September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಅಕ್ರಮ ಜೂಜಾಟ ಆಡುತ್ತಿದ್ದ ಸ್ಥಳಕ್ಕೆ ಪೊಲೀಸರ ದಾಳಿ: ಆರೋಪಿಗಳ ಸಹಿತ ನಗದು ಹಾಗೂ ಇತರ ಸೊತ್ತುಗಳು ಪೊಲೀಸ್ ವಶ

ಬೆಳ್ತಂಗಡಿ: ಅಕ್ರಮವಾಗಿ ಜೂಜಾಟ ಆಡುತ್ತಿದ್ದ ಬಗ್ಗೆ ಬೆಳ್ತಂಗಡಿ ಪೊಲೀಸರು ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿ ಹಣವನ್ನು ವಶಕ್ಕೆ ಪಡೆದು ಜೂಜಾಟದಲ್ಲಿ ತೊಡಗಿದ್ದ ಏಳು ಮಂದಿಯನ್ನು ಬಂಧಿಸಿದ ಘಟನೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ನಡೆದಿದೆ.

ಬೆಳ್ತಂಗಡಿ ಕಸಬಾ ಗ್ರಾಮದ ಸುದೆಮುಗೇರು ಎಂಬಲ್ಲಿ ಜೂ.16ರಂದು ಸಾರ್ವಜನಿಕ ಸ್ಥಳದಲ್ಲಿ, ಹಣವನ್ನು ಪಣವಾಗಿಟ್ಟು ಇಸ್ಪೀಟು ಎಲೆಗಳಿಂದ ಜುಗಾರಿ ಆಟ ಆಡುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯ ಸಬ್ ಇನ್ಸೆಕ್ಟರ್ ಚಂದ್ರಶೇಖರ್ ಎ.ಎಮ್ ಹಾಗೂ ಸಿಬ್ಬಂದಿ ದಾಳಿ ನಡೆಸಿದ್ದಾರೆ.

ಈ ವೇಳೆ ಜುಗಾರಿ ಆಟದಲ್ಲಿ ತೊಡಗಿದ್ದವರು ಪರಾರಿಯಾಗಲು ಯತ್ನಿಸಿದ್ದು, ಅವರುಗಳನ್ನು ತಡೆದು ಸ್ಥಳವನ್ನು ಪರಿಶೀಲಿಸಿದಾಗ, ಇಸ್ಪೀಟು ಎಲೆಗಳು, ನಗದು ರೂ. 11,730 ಹಾಗೂ ಇತರ ಸೊತ್ತುಗಳು ಪತ್ತೆಯಾಗಿದ್ದು, ಬೆಳ್ತಂಗಡಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.

Related posts

ನಾವೂರು: ಡಾ| ವೀಣಾ ಬನ್ನಂಜೆಯವರ ಏಳನೇ ದಿನದ ಶ್ರೀ ಕೃಷ್ಣ ಕಥಾಮೃತ ಪ್ರವಚನ ಮಾಲಿಕೆ: ಧರ್ಮಸ್ಥಳದ ಹೇಮಾವತಿ ವೀ. ಹೆಗ್ಗಡೆ ಭಾಗಿ

Suddi Udaya

ಬಳಂಜ:ಬೋಂಟ್ರೊಟ್ಟುಗುತ್ತು ದೈವಗಳ ಪುನರ್ ಪ್ರತಿಷ್ಠಾ ಕಲಶಾಭಿಷೇಕ ಮತ್ತು ನೇಮೋತ್ಸವ ‌‌

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಎನ್ಎಸ್ಎಸ್ ವಾರ್ಷಿಕ ಚಟುವಟಿಕೆಗಳ ಸಮಾರೋಪ ಸಮಾರಂಭ

Suddi Udaya

ಟೀನ್ ಮಿಸ್ ಹಾಗೂ ಮಿಸೆಸ್ ಇಂಡಿಯಾ ಕರ್ನಾಟಕ ಸೌಂದರ್ಯ ಸ್ಪರ್ಧೆ : ಫಸ್ಟ್ ರನ್ನರ್ ಆಫ್ ಕಿರೀಟ ಮುಡಿಗೇರಿಸಿಕೊಂಡ ಅರಸಿನಮಕ್ಕಿಯ ಸನುಷ

Suddi Udaya

ಎಸ್ ಎಸ್ ಎಲ್ ಸಿ ಸಾಧಕ, ರಾಜ್ಯಕ್ಕೆ ದ್ವೀತಿಯ ಸ್ಥಾನಿ ಚಿನ್ಮಯ್ ಗೆ ಮುಳಿಯ ಜ್ಯುವೆಲ್ಲರ್ಸ್ ನಿಂದ ಸನ್ಮಾನ

Suddi Udaya

ಧರ್ಮಸ್ಥಳ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಅಯೋಧ್ಯೆಯ ಶ್ರೀ ರಾಮ ಮಂದಿರದ ಉದ್ಘಾಟನೆಯ ಆಹ್ವಾನ ಪತ್ರಿಕೆ

Suddi Udaya
error: Content is protected !!