July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ವಲಯದ ಗ್ಯಾರೇಜ್ ಮಾಲಕರ ಸಂಘದ ವತಿಯಿಂದ ವೈದ್ಯಕೀಯ ಸಹಾಯ ಹಸ್ತ

ಕೊಕ್ಕಡ: ಬೆಳ್ತಂಗಡಿ ವಲಯದ ಗ್ಯಾರೇಜ್ ಮಾಲಕರ ಸಂಘದ ವತಿಯಿಂದ ಕೊಕ್ಕಡ ಶ್ರೀ ವಿನಾಯಕ ಮೋಟಾರ್ ವರ್ಕ್ ಶಾಪ್ ನ ಮಾಲಕರಾದ ತಿಮ್ಮಪ್ಪ ಗೌಡ ಅವರಿಗೆ ಅಸೌಖ್ಯದ ಕಾರಣ ತುರ್ತು ಚಿಕಿತ್ಸೆಗಾಗಿ ಸಹಾಯ ಹಸ್ತವನ್ನು ನೀಡಲಾಯಿತು.

ಬೆಳ್ತಂಗಡಿ ವಲಯದ ಅಧ್ಯಕ್ಷ ವಿ.ಎನ್.ಬಾಬುರಾಜ್ ಕಕ್ಕಿಂಜೆ, ಕಾರ್ಯದರ್ಶಿ ಪುರಂದರ ಹೆಗ್ಡೆ ಬೆಳ್ತಂಗಡಿ, ಸಂಚಾಲಕ ಬಾಲಕೃಷ್ಣ ಶೆಟ್ಟಿ ಉಜಿರೆ, ಉಪಾಧ್ಯಕ್ಷ ಮಂಜುನಾಥ ಪಟ್ರಮೆ, ಆನಂದ ಪೂಜಾರಿ ಬೆಳ್ತಂಗಡಿ, ಪ್ರಕಾಶ್ ಮುತ್ತಪ್ಪ, ಗ್ಯಾರೇಜ್ ಕಲ್ಲೇರಿ ಹಾಗೂ ಕೊಕ್ಕಡ ಪರಿಸರ ಕಾರ್ಯಕಾರಿಣಿ ಸದಸ್ಯರಾದ ಶಾಂತಕುಮಾರ್, ಕೊಕ್ಕಡ ಗ್ಯಾರೇಜ್ ಮಾಲಕರಾದ ಪರಮೇಶ್ವರ ಗೌಡ, ಲಕ್ಷ್ಮಣ್, ಅನೀಶ್, ಜಗದೀಶ್, ಪ್ರಶಾಂತ್, ಹರೀಶ್, ಜಿತೇಶ್ ಮತ್ತು ಇನ್ನಿತರ ಗ್ಯಾರೇಜ್ ಮಾಲಕರ ಸಹಕಾರದೊಂದಿಗೆ ತಿಮ್ಮಪ್ಪ ಗೌಡ ಅವರಿಗೆ ನಗದು ರೂಪದಲ್ಲಿ ಸಹಾಯ ಹಸ್ತವನ್ನು ನೀಡಲಾಯಿತು.

Related posts

‘ಕರ್ಂಗೋಲು ಕಂಗುಲು’ ಸಾಕ್ಷ್ಯಚಿತ್ರ ಪ್ರದರ್ಶನ ಮತ್ತು ‘ಕುದ್ಕಬಚ್ಚಿರೆ’ ಕಥಾ ಸಂಕಲನ ಬಿಡುಗಡೆ

Suddi Udaya

ಉಜಿರೆ: ಕೆಲಸಕ್ಕೆ ಹೋಗುತ್ತೇನೆಂದು ಹೇಳಿ ಹೋದ ವ್ಯಕ್ತಿ ನಾಪತ್ತೆ

Suddi Udaya

ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಬೃಹತ್ ಉಚಿತ ಆರೋಗ್ಯ ಹಾಗೂ ಮಹಿಳೆಯರ ಕ್ಯಾನ್ಸ‌ರ್ ತಪಾಸಣಾ ಶಿಬಿರ

Suddi Udaya

ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಾಧೀಶರಿಗೆ ಷೂ ಎಸೆದ ಪ್ರಕರಣ ತನಿಖೆ ನಡೆಸಿ ಆರೋಪಿಯ ವಿರುದ್ದ ದೇಶದ್ರೋಹ ಪ್ರಕರಣ ದಾಖಲಿಸಿ: ರಕ್ಷಿತ್ ಶಿವರಾಂ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಸದಸ್ಯರಿಗೆ ಲೋಕಲ್ ಆರ್ಗನೈಜೇಷನ್ ಡೆವಲಪ್ಮೆಂಟ್ ತರಬೇತಿ

Suddi Udaya

ನಾವೂರು ಬಡೆಕಾವಿನಲ್ಲಿ ಭಕ್ತರ ಪರಿಶ್ರಮದಿಂದಲೇ ನಿರ್ಮಾಣ ಆಗುತ್ತಿರುವ ಶ್ರೀ ದುರ್ಗಾದೇವಿಯ ದೇವಸ್ಥಾನ

Suddi Udaya
error: Content is protected !!