July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ವನಮಹೋತ್ಸವ

*ಉಜಿರೆ : ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ವನಮಹೋತ್ಸವ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮ ನಡೆಯಿತು.

ಸ್ಕೌಟ್ ಗೈಡ್ ವಿಭಾಗದಿಂದ ಆಯೋಜಿಸಿದ ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯ್ಕ್ ಕೆ.ಜಿ ಶಾಲಾ ಆವರಣದಲ್ಲಿ ಗಿಡ ನೆಟ್ಟು ವಿದ್ಯಾರ್ಥಿಗಳಿಗೆ ಪರಿಸರ ಸಂರಕ್ಷಣೆಯ ಕುರಿತು ಕಿವಿಮಾತು ಹೇಳಿದರು.

ಶಾಲಾ ವಿದ್ಯಾರ್ಥಿಗಳು ಶಾಲಾ ಪರಿಸರದಲ್ಲಿ ಸಸಿಗಳನ್ನು ನೆಟ್ಟರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯ ಮನ್ಮೋಹನ್ ನಾಯ್ಕ್ ಕೆ.ಜಿ ವಹಿಸಿದ್ದರು. ಶಾಲಾ ಸ್ಕೌಟ್ ಗೈಡ್ ಶಿಕ್ಷಕಿಯರಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು.

Related posts

ಉಜಿರೆ ಸಂತ ಅಂತೋನಿ ಚರ್ಚ್ ನಲ್ಲಿ ಸಂಭ್ರಮದ ಕ್ರಿಸ್ಮಸ್ ಹಬ್ಬ ಆಚರಣೆ

Suddi Udaya

ಬೆಳ್ತಂಗಡಿ ವಕೀಲರ ಸಂಘಕ್ಕೆ ನ್ಯಾಯಮೂರ್ತಿ ರಾಜೇಶ್‌ ರೈ ಕೈರಂಗಳ ಭೇಟಿ

Suddi Udaya

ಅಳದಂಗಡಿ ಶ್ರೀ ಗಾಯತ್ರಿ ವಿಶ್ವಕರ್ಮ ಸಂಘಟನಾ ಸಂಘದ 18ನೇ ವರ್ಷದ ವಾರ್ಷಿಕೋತ್ಸವ-ವಿಶ್ವಕರ್ಮ ಪೂಜೆ

Suddi Udaya

ಎಸ್.ಡಿ.ಎಮ್.ಪದವಿ ಪೂರ್ವ ಕಾಲೇಜಿನಲ್ಲಿ ʼಎಮ್ಯುಲೇಶನ್‌ʼ ಕಾರ್ಯಕ್ರಮ

Suddi Udaya

ಪಶ್ಚಿಮಘಟ್ಟಗಳ ಸಾಲಿನ ಪ್ರವಾಸಿ ತಾಣಗಳು 6 ದಿನಗಳ ಕಾಲ ನಿರ್ಬಂಧ

Suddi Udaya

ಉಜಿರೆ: ಪಾರ ಕಲ್ಕುಡ ಕಲ್ಲುರ್ಟಿ ದೈವಸ್ಥಾನದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!