ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಮಾಯಾ ಒಕ್ಕೂಟದ ಮೈಕ್ರೋ ಬಚತ್ ಪಾಲಿಸಿಯಿಂದ ಮಂಜೂರಾದ ರೂ.2 ಲಕ್ಷ ಸಹಾಯಧನ ಹಸ್ತಾಂತರ

ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಾಯಾ ಒಕ್ಕೂಟದ ಶ್ರೀ ಮಹಾದೇವ ಪ್ರಗತಿಬಂಧು ಸಂಘದ ಸದಸ್ಯ ತಮ್ಮಯ್ಯ ರವರು ಸಂಘದಲ್ಲಿ ಇಂದಿನ ಉಳಿತಾಯ ನಾಳೆಯ ಸುರಕ್ಷೆಗಾಗಿ ಸೇವಾಪ್ರತಿನಿಧಿ ಯವರ ಮಾಹಿತಿಯಂತೆ ಎಲ್.ಐಸಿ ಯ ಮೈಕ್ರೋ ಬಚತ್ ಪಾಲಿಸಿ ಯನ್ನು ನೋಂದಾವಣೆ ಮಾಡಿಕೊಂಡಿದ್ದು ತಮ್ಮಯ್ಯ ರವರು ಕಳೆದ ಜೂನ್ ತಿಂಗಳಲ್ಲಿ ಆಕಸ್ಮಿಕವಾಗಿ ಕೆರೆಗೆ ಬಿದ್ದು ಮರಣ ಹೊಂದಿರುತಾರೆ.

ಬಡ ಕುಟುಂಬದವಾರಗಿದ್ದು ತನ್ನ ಸುರಕ್ಷೆಗಾಗಿ ಮಾಡಿದ 2ಲಕ್ಷದ ಮೈಕ್ರೋ ಬಚತ್ ಪಾಲಿಸಿಯಲ್ಲಿ ಮರಣ ಸ್ವಾತಂನ ಮೊತ್ತ 2,00,000/ ಸದ್ರಿ ಕುಟುಂಬಕ್ಕೆ ಮಂಜೂರಾಗಿದ್ದು ಸದ್ರಿ ಮಂಜೂರಾತಿ ಪತ್ರವನ್ನು ಒಕ್ಕೂಟದ ತಾಲ್ಲೂಕು ಯೋಜನಾಧಿಕಾರಿ ಸುರೇಂದ್ರ , ಅಧ್ಯಕ್ಷ ಗಂಗಾಧರ ಸಾಲ್ಯಾನ್, ಮಾಜಿ ಅಧ್ಯಕ್ಷ ಶಿವಪ್ಪ ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ಒಕ್ಕೂಟದ ಜೊತೆ ಕಾರ್ಯದರ್ಶಿ ಗೀತಾ, ಯಶೋಧರ, ಮಹಾದೇವ ಸಂಘದ ಸದಸ್ಯರಾದ ರಾಮಚಂದ್ರ, ಶೀನಪ್ಪ ಗೌಡ, ಕೊರಗಪ್ಪ ಗೌಡ ಮತ್ತು ವಲಯ ಮೇಲ್ವಿಚಾರಕಿ ವನಿತಾ, ಸೇವಾಪ್ರತಿನಿಧಿ ಪ್ರಭಾ ಉಪಸ್ಥಿತರಿದ್ದರು.

Related posts

ಕೊಕ್ಕಡ ಸಂಗಮ್ ಯುವಕ ಮಂಡಲದ ಸದಸ್ಯರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ವಕೀಲರ ಭವನಕ್ಕೆ ಹಾಗೂ ನ್ಯಾಯಾಲಯಕ್ಕೆ ಅಧೀಕ್ಷಕ ಗೋಕುಲದಾಸ್, ಲೋಕೋಪಯೋಗಿ ಇಲಾಖೆ ಹಾಗೂ ಕಾರ್ಯನಿರ್ವಾಹಕ ಇಂಜಿನಿಯರ್ ರಾಘವೇಂದ್ರ ನಾಯ್ಕ್ ಭೇಟಿ

Suddi Udaya

ಲಾಯಿಲ : ಕುಂಟಿನಿ ಅಲ್ ಬುಖಾರಿ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

Suddi Udaya

ವೇಣೂರು: ಬರ್ಕಜೆ ದೆತ್ತರ ನದಿಗೆ ಸ್ನಾನಕ್ಕೆ ತೆರಳಿದ ಮೂವರು ವಿದ್ಯಾರ್ಥಿಗಳು ನೀರುಪಾಲು

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನ ನವೀಕೃತ ಕಟ್ಟಡದ ಉದ್ಘಾಟನಾ ಸಮಾರಂಭ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಸೇವೆಯಾಟ ಪ್ರಾರಂಭದ ಸಭಾ ಕಾರ್ಯಕ್ರಮ

Suddi Udaya
error: Content is protected !!