23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಲ್ಕೂರು : ಕುದ್ರೋಟ್ಟು ಮುಖ್ಯ ರಸ್ತೆಯಲ್ಲಿ ಪ್ರತ್ಯಕ್ಷವಾದ ಕಾಡುಕೋಣಗಳ ಹಿಂಡು

ಬಳಂಜ: ಬೆಳ್ತಂಗಡಿ ತಾಲ್ಲೂಕಿನ ನಾಲ್ಕೂರು ಗ್ರಾಮದ ಕುದ್ರೋಟ್ಟು ಬಳಿ ಕಾಡುಕೋಣಗಳ ಹಿಂಡು ಪ್ರತ್ಯಕ್ಷಗೊಂಡಿದ್ದರಿಂದ ಸ್ಥಳೀಯ ಜನರಲ್ಲಿ ಆತಂಕ ಮೂಡಿದೆ.

ಜೂ 19 ರಂದು ರಾತ್ರಿ ನಾಲ್ಕೂರು ಗ್ರಾಮದ ಕುದ್ರೋಟ್ಟು ಪರಿಸರದ ಮುಖ್ಯ ರಸ್ತೆ ಬಳಿ 5 ರಿಂದ 6 ಕಾಡುಕೋಣಗಳು ಪ್ರತ್ಯಕ್ಷವಾಗಿದೆ.

ರಸ್ತೆಯಲ್ಲಿ ಕಾರಿನಲ್ಲಿ ಸಂಚರಿಸುತ್ತಿದ್ದ ಯುವ ಉದ್ಯಮಿ ಸಚಿನ್ ಶೆಟ್ಟಿ ಕುರೆಲ್ಯ ಕಾಡುಕೋಣವನ್ನು ಗಮನಿಸಿ ವೀಡಿಯೊ ಮಾಡಿ ಫೋಟೋ ತೆಗೆದರು. ವಾಹನವನ್ನು ಕಂಡೂ ಕಾಡುಕೋಣಗಳ ಹಿಂಡು ಸ್ಥಳದಿಂದ ಕಾಡಿನೊಳಗೆ ಹೋಗಿದೆ ಎಂದರು.

Related posts

ಪಟ್ರಮೆ: ಚಾಲಕನ ನಿಯಂತ್ರಣ ತಪ್ಪಿ ಹೊಳೆ ಬದಿಗೆ ಬಿದ್ದ ಕಾರು

Suddi Udaya

ಧೀಮತಿ ಜೈನ ಮಹಿಳಾ ಸಮಾಜದ ವತಿಯಿಂದ ಧಾರ್ಮಿಕ ಸಂವಾದ ಕಾರ್ಯಕ್ರಮ

Suddi Udaya

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡಕ್ಕೆ ಶಿಲಾನ್ಯಾಸ

Suddi Udaya

ದ.ಕ.ಜಿಲ್ಲಾ ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟದ ನಿರ್ದೇಶಕರಾಗಿ ಗುರುಪ್ರಸಾದ್ ಆಯ್ಕೆ

Suddi Udaya

ಬೆಳ್ತಂಗಡಿ ಠಾಣೆಯಲ್ಲಿ ಎರಡು ಪ್ರಕರಣ ದಾಖಲು ಹಿನ್ನೆಲೆ: ಶಾಸಕ ಹರೀಶ್ ಪೂಂಜರ‌ ಬಂಧನಕ್ಕೆ ಅವರ ಮನೆಗೆ ಬಂದ ಪೊಲೀಸರು

Suddi Udaya

ಧರ್ಮಸ್ಥಳ : ಮುಳಿಕ್ಕಾರು ನಿವಾಸಿ ವಿನುತ ನೇಣುಬಿಗಿದು ಆತ್ಮಹತ್ಯೆ

Suddi Udaya
error: Content is protected !!