July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಲ್ಕೂರು : ಕುದ್ರೋಟ್ಟು ಮುಖ್ಯ ರಸ್ತೆಯಲ್ಲಿ ಪ್ರತ್ಯಕ್ಷವಾದ ಕಾಡುಕೋಣಗಳ ಹಿಂಡು

ಬಳಂಜ: ಬೆಳ್ತಂಗಡಿ ತಾಲ್ಲೂಕಿನ ನಾಲ್ಕೂರು ಗ್ರಾಮದ ಕುದ್ರೋಟ್ಟು ಬಳಿ ಕಾಡುಕೋಣಗಳ ಹಿಂಡು ಪ್ರತ್ಯಕ್ಷಗೊಂಡಿದ್ದರಿಂದ ಸ್ಥಳೀಯ ಜನರಲ್ಲಿ ಆತಂಕ ಮೂಡಿದೆ.

ಜೂ 19 ರಂದು ರಾತ್ರಿ ನಾಲ್ಕೂರು ಗ್ರಾಮದ ಕುದ್ರೋಟ್ಟು ಪರಿಸರದ ಮುಖ್ಯ ರಸ್ತೆ ಬಳಿ 5 ರಿಂದ 6 ಕಾಡುಕೋಣಗಳು ಪ್ರತ್ಯಕ್ಷವಾಗಿದೆ.

ರಸ್ತೆಯಲ್ಲಿ ಕಾರಿನಲ್ಲಿ ಸಂಚರಿಸುತ್ತಿದ್ದ ಯುವ ಉದ್ಯಮಿ ಸಚಿನ್ ಶೆಟ್ಟಿ ಕುರೆಲ್ಯ ಕಾಡುಕೋಣವನ್ನು ಗಮನಿಸಿ ವೀಡಿಯೊ ಮಾಡಿ ಫೋಟೋ ತೆಗೆದರು. ವಾಹನವನ್ನು ಕಂಡೂ ಕಾಡುಕೋಣಗಳ ಹಿಂಡು ಸ್ಥಳದಿಂದ ಕಾಡಿನೊಳಗೆ ಹೋಗಿದೆ ಎಂದರು.

Related posts

ಶಿರ್ಲಾಲು:ಕೃಷಿಕ ಮುಡ್ಜಾಲು ವಸಂತ ಪೂಜಾರಿ ನಿಧನ

Suddi Udaya

ಕೊಕ್ಕಡ: ಕಾವು ತ್ರಿಗುಣಾತ್ಮಿಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಆರಂಭ

Suddi Udaya

ವೇಣೂರು: ಖಾಸಗಿ ಬಸ್ ಹಾಗೂ ಜೀಪ್ ನಡುವೆ ಅಪಘಾತ : ಓವ೯ರಿಗೆ ಗಂಭೀರ ಗಾಯ

Suddi Udaya

ಶ್ರೀ ಧ.ಮಂ.ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವದ ಪ್ರಯುಕ್ತ ಜೂನಿಯರ್ ರೆಡ್ ಕ್ರಾಸ್ ವತಿಯಿಂದ ವಿನೂತನ ಕಾರ್ಯಕ್ರಮ ತುಡಿತ ಭಾಗ 4

Suddi Udaya

ಜಿಲ್ಲಾ ಮಟ್ಟದ ಕ್ಲೇ ಮಾಡೆಲಿಂಗ್ ಸ್ಪರ್ಧೆ : ಅಂಡಿಂಜೆ ಸ.ಉ. ಪ್ರಾ.ಶಾಲೆ ವಿದ್ಯಾರ್ಥಿ ಹಾಷಿಕ್ ಪ್ರಥಮ ಸ್ಥಾನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಘಟಕದಿಂದ ತರಬೇತಿ ಕಾರ್ಯಕ್ರಮ

Suddi Udaya
error: Content is protected !!