September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾ.ಪಂ. ಪ್ರಭಾರ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಭವಾನಿಶಂಕರ್ ಅಧಿಕಾರ ಸ್ವೀಕಾರ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪಂಚಾಯತ್‌ನ ಪ್ರಭಾರ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಭವಾನಿಶಂಕರ್ ಎನ್. ರವರಿಗೆ ವೈಜಣ್ಣರವರು ಜೂ. 19ರಂದು ಅಧಿಕಾರ ಹಸ್ತಾಂತರಿಸಿದರು.

ಲೋಕಸಭಾ ಚುನವಾಣೆ ಹಿನ್ನಲೆಯಲ್ಲಿ ಬೀದರ್‌ನಿಂದ ವರ್ಗಾವಣೆಗೊಂಡ ವೈಜಣ್ಣ ರವರು ಕಾರ್ಯನಿರ್ವಾಹಕ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಭವಾನಿಶಂಕರ್ ಕಡಬ ತಾಲೂಕು ಪಂಚಾಯತ್‌ನ ಇಓ ಆಗಿ ಸೇವೆಸಲ್ಲಿಸುತ್ತಿದ್ದರು. ಲೋಕಸಭಾ ಚುನವಾಣೆ ಸಲುವಾಗಿ ಸೋಮವಾರಪೇಟೆಗೆ ವರ್ಗಾವಣೆಯಾಗಿದ್ದು ಇದೀಗ ಮತ್ತೆ ಬೆಳ್ತಂಗಡಿ ತಾ.ಪಂ.ನ ಪ್ರಭಾರ ಇಓ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Related posts

ಜ.22: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ 108 ಕಾಯಿ ಗಣಹೋಮ ಹಾಗೂ ಮೂಡಪ್ಪ ಸೇವೆ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ನ ವತಿಯಿಂದ ವೈದ್ಯಕೀಯ ನೆರವು

Suddi Udaya

ಧರ್ಮಸ್ಥಳ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಂದ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮ

Suddi Udaya

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ: ಅಧ್ಯಕ್ಷರಾಗಿ ಧನಂಜಯ ಗೌಡ , ಉಪಾಧ್ಯಕ್ಷರಾಗಿ ಡೀಕಯ್ಯ ಎಂ.ಕೆ. ಆಯ್ಕೆ

Suddi Udaya

ಉಜಿರೆ ಶ್ರೀ ಧ.ಮಂ. ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

Suddi Udaya

ಬಿಜೆಪಿಯ ಪಾದಯಾತ್ರೆ ಹೋರಾಟಕ್ಕೆ ಸರಕಾರ ಮಣಿದಿದೆ: ಶಾಸಕ ಹರೀಶ್ ಪೂಂಜ

Suddi Udaya
error: Content is protected !!