22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಪ್ರಾ.ಸ. ಕೃಷಿ ಮತ್ತು ಭೂ ಅಭಿವೃದ್ಧಿ ಬ್ಯಾಂಕ್ ಆಡಳಿತ ಮಂಡಳಿಗೆ ಸಂಜೀವ ಪೂಜಾರಿ ನಾಮನಿರ್ದೇಶನ

ಬೆಳ್ತಂಗಡಿ: ಬೆಳ್ತಂಗಡಿ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಭೂ ಅಭಿವೃದ್ಧಿ ಬ್ಯಾಂಕ್ ಆಡಳಿತ ಮಂಡಳಿಗೆ ಅಳದಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಡಗಕಾರಂದೂರು ಗ್ರಾಮದ ಕೆ. ಸಂಜೀವ ಪೂಜಾರಿ ಅವರನ್ನು ನಾಮ ನಿರ್ದೇಶನ ಮಾಡಲಾಗಿದೆ.

ಸಚಿವ ದಿನೇಶ್ ಗುಂಡೂರಾವ್ ಅವರು ಕೆ.ಸಂಜೀವ ಪೂಜಾರಿ ಇವರನ್ನು ಬೆಳ್ತಂಗಡಿ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಭೂ ಅಭಿವೃದ್ಧಿ (ಎಲ್‌ಡಿ) ಬ್ಯಾಂಕಿನ ಆಡಳಿತ ಮಂಡಳಿಗೆ ನಾಮನಿರ್ದೇಶಿತ ಸದಸ್ಯನ್ನಾಗಿ ನೇಮಕ ಮಾಡುವಂತೆ ಕೋರಿ ಸಹಕಾರ ಸಚಿವರಿಗೆ ಮನವಿ ಪತ್ರ ವರ್ಗಾಯಿಸಿದ್ದಾರೆ.

Related posts

ಪುಂಜಾಲಕಟ್ಟೆ : ನಯನಾಡು ಸಮೀಪ ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಕುಕ್ಕೇಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ರಾಜ್ಯ ಮಟ್ಟದ ಕರಾಟೆ: ಉಜಿರೆ ಅನುಗ್ರಹ ಆಂ.ಮಾ. ಶಾಲೆಯ ಮೊಹಮ್ಮದ್ ರಈಸ್ ರಿಗೆ ಚಿನ್ನದ ಪದಕ

Suddi Udaya

ಕಲ್ಮಂಜ: ಆಕಸ್ಮಿಕವಾಗಿ ನೀರಿಗೆ ಬಿದ್ದು ಕೃಷಿಕ ಸಾವು

Suddi Udaya

ಧರ್ಮಸ್ಥಳ ಮತ್ತು ಉಜಿರೆ ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶ: ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಭಾಗಿ

Suddi Udaya

ಸುದ್ದಿ ಉದಯ ಪತ್ರಿಕೆಯನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ ಮೈಸೂರು ಸಂಸ್ಥಾನದ ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್

Suddi Udaya
error: Content is protected !!