22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಕ್ಷಿತ್ ಶಿವರಾಂ ಮನವಿಗೆ ಸ್ಪಂದನೆ: ಕಾಶಿಪಟ್ಣ ಸ.ಹಿ.ಪ್ರಾ. ಶಾಲೆಯಲ್ಲಿ ಆಂಗ್ಲ ಮಾದ್ಯಮ (ದ್ವಿಭಾಷಾ ಮಾದ್ಯಮ ) ತರಗತಿಗಳನ್ನು ಪ್ರಾರಂಭಿಸಲು ಸರ್ಕಾರದಿಂದ ಅನುಮತಿ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಶಿಪಟ್ಣ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಮಾದ್ಯಮ (ದ್ವಿಭಾಷಾ ಮಾದ್ಯಮ ) ತರಗತಿಗಳನ್ನು ಪ್ರಾರಂಭಿಸಲು ಸರ್ಕಾರ ಅನುಮತಿ ನೀಡಿದೆ. ಈ ಬಗ್ಗೆ ಸರ್ಕಾರಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಿದರು.


ಸರ್ಕಾರಿ ಕನ್ನಡ ಪ್ರಾಥಮಿಕ ಶಾಲೆಗಳಲ್ಲಿ ಹಾಲಿ ಇರುವ ಕನ್ನಡ ಮಾದ್ಯಮ ತರಗತಿಗಳ ಜೊತೆಗೆ ಆಂಗ್ಲ ಮಾದ್ಯಮ ತರಗತಿಗಳನ್ನು ಆರಂಭಿಸಲಾಗುವುದು. ಇದರಿಂದ ಹೆಚ್ಚು ಮಕ್ಕಳನ್ನು ಸರಕಾರಿ ಶಾಲೆಗಳಿಗೆ ಆಕರ್ಷಿಸಬಹುದಾಗಿದೆ ಸರ್ಕಾರ ಆರಂಭಿಕವಾಗಿ 1000 ಶಾಲೆಗಳಲ್ಲಿ ಇಂತಹ ಯೋಜನೆಯನ್ನು ಜಾರಿ ಮಾಡಿದೆ. ಆಂಗ್ಲ ಮಾದ್ಯಮ ತರಗತಿ ಪ್ರಾರಂಭಕ್ಕೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಅಧ್ಯಕ್ಷರು ,ಕಾಶಿಪಟ್ಣ ಪಂಚಾಯತ್ ಅಧ್ಯಕ್ಷರಾದ ಸತೀಶ್ ಕೆ ಬಂಗೇರ ಮುತುವರ್ಜಿ ವಹಿಸಿದ್ದರು.

Related posts

ಪುದುವೆಟ್ಟು ಗ್ರಾ.ಪಂ. ಅಧ್ಯಕ್ಷರಾಗಿ ಅನಿತಾ ಕುಮಾರಿ ಎ, ಉಪಾಧ್ಯಕ್ಷರಾಗಿ ಪೂರ್ಣಾಕ್ಷ ಬಿ ಆಯ್ಕೆ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಂತ್ರಿಮಂಡಲದ ಉದ್ಘಾಟನಾ ಸಮಾರಂಭ

Suddi Udaya

ಗೇರುಕಟ್ಟೆ : ಪರಪ್ಪು ಜಮಾಅತ್ ನಲ್ಲಿ ಪವಿತ್ರ ಹಜ್ ಯಾತ್ರೆ ಕೈಗೊಳ್ಳಲಿರುವ ಎಂ.ಕೆ. ಅಹ್ಮದ್ ಯೂಸುಫ್ ರವರಿಗೆ ಗೌರವಾರ್ಪಣೆ

Suddi Udaya

ಮುಂಡಾಜೆ : ಸಿಡಿಲು ಬಡಿದು ಮನೆಗೆ ಹಾನಿ, ಅಪಾರ ನಷ್ಟ

Suddi Udaya

ಗುರುವಾಯನಕೆರೆ ಅಂಗಡಿಯ ಬ್ಯಾನರ್ ಗೆ ಬೆಂಕಿ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಉಜಿರೆ-ಧರ್ಮಸ್ಥಳ ರಸ್ತೆಯ ನೀರಚಿಲುಮೆಯ ಬಳಿ ಮೀನು ಸಾಗಾಟದ ಲಾರಿ ಹಾಗೂ ಓಮ್ನಿ ಕಾರು ನಡುವೆ ಡಿಕ್ಕಿ

Suddi Udaya
error: Content is protected !!