23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಲ್ಕೂರು : ಕುದ್ರೋಟ್ಟು ಮುಖ್ಯ ರಸ್ತೆಯಲ್ಲಿ ಪ್ರತ್ಯಕ್ಷವಾದ ಕಾಡುಕೋಣಗಳ ಹಿಂಡು

ಬಳಂಜ: ಬೆಳ್ತಂಗಡಿ ತಾಲ್ಲೂಕಿನ ನಾಲ್ಕೂರು ಗ್ರಾಮದ ಕುದ್ರೋಟ್ಟು ಬಳಿ ಕಾಡುಕೋಣಗಳ ಹಿಂಡು ಪ್ರತ್ಯಕ್ಷಗೊಂಡಿದ್ದರಿಂದ ಸ್ಥಳೀಯ ಜನರಲ್ಲಿ ಆತಂಕ ಮೂಡಿದೆ.

ಜೂ 19 ರಂದು ರಾತ್ರಿ ನಾಲ್ಕೂರು ಗ್ರಾಮದ ಕುದ್ರೋಟ್ಟು ಪರಿಸರದ ಮುಖ್ಯ ರಸ್ತೆ ಬಳಿ 5 ರಿಂದ 6 ಕಾಡುಕೋಣಗಳು ಪ್ರತ್ಯಕ್ಷವಾಗಿದೆ.

ರಸ್ತೆಯಲ್ಲಿ ಕಾರಿನಲ್ಲಿ ಸಂಚರಿಸುತ್ತಿದ್ದ ಯುವ ಉದ್ಯಮಿ ಸಚಿನ್ ಶೆಟ್ಟಿ ಕುರೆಲ್ಯ ಕಾಡುಕೋಣವನ್ನು ಗಮನಿಸಿ ವೀಡಿಯೊ ಮಾಡಿ ಫೋಟೋ ತೆಗೆದರು. ವಾಹನವನ್ನು ಕಂಡೂ ಕಾಡುಕೋಣಗಳ ಹಿಂಡು ಸ್ಥಳದಿಂದ ಕಾಡಿನೊಳಗೆ ಹೋಗಿದೆ ಎಂದರು.

Related posts

ವಾಣಿ ಪದವಿ ಪೂರ್ವ ಕಾಲೇಜಿನ ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

Suddi Udaya

ಕುಕ್ಕಳ: ರಬ್ಬರ್ ಟ್ಯಾಪರ್ ನಾಪತ್ತೆ, ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು

Suddi Udaya

ಬೆಳಾಲು ಶ್ರೀರಾಮ ಶಾಖೆ ವತಿಯಿಂದ ಕೊಲ್ಪಾಡಿ ಸುಬ್ರಮಣ್ಯೇಶ್ವರ ಮಕ್ಕಳ ಭಜನಾ ತಂಡಕ್ಕೆ ಧನಸಹಾಯ

Suddi Udaya

ಕುದ್ರಡ್ಕ : ಪಾಲೇದು ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ

Suddi Udaya

ಕಳೆಂಜ ಗ್ರಾಮ ಪಂಚಾಯತ್ ವತಿಯಿಂದ ನಿವೃತ್ತ ಸೈನಿಕ ಕೆ. ಮಹಾಬಲ ಕಾಂತ್ರೇಲು ಮತ್ತು ಹಿರಿಯ ಪಶು ವೈದ್ಯ ಯಾದವ ಗೌಡ ರವರಿಗೆ ಸನ್ಮಾನ

Suddi Udaya

ತೆಕ್ಕಾರು ದೇವರಗುಡ್ಡೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಶಿಲಾನ್ಯಾಸ

Suddi Udaya
error: Content is protected !!