಜಿ ರಾಜ್ಯ ಸಂಘಟನಾ ಕಾರ್ಯದರ್ಶಿ ಹಾಗೂ ಸರ್ಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘ ಬೆಳ್ತಂಗಡಿ ಇದರ ಅಧ್ಯಕ್ಷ ಡಾ. ಕೆ. ಜಯಕೀರ್ತಿ ಜೈನ್ ಮತ್ತು ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷ ಚಿದಾನಂದ ಹೂಗಾರ್ ರವರನ್ನು ಧರ್ಮಸ್ಥಳ ಗ್ರಾಮ ಪಂಚಾಯತಿ ವತಿಯಿಂದ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಿಮಲಾ ಮತ್ತು ಪಂಚಾಯತ್ ಉಪಾಧ್ಯಕ್ಷೆ ಶ್ರೀನಿವಾಸ್ ಹಾಗೂ ಪಂಚಾಯತ್ ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಉಮೇಶ್. ಕೆ, ಕಾರ್ಯದರ್ಶಿ ದಿನೇಶ್.ಎಂ, ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಜಾರಿಗೆಬೈಲು ಬದ್ರ್ ಜುಮ್ಮಾ ಮಸೀದಿಯ ಅಧ್ಯಕ್ಷರಾಗಿ ಹಾಜಿ ಕೆ.ಎಂ ಅಬೂಬಕ್ಕರ್, ಕಾರ್ಯದರ್ಶಿಯಾಗಿ ಹಾರಿಶ್ ಆಯ್ಕೆ

Suddi Udaya

ಧರ್ಮಸ್ಥಳ ಕಾಮಧೇನು ಸಂಘದ ವತಿಯಿಂದ ಆಟಿಡೊಂಜಿ ದಿನ ಆಚರಣೆ

Suddi Udaya

ನಾಳ ದೇವಸ್ಥಾನದ ಧನುಪೂಜೆಗೆಂದು ಮನೆಯಿಂದ ಹೊರಟ ಬಾಲಕ ಸುಮಂತ್ ನಿಗೂಢ ನಾಪತ್ತೆ: ತೋಟದ ಕೆರೆಯ ಬಳಿ ಕಂಡು ಬಂದ ರಕ್ತದ ಕಲೆಗಳು: ಮನೆಯವರಲ್ಲಿ ಹಾಗೂ ಗ್ರಾಮಸ್ಥರಲ್ಲಿ ಸೃಷ್ಟಿಯಾದ ಆತಂಕ

Suddi Udaya

ಕರು ಕೊಂದ ಚಿರತೆಯ ಸೆರೆ ಕಾರ್ಯ ಆರಂಭಿಸಿದ ಅರಣ್ಯ ಇಲಾಖೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ಮಂಗಳೂರು ಕ್ಯಾಂಪ್ಕೊ “ಸಾಂತ್ವನ” ಯೋಜನೆಯಡಿ ಸಹಾಯಧನ ಹಸ್ತಾಂತರ

Suddi Udaya
error: Content is protected !!