26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಗಾರು ಯಾಂತ್ರಿಕೃತ ಭತ್ತ ಬೇಸಾಯಕ್ಕೆ ಚಾಲನೆ

ಬೆಳ್ತಂಗಡಿ :ಅಳದಂಗಡಿ ತಿಮ್ಮಣ್ಣರಸರಾದ ಡಾ, ಪದ್ಮ ಪ್ರಸಾದ ಅಜಿಲರು ಯಾಂತ್ರಿಕ್ರತ ಭತ್ತ ಬೇಸಾಯಕ್ಕೆ ಚಾಲನೆ ನೀಡಿ ಮಾತನಾಡಿ ನಾನಾ ಕಾರಣಗಳಿಂದ ಭತ್ತ ಬೆಳೆಯುವವರ ಸಂಖ್ಯೆ ಇಳಿಮುಖವಾಗುತ್ತಿದೆ ಎಂಬ ಆತಂಕದ ನಡುವೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರು ಯಂತ್ರ ಶ್ರೀ ಯೋಜನೆಯಿಂದ ರೈತರ ಉತ್ತೇಜನ ನೀಡುವ ಕಾರ್ಯಕ್ಕೆ ಮುಂದಾಗಿದ್ದಾರೆ ಭತ್ತ ಕೃಷಿ ಮಾಡುವ ರೈತರು ಕೂಲಿ ಕಾರ್ಮಿಕರ ಕೊರತೆಯಿಂದ ಕೃಷಿಯನ್ನು ಕೈ ಬಿಡುವ ಯೋಚನೆ ಮಾಡಬಾರದು ಯಂತ್ರೋಪಕರಣಗಳನ್ನು ಬಳಸಿ ಭತ್ತ ಕೃಷಿ ಮಾಡಬೇಕು, ಕೃಷಿ ಪೂರಕ ಚಟುವಟಿಕೆಗಳಿಗೆ ನೆರವಾಗುವುದು ಯೋಜನೆಯ ಉದ್ಧೇಶವಾಗಿದೆ ಎಂದು ಶುಭನುಡಿದರು.

ಸತ್ಯದೇವತೆ ದೇವಸ್ಥಾನ ಆಡಳಿತ ಮುಖ್ಯಸ್ಥರಾದ ಶಿವಪ್ರಸಾದ್ ಅಜಿಲರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಯಂತ್ರಶ್ರೀ ನಾಟಿಗೆ ಸಸಿ ಮಡಿ ಹಸ್ತಾಂತರಿಸಿ ಶುಭನುಡಿದರು.

ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷರು, ಹರೀಶ್ ಮಡಿವಾಳ, ಹಾಗೂ ಹರೀಶ್ಆಚಾರ್ಯ, ಹಾಗೂ ಯಂತ್ರ ಬ್ಯಾಂಕ್ ಮ್ಯಾನೇಜರ್ ಉಮೇಶ್, ಅಳದಂಗಡಿ ವಲಯದ ಮೇಲ್ವಿಚಾರಕಿ ಶ್ರೀಮತಿ ಸುಮಂಗಲ, ಕೃಷಿ ಮೇಲ್ವಿಚಾರಕರು ಕೃಷ್ಣ ಗೌಡ, ಸಿ.ಹೆಚ್.ಎಸ್.ಸಿ ಮೆನೇಜರ್ ಸಚಿನ್, ಹಾಗೂ ಸಂತೋಷ, ಒಕ್ಕೂಟದ ಉಪಾಧ್ಯಕ್ಷರು ಸದಾನಂದ, ಯಂತ್ರಶ್ರೀ ಯೋಧ ಪ್ರಶಾಂತ್ ಚಿತ್ತಾರ, ಶ್ರೀನಿವಾಸ್, ಸೇವಾಪ್ರತಿನಿಧಿ ಶುಭಲತಾ ಹಾಗೂ ಪ್ರಗತಿ ಬಂಧು ತಂಡದ ರೈತರು ಮುಂತಾದವರು ಉಪಸಿತರಿದ್ದರು.

Related posts

ಮೊಬೈಲ್ ಕಳವಾದರೆ ವಾಟ್ಸಪ್ ನಲ್ಲಿ ಹಾಯ್ ಕಳುಹಿಸಿದರೆ ಪತ್ತೆಗೆ ಪ್ರಯತ್ನ

Suddi Udaya

ಕಲ್ಲೇರಿಯಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಶಿಬಿರ ಉದ್ಘಾಟನೆ

Suddi Udaya

ಬಂದಾರಿನಲ್ಲಿ ಸಿಡಿಮದ್ದು ಸ್ಫೋಟಗೊಂಡು ಆಟವಾಡುತ್ತಿದ್ದ ಬಾಲಕನಿಗೆ ಗಾಯ

Suddi Udaya

ಕಣಿಯೂರು: ಯುವಕೇಸರಿ ತಂಡದ ವತಿಯಿಂದ ಧನಸಹಾಯ

Suddi Udaya

ಗುರುವಾಯನಕೆರೆ ಎಕ್ಸೆಲ್ ನಲ್ಲಿ ಸ್ವಾತಂತ್ರ್ಯೋತವದ ಪ್ರಯುಕ್ತ ಯೋಧರು-ಪೋಲಿಸರಿಗೆ ಗೌರವಾರ್ಪಣೆ ‘ರಕ್ಷಕ ನಮನ’

Suddi Udaya

ಪುಂಜಾಲಕಟ್ಟೆ: ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ನೂತನ ಕಛೇರಿ ಉದ್ಘಾಟನೆ ಹಾಗೂ ರಕ್ತದಾನ ಶಿಬಿರ

Suddi Udaya
error: Content is protected !!