ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ನೀತಿಯನ್ನು ಖಂಡಿಸಿ ಬೆಳ್ತಂಗಡಿ ಬಿಜೆಪಿ ಮಂಡಲದಿಂದ ರಸ್ತೆ ತಡೆ

ಬೆಳ್ತಂಗಡಿ : ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ಸಂಬಂಧ ರಾಜ್ಯ ಸರಕಾರದ ವಿರುದ್ಧ ಬೆಳ್ತಂಗಡಿ ಬಿಜೆಪಿ ಮಂಡಲದಿಂದ
ಸರಕಾರದ ಬೆಲೆ ಏರಿಕೆ ನೀತಿಯನ್ನು ಖಂಡಿಸಿ ಜೂ.20 ರಂದು ಬೆಳ್ತಂಗಡಿ ಮೂರು ಭಾರ್ಗದ ಬಳಿ ಬಿಜೆಪಿ ಎರಡನೇ ಹಂತದ ರಸ್ತೆ ತಡೆ ಪ್ರತಿಭಟನೆ ನಡೆಯಿತು.

ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್, ಜಿಲ್ಲಾ ಉಪಾಧ್ಯಕ್ಷರು ಜಯಂತ್ ಕೋಟ್ಯಾನ್ , ಜಿಲ್ಲಾ ಕಾರ್ಯದರ್ಶಿ ಸೀತಾರಾಮ್ , ಮಂಡಲ ಪ್ರದಾನ ಕಾರ್ಯದರ್ಶಿಗಳಾದ ಪ್ರಶಾಂತ್ ಪಾರೆಂಕಿ ಮತ್ತು ಜಯಾನಂದ ಗೌಡ , ತಾಲೂಕು ಪಂಚಾಯತ್ ಮಾಜಿ ಸದಸ್ಯ ಕೊರಗಪ್ಪ ಗೌಡ, ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಕೊರಗಪ್ಪ ನಾಯ್ಕ್, ಜಿಲ್ಲಾ ಯುವ ಮೋರ್ಚಾ ಪ್ರದಾನ ಕಾರ್ಯದರ್ಶಿ ಉಮೇಶ್ ಕುಲಾಲ್, ಪಟ್ಟಣ ಪಂಚಾಯಿತಿ ಸದಸ್ಯರಾದ ಶರತ್, ಲಾಯಿಲ ಪಂಚಾಯತಿ ಸದಸ್ಯರಾದ ಗಣೇಶ್, ವೇಣೂರು ಸಿಎ ಬ್ಯಾಂಕ್ ಅಧ್ಯಕ್ಷ ಸುಂದರ ಹೆಗ್ಡೆ, ಬಂದಾರು ಗ್ರಾಮ ಪಂಚಾಯಿತಿ ಅಧ್ಯಕ್ಷ ದಿನೇಶ್ ಖಂಡಿಗ, ತಾಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷೆ ವೇದಾವತಿ, ಪ್ರಮುಖರಾದ ಈಶ್ವರ ಭೈರ, ಲಿಂಗಪ್ಪ ನಾಯ್ಕ್. ಪ್ರಮೋದ್ ಗೌಡ ದಿಡುಪೆ, ಪ್ರಭಾಕರ್ ಸವಣಾಲು, ಸದಾನಂದ ಪೂಜಾರಿ ಅಳದಂಗಡಿ ಉಪಸ್ಥಿತರಿದ್ದರು.

Related posts

ಆ.17: ನಾಲ್ಕೂರಿನಲ್ಲಿ 3ನೇ ವರ್ಷದ ಮೊಸರು ಕುಡಿಕೆ ಉತ್ಸವ, ತಾಲೂಕು ಮಟ್ಟದ ಕೃಷ್ಣ ವೇಷ ಸ್ಪರ್ಧೆ

Suddi Udaya

ತೆಕ್ಕಾರು ಗ್ರಾ.ಪಂ ಸಿಬ್ಬಂದಿ ಮೇಲೆ ಹಲ್ಲೆ: ಪಂಚಾಯತ್ ಮೊಬೈಲ್ ಗೆ ಹಾನಿ, ದರೋಡೆ ಆರೋಪ: ಪಿಡಿಒ ದೂರಿನಂತೆ ಮೂವರ ವಿರುದ್ಧ ಪ್ರಕರಣ ದಾಖಲು

Suddi Udaya

ಶಿಶಿಲ ಶ್ರೀ ಚಂದ್ರಪುರ ಜಿನ ಮಂದಿರ ದಲ್ಲಿ ಸ್ವರ್ಗಿಯಶ್ರವಣಬೆಳಗೊಳ ಶ್ರೀಗಳಿಗೆ ವಿನಾಯಂಜಲಿ ಅರ್ಪಣೆ

Suddi Udaya

ಬೆಳ್ತಂಗಡಿ: ಜೆಇಇ ಪರೀಕ್ಷೆಯಲ್ಲಿ ಎಕ್ಸಲೆಂಟ್ ಕಾಲೇಜು ಮೂಡಬಿದ್ರಿ ವಿದ್ಯಾರ್ಥಿ ಶಿಶಿರ್ ಹೆಚ್ ಶೆಟ್ಟಿ ಜಿಲ್ಲೆಗೆ ಪ್ರಥಮ

Suddi Udaya

ಕರಾಟೆ ಚಾಂಪಿಯನ್‌ಶಿಪ್: ಹಿಮಾನ್ಸ್ ಕುಮಿಟೆ ಮತ್ತು ಕಟಾ ವಿಭಾಗದಲ್ಲಿ ಪ್ರಥಮ ಸ್ಥಾನ

Suddi Udaya

ನಿಡ್ಲೆ–ಕಾಟ್ಲಾದಲ್ಲಿ ಏರ್‌ಟೆಲ್ ಟವರ್ ಸಮಸ್ಯೆ: 2–3 ವರ್ಷಗಳಿಂದ ಸಂಕಷ್ಟದಲ್ಲಿರುವ ಗ್ರಾಮಸ್ಥರು

Suddi Udaya
error: Content is protected !!