25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಬೀಡಿ ಗುತ್ತಿಗೆ ಸಂಘದ ನೂತನ ಅಧ್ಯಕ್ಷರಾಗಿ ಸಿ. ಮಹಮ್ಮದ್ ಕಕ್ಕಿಂಜೆ, ಕಾರ್ಯದರ್ಶಿಯಾಗಿ ರಫಾಯಲ್ ವೇಗಸ್ ಆಯ್ಕೆ

ಬೆಳ್ತಂಗಡಿ ತಾಲೂಕು ಬೀಡಿ ಗುತ್ತಿಗೆ ಸಂಘದ 5ನೇ ಮಹಾ ಸಭೆಯು ಇತ್ತೀಚೆಗೆ ಬೆಳ್ತಂಗಡಿಯ ಅಂಬೇಡ್ಕರ್ ಭವನದಲ್ಲಿ ನಡೆಯಿತು. ಮಹಾಸಭೆಯಲ್ಲಿ ಬೀಡಿ ಉದ್ಯಮದ ಸಮಸ್ಯೆಗಳ ಬಗ್ಗೆ ಚರ್ಚಿಸಿ ಮಾಲಕರಿಗೆ ಮನವಿ ನೀಡಲು ತೀರ್ಮಾನಿಸಲಾಯಿತು.

2024-25 ನೇ ಸಾಲಿಗೆ ನೂತನ ಅಧ್ಯಕ್ಷರಾಗಿ ಸಿ. ಮಹಮ್ಮದ್ ಕಕ್ಕಿಂಜೆ ಮರು ಆಯ್ಕೆಯಾದರು. ಗೌರವಾಧ್ಯಕ್ಷರಾಗಿ ಕಕ್ಕನಾಜೆ ಶಿವಾನಂದ ರಾವ್, ಕಾರ್ಯದರ್ಶಿಯಾಗಿ ರಫಾಯಲ್ ವೇಗಸ್, ಖಜಾಂಜಿಯಾಗಿ ರಾಮಯ್ಯ ಮಾಚಾರು, ಉಪಾದ್ಯಕ್ಷರುಗಳಾಗಿ ಸಯ್ಯದ್ ಹುಸೇನ್ ಕೋಯ, ಸಯ್ಯದ್ ಹಬೀಬ್ ಸಾಹೇಬ್, ಜಗನ್ನಾಥ ಶೆಟ್ಟಿ ಅಳದಂಗಡಿ, ನಜೀರ್ ಸಾಹೇಬ್, ಸಹಕಾರ್ಯದರ್ಶಿಗಳಾಗಿ ಡಿ.ಎಚ್. ಇಬ್ರಾಹಿಂ, ಕಮಲಾಕ್ಷ ಪೂಜಾರಿ, ಹಿದಾಯತ್, ಹಾಗೂ ಸಮಿತಿಯ ಸದಸ್ಯರಾಗಿ ಜನಾರ್ಧನ ದಾಸ್, ಸಲೀಂ ಮಾಚಾರು, ಆನಂದ ಪೂಜಾರಿ, ತುಂಗಪ್ಪ ಬಂಗೇರ, ಉಮರ್ ಜಾರಿಗೆ ಬೈಲು, ಮೊಯಿದ್ದೀನ್ ಉಜಿರೆ, ಅರುಣ ಬೆಳ್ತಂಗಡಿ, ಎಚ್. ಉಮ‌ರ್ ಆಯ್ಕೆಯಾದರು.

Related posts

ಗೇರುಕಟ್ಟೆ ಶ್ರೀ ಗಣೇಶೋತ್ಸವ ಸೇವಾ ಸಮಿತಿಯಿಂದ ಕೆಸರುಗದ್ದೆ ಕ್ರೀಡಾಕೂಟ: ಅಧ್ಯಕ್ಷರಾಗಿ ನವೀನ್ ಗೌಡ ಆಯ್ಕೆ

Suddi Udaya

ಉಜಿರೆ : ಕುಸಿದು ಬಿದ್ದು ಅಪರಿಚಿತ ವ್ಯಕ್ತಿ ಸಾವು

Suddi Udaya

ಜೂ.19: ದರ್ಭೆತಡ್ಕ ಸುದೆಗಂಡಿಯಲ್ಲಿ ಕಿರು ಸೇತುವೆಯ ದುರಸ್ತಿ ಕಾರ್ಯ ನಡೆಸಲು ಗ್ರಾಮಸ್ಥರ ಸಭೆ

Suddi Udaya

ಕಡಿರುದ್ಯಾವರ: ಕಾನರ್ಪ ಎಂಬಲ್ಲಿ ಕಾಡಾನೆ ದಾಳಿ, ಕೃಷಿ ನಾಶ

Suddi Udaya

ತೆಕ್ಕಾರು ಗ್ರಾಮದ ಕುಟ್ಟಿಕಲ ಶಾಲೆಯ ಬಳಿ ರಸ್ತೆಗೆ ಉರುಳಿ ಬಿದ್ದ ಮರ

Suddi Udaya

ಕಿಲ್ಲೂರು : ಹರ್ಷ ಮಟನ್, ಚಿಕನ್, ಹಾಗೂ ಫಿಶ್ ಸೆಂಟರ್ ಶುಭಾರಂಭ

Suddi Udaya
error: Content is protected !!