27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಮಾಯಾ ಒಕ್ಕೂಟದ ಮೈಕ್ರೋ ಬಚತ್ ಪಾಲಿಸಿಯಿಂದ ಮಂಜೂರಾದ ರೂ.2 ಲಕ್ಷ ಸಹಾಯಧನ ಹಸ್ತಾಂತರ

ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಾಯಾ ಒಕ್ಕೂಟದ ಶ್ರೀ ಮಹಾದೇವ ಪ್ರಗತಿಬಂಧು ಸಂಘದ ಸದಸ್ಯ ತಮ್ಮಯ್ಯ ರವರು ಸಂಘದಲ್ಲಿ ಇಂದಿನ ಉಳಿತಾಯ ನಾಳೆಯ ಸುರಕ್ಷೆಗಾಗಿ ಸೇವಾಪ್ರತಿನಿಧಿ ಯವರ ಮಾಹಿತಿಯಂತೆ ಎಲ್.ಐಸಿ ಯ ಮೈಕ್ರೋ ಬಚತ್ ಪಾಲಿಸಿ ಯನ್ನು ನೋಂದಾವಣೆ ಮಾಡಿಕೊಂಡಿದ್ದು ತಮ್ಮಯ್ಯ ರವರು ಕಳೆದ ಜೂನ್ ತಿಂಗಳಲ್ಲಿ ಆಕಸ್ಮಿಕವಾಗಿ ಕೆರೆಗೆ ಬಿದ್ದು ಮರಣ ಹೊಂದಿರುತಾರೆ.

ಬಡ ಕುಟುಂಬದವಾರಗಿದ್ದು ತನ್ನ ಸುರಕ್ಷೆಗಾಗಿ ಮಾಡಿದ 2ಲಕ್ಷದ ಮೈಕ್ರೋ ಬಚತ್ ಪಾಲಿಸಿಯಲ್ಲಿ ಮರಣ ಸ್ವಾತಂನ ಮೊತ್ತ 2,00,000/ ಸದ್ರಿ ಕುಟುಂಬಕ್ಕೆ ಮಂಜೂರಾಗಿದ್ದು ಸದ್ರಿ ಮಂಜೂರಾತಿ ಪತ್ರವನ್ನು ಒಕ್ಕೂಟದ ತಾಲ್ಲೂಕು ಯೋಜನಾಧಿಕಾರಿ ಸುರೇಂದ್ರ , ಅಧ್ಯಕ್ಷ ಗಂಗಾಧರ ಸಾಲ್ಯಾನ್, ಮಾಜಿ ಅಧ್ಯಕ್ಷ ಶಿವಪ್ಪ ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ಒಕ್ಕೂಟದ ಜೊತೆ ಕಾರ್ಯದರ್ಶಿ ಗೀತಾ, ಯಶೋಧರ, ಮಹಾದೇವ ಸಂಘದ ಸದಸ್ಯರಾದ ರಾಮಚಂದ್ರ, ಶೀನಪ್ಪ ಗೌಡ, ಕೊರಗಪ್ಪ ಗೌಡ ಮತ್ತು ವಲಯ ಮೇಲ್ವಿಚಾರಕಿ ವನಿತಾ, ಸೇವಾಪ್ರತಿನಿಧಿ ಪ್ರಭಾ ಉಪಸ್ಥಿತರಿದ್ದರು.

Related posts

ಬಂದಾರು ಸ.ಉ.ಪ್ರಾ ಶಾಲಾ ‘ಪ್ರತಿಭಾ ಪುರಸ್ಕಾರ’ ಸಮಾರಂಭ

Suddi Udaya

ಮಹೇಶ್ ಶೆಟ್ಟಿ ತಿಮರೋಡಿಯ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಸೆ.30 ಕ್ಕೆ ಮುಂದೂಡಿಕೆ

Suddi Udaya

ಸಿಎ ಪರೀಕ್ಷೆಯಲ್ಲಿ ಉಜಿರೆಯ ವಫಾ ಉತ್ತೀರ್ಣ

Suddi Udaya

ಶಾಸಕ ಹರೀಶ್ ಪೂಂಜ ಪ್ರಕರಣ: ವಿಚಾರಣೆಗೆ ವಿನಾಯಿತಿ ನೀಡಿದ ನ್ಯಾಯಾಲಯ

Suddi Udaya

ವಿಧಾನಪರಿಷತ್ ಉಪಚುನಾವಣೆ: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ನಿಡ್ಲೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮತ ಪ್ರಚಾರ

Suddi Udaya

ನಾರಾವಿ: ಮುಂಗಾರು ಯಾಂತ್ರಿಕೃತ ಭತ್ತ ಬೇಸಾಯಕ್ಕೆ ಸಸಿ ಮಡಿ ತಯಾರಿ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!