September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಬೀಡಿ ಗುತ್ತಿಗೆ ಸಂಘದ ನೂತನ ಅಧ್ಯಕ್ಷರಾಗಿ ಸಿ. ಮಹಮ್ಮದ್ ಕಕ್ಕಿಂಜೆ, ಕಾರ್ಯದರ್ಶಿಯಾಗಿ ರಫಾಯಲ್ ವೇಗಸ್ ಆಯ್ಕೆ

ಬೆಳ್ತಂಗಡಿ ತಾಲೂಕು ಬೀಡಿ ಗುತ್ತಿಗೆ ಸಂಘದ 5ನೇ ಮಹಾ ಸಭೆಯು ಇತ್ತೀಚೆಗೆ ಬೆಳ್ತಂಗಡಿಯ ಅಂಬೇಡ್ಕರ್ ಭವನದಲ್ಲಿ ನಡೆಯಿತು. ಮಹಾಸಭೆಯಲ್ಲಿ ಬೀಡಿ ಉದ್ಯಮದ ಸಮಸ್ಯೆಗಳ ಬಗ್ಗೆ ಚರ್ಚಿಸಿ ಮಾಲಕರಿಗೆ ಮನವಿ ನೀಡಲು ತೀರ್ಮಾನಿಸಲಾಯಿತು.

2024-25 ನೇ ಸಾಲಿಗೆ ನೂತನ ಅಧ್ಯಕ್ಷರಾಗಿ ಸಿ. ಮಹಮ್ಮದ್ ಕಕ್ಕಿಂಜೆ ಮರು ಆಯ್ಕೆಯಾದರು. ಗೌರವಾಧ್ಯಕ್ಷರಾಗಿ ಕಕ್ಕನಾಜೆ ಶಿವಾನಂದ ರಾವ್, ಕಾರ್ಯದರ್ಶಿಯಾಗಿ ರಫಾಯಲ್ ವೇಗಸ್, ಖಜಾಂಜಿಯಾಗಿ ರಾಮಯ್ಯ ಮಾಚಾರು, ಉಪಾದ್ಯಕ್ಷರುಗಳಾಗಿ ಸಯ್ಯದ್ ಹುಸೇನ್ ಕೋಯ, ಸಯ್ಯದ್ ಹಬೀಬ್ ಸಾಹೇಬ್, ಜಗನ್ನಾಥ ಶೆಟ್ಟಿ ಅಳದಂಗಡಿ, ನಜೀರ್ ಸಾಹೇಬ್, ಸಹಕಾರ್ಯದರ್ಶಿಗಳಾಗಿ ಡಿ.ಎಚ್. ಇಬ್ರಾಹಿಂ, ಕಮಲಾಕ್ಷ ಪೂಜಾರಿ, ಹಿದಾಯತ್, ಹಾಗೂ ಸಮಿತಿಯ ಸದಸ್ಯರಾಗಿ ಜನಾರ್ಧನ ದಾಸ್, ಸಲೀಂ ಮಾಚಾರು, ಆನಂದ ಪೂಜಾರಿ, ತುಂಗಪ್ಪ ಬಂಗೇರ, ಉಮರ್ ಜಾರಿಗೆ ಬೈಲು, ಮೊಯಿದ್ದೀನ್ ಉಜಿರೆ, ಅರುಣ ಬೆಳ್ತಂಗಡಿ, ಎಚ್. ಉಮ‌ರ್ ಆಯ್ಕೆಯಾದರು.

Related posts

ಇಳಂತಿಲ ಗ್ರಾ. ಪಂ. ನ ಪ್ರಭಾರ ಅಧ್ಯಕ್ಷರಾಗಿ ಸವಿತಾ ಹೆಚ್. ಅಧಿಕಾರ ಸ್ವೀಕಾರ

Suddi Udaya

ತಣ್ಣೀರುಪಂತ ವಲಯ, ಕರಾಯ ಕಾರ್ಯಕ್ಷೇತ್ರದ ಬಾಬು ರವರಿಗೆ ರವರಿಗೆ ವೀಲ್ ಚೆಯರ್ ವಿತರಣೆ

Suddi Udaya

ಗುತ್ತಿಗೆದಾರ ನಾಪತ್ತೆಯಾಗಿದ್ದಾರೆ: ರಸ್ತೆ ಬದಿ ಬ್ಯಾನರ್ ಹಾಕಿ ಸಾರ್ವಜನಿಕರ ಆಕ್ರೋಶ

Suddi Udaya

ಪಟ್ರಮೆ: ರಾಜ್ಯ ಹೆದ್ದಾರಿಗೆ ಅಡ್ಡಲಾಗಿ ಬಿದ್ದ ಬೃಹತ್ ಮರ: ರಸ್ತೆ ಸಂಚಾರ ವ್ಯತ್ಯಯ

Suddi Udaya

ನಾಟಿ ವೈದ್ಯ ಬಾಬು ಗೌಡ ಅಂಡೆಟ್ಟು ನಿಧನ

Suddi Udaya

ದ.ಕ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ, ನಿಕಟಪೂರ್ವ ಮಂಡಲಾಧ್ಯಕ್ಷ ಜಯಂತ್ ಕೋಟ್ಯಾನ್ ಆಯ್ಕೆ

Suddi Udaya
error: Content is protected !!