23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಮಾಯಾ ಒಕ್ಕೂಟದ ಮೈಕ್ರೋ ಬಚತ್ ಪಾಲಿಸಿಯಿಂದ ಮಂಜೂರಾದ ರೂ.2 ಲಕ್ಷ ಸಹಾಯಧನ ಹಸ್ತಾಂತರ

ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಾಯಾ ಒಕ್ಕೂಟದ ಶ್ರೀ ಮಹಾದೇವ ಪ್ರಗತಿಬಂಧು ಸಂಘದ ಸದಸ್ಯ ತಮ್ಮಯ್ಯ ರವರು ಸಂಘದಲ್ಲಿ ಇಂದಿನ ಉಳಿತಾಯ ನಾಳೆಯ ಸುರಕ್ಷೆಗಾಗಿ ಸೇವಾಪ್ರತಿನಿಧಿ ಯವರ ಮಾಹಿತಿಯಂತೆ ಎಲ್.ಐಸಿ ಯ ಮೈಕ್ರೋ ಬಚತ್ ಪಾಲಿಸಿ ಯನ್ನು ನೋಂದಾವಣೆ ಮಾಡಿಕೊಂಡಿದ್ದು ತಮ್ಮಯ್ಯ ರವರು ಕಳೆದ ಜೂನ್ ತಿಂಗಳಲ್ಲಿ ಆಕಸ್ಮಿಕವಾಗಿ ಕೆರೆಗೆ ಬಿದ್ದು ಮರಣ ಹೊಂದಿರುತಾರೆ.

ಬಡ ಕುಟುಂಬದವಾರಗಿದ್ದು ತನ್ನ ಸುರಕ್ಷೆಗಾಗಿ ಮಾಡಿದ 2ಲಕ್ಷದ ಮೈಕ್ರೋ ಬಚತ್ ಪಾಲಿಸಿಯಲ್ಲಿ ಮರಣ ಸ್ವಾತಂನ ಮೊತ್ತ 2,00,000/ ಸದ್ರಿ ಕುಟುಂಬಕ್ಕೆ ಮಂಜೂರಾಗಿದ್ದು ಸದ್ರಿ ಮಂಜೂರಾತಿ ಪತ್ರವನ್ನು ಒಕ್ಕೂಟದ ತಾಲ್ಲೂಕು ಯೋಜನಾಧಿಕಾರಿ ಸುರೇಂದ್ರ , ಅಧ್ಯಕ್ಷ ಗಂಗಾಧರ ಸಾಲ್ಯಾನ್, ಮಾಜಿ ಅಧ್ಯಕ್ಷ ಶಿವಪ್ಪ ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ಒಕ್ಕೂಟದ ಜೊತೆ ಕಾರ್ಯದರ್ಶಿ ಗೀತಾ, ಯಶೋಧರ, ಮಹಾದೇವ ಸಂಘದ ಸದಸ್ಯರಾದ ರಾಮಚಂದ್ರ, ಶೀನಪ್ಪ ಗೌಡ, ಕೊರಗಪ್ಪ ಗೌಡ ಮತ್ತು ವಲಯ ಮೇಲ್ವಿಚಾರಕಿ ವನಿತಾ, ಸೇವಾಪ್ರತಿನಿಧಿ ಪ್ರಭಾ ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಬೈಪಾಡಿ ಕಾರ್ಯಕ್ಷೇತ್ರದ ‘ಶ್ರೀರಾಮ’ ನೂತನ ಸಂಘದ ಉದ್ಘಾಟನೆ

Suddi Udaya

ಅಳದಂಗಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ವತಿಯಿಂದ ಅಧ್ಯಯನ ಪ್ರವಾಸ

Suddi Udaya

ಮದ್ದಡ್ಕದಲ್ಲಿ ಗಾಂಜಾ ಮಾರಾಟ: ಆರೋಪಿ ಬಂಧನ: 90 ಗ್ರಾಂ ಗಾಂಜಾ ವಶ

Suddi Udaya

ಉಜಿರೆ: ಅನುಗ್ರಹ ಕಾಲೇಜು ಪ್ರಾರಂಭೋತ್ಸವ ಹಾಗೂ ನೂತನ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ

Suddi Udaya

ಉಜಿರೆ: ಡಾ. ಬಿ. ಯಶೋವರ್ಮ ಅವರ ಸ್ಮರಣಾರ್ಥ ‘ಯಶೋವನ’ ಲೋಕಾರ್ಪಣೆ

Suddi Udaya

ತೆಂಕಕಾರಂದೂರು ಆಲಡ್ಕ ಬಿಕ್ಕಿರ ನಿವಾಸಿ ದೇವದಾಸ ನಿಧನ

Suddi Udaya
error: Content is protected !!