September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಪ್ರಾ.ಸ. ಕೃಷಿ ಮತ್ತು ಭೂ ಅಭಿವೃದ್ಧಿ ಬ್ಯಾಂಕ್ ಆಡಳಿತ ಮಂಡಳಿಗೆ ಸಂಜೀವ ಪೂಜಾರಿ ನಾಮನಿರ್ದೇಶನ

ಬೆಳ್ತಂಗಡಿ: ಬೆಳ್ತಂಗಡಿ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಭೂ ಅಭಿವೃದ್ಧಿ ಬ್ಯಾಂಕ್ ಆಡಳಿತ ಮಂಡಳಿಗೆ ಅಳದಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಡಗಕಾರಂದೂರು ಗ್ರಾಮದ ಕೆ. ಸಂಜೀವ ಪೂಜಾರಿ ಅವರನ್ನು ನಾಮ ನಿರ್ದೇಶನ ಮಾಡಲಾಗಿದೆ.

ಸಚಿವ ದಿನೇಶ್ ಗುಂಡೂರಾವ್ ಅವರು ಕೆ.ಸಂಜೀವ ಪೂಜಾರಿ ಇವರನ್ನು ಬೆಳ್ತಂಗಡಿ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಭೂ ಅಭಿವೃದ್ಧಿ (ಎಲ್‌ಡಿ) ಬ್ಯಾಂಕಿನ ಆಡಳಿತ ಮಂಡಳಿಗೆ ನಾಮನಿರ್ದೇಶಿತ ಸದಸ್ಯನ್ನಾಗಿ ನೇಮಕ ಮಾಡುವಂತೆ ಕೋರಿ ಸಹಕಾರ ಸಚಿವರಿಗೆ ಮನವಿ ಪತ್ರ ವರ್ಗಾಯಿಸಿದ್ದಾರೆ.

Related posts

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯಿಂದ ಪೂರ್ವಭಾವಿ ಸಭೆ

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಹೆತ್ತವರ ಸಭೆ

Suddi Udaya

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷರಾಗಿ ಸಂತೋಷ್ ಪಿ.ಕೋಟ್ಯಾನ್ ಪುನರಾಯ್ಕೆ

Suddi Udaya

ಡಿ.29: ಬಳ್ಳಮಂಜದಲ್ಲಿ ಶೇಷ-ನಾಗ ಜೋಡುಕರೆ ಕಂಬಳ

Suddi Udaya

ಬೆಳ್ತಂಗಡಿ: ಸಂಜೀವಿನಿ ಸಂಘಗಳಿಗೆ ರೂ.1.03 ಕೋಟಿ ಬ್ಯಾಂಕ್ ಸಾಲ ವಿತರಣೆ

Suddi Udaya

ಸುರತ್ಕಲ್ ಮಣಿ ಕೃಷ್ಣಸ್ವಾಮಿ ಅಕಾಡೆಮಿ ವತಿಯಿಂದ ಸಭಾಂಗಣದ ಲೋಕಾರ್ಪಣೆ

Suddi Udaya
error: Content is protected !!