24 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಸುದ್ದಿ ಉದಯ ಪತ್ರಿಕೆಯ ಫಲಶ್ರುತಿ; ಗೇರುಕಟ್ಟೆ ಜನತಾ ಕಾಲೋನಿಯಲ್ಲಿ ಮನೆಯಲ್ಲಿಯೇ ಇದ್ದ ಬಾಲಕಿ ಮರಳಿ ಶಾಲೆಗೆ

ಬೆಳ್ತಂಗಡಿ: ಗೇರುಕಟ್ಟೆ ಜನತಾ ಕಾಲೋನಿಯಲ್ಲಿ ಶಾಲೆಗೆ ಹೋಗದೆ ಮನೆಯಲ್ಲಿಯೇ ಇದ್ದ ಬಾಲಕಿಯನ್ನು ಸೇರಿಸಲಾಯಿತು. ‘ಸುದ್ದಿ ಉದಯ ವಾರ ಪತ್ರಿಕೆ’ಯಲ್ಲಿ ಜನತಾ ಕಾಲೋನಿಯಲ್ಲಿ ಶಾಲೆಗೆ ಹೋಗದ ಬಾಲಕಿಯ ಬಗ್ಗೆ ವರದಿ ಪ್ರಕಟಿಸಲಾಗಿತ್ತು. ಇದೀಗ ಪಂಚಾಯತ್ ಸದಸ್ಯರಾದ ಮರೀಟಾ ಪಿಂಟೊ, ಶ್ವೇತಾ ಶ್ರೀನಿವಾಸ್, ಅಭಿವೃದ್ಧಿ ಅಧಿಕಾರಿ ಸಂತೋಷ್ ಪಾಟೀಲ್, ಕಾರ್ಯದರ್ಶಿ ಕುಂಞ ಕೆ,ಸಿಬ್ಬಂದಿ ರವಿ ಹೆಚ್. ಮನೆಗೆ ಭೇಟಿ ಮಾಡಿ ಮನೆಯವರ ಮನವೊಲಿಸಿ ಶಾಲೆಗೆ ಸೇರಿಸಲು ಯಶಸ್ವಿಯಾಗಿದ್ದಾರೆ.

ಬಾಲಕಿಗೆ ಹೊದಿಕೆ ಬಟ್ಟೆಗಳನ್ನು ನಿತ್ಯ ಬಳಕೆಗೆ ಉಪಯೋಗಿಸುವ ಕೆಲವೊಂದು ವಸ್ತುಗಳನ್ನು ಪಂಚಾಯತ್ ವತಿಯಿಂದ ನೀಡಿ ವಿದ್ಯಾಭ್ಯಾಸಕ್ಕೆ ಸಹಕರಿಸಿದರು.

ವರದಿ: ಕೆ.ಎನ್ ಗೌಡ

Related posts

ಕಾಯರ್ಪಾಡಿಯಿಂದ ಕನ್ಯಾರಕೋಡಿವರೆಗೆ ಹದಗೆಟ್ಟ ರಸ್ತೆ : ದುರಸ್ತಿಗೊಳಿಸುವಂತೆ ಇಳಂತಿಲ ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ಅಬ್ದುಲ್ ಲತೀಷ್ ರಿಂದ ಗ್ರಾ.ಪಂ. ಗೆ ಮನವಿ

Suddi Udaya

ಮಡಂತ್ಯಾರು: ಶ್ರೀ ರಾಮ ನಗರ ಹಾರಬೆ ದುಗಲಾಯ ಮತ್ತು ಗುಳಿಗ ದೈವಗಳ ವಾರ್ಷಿಕ ನೇಮೋತ್ಸವ: ಗಣಹೋಮ, ನಾಗ ದೇವರಿಗೆ ನಾಗ ತಂಬಿಲ ಸೇವೆ

Suddi Udaya

ಅಸ್ಸಯ್ಯದ್ ಕೂರತ್ ತಂಙಳ್ ನಿಧನಕ್ಕೆ ಅಬ್ದುಲ್ ಕರೀಮ್ ಗೇರುಕಟ್ಟೆ ಸಂತಾಪ

Suddi Udaya

ಜು.6 : ಬೆಳ್ತಂಗಡಿ ರೋಟರಿ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ಸಿಯೋನ್ ಆಶ್ರಮ ಟ್ರಸ್ಟ್ ಮತ್ತು ಆಲ್‌ಕಾರ್ಗೋ ಲೋಜಿಸ್ಟಿಕ್ಸ್ ಲಿ. ಸಹಭಾಗಿತ್ವದೊಂದಿಗೆ ಉಚಿತ ಮಾನಸಿಕ ಆರೋಗ್ಯ ತಪಾಸಣಾ ಶಿಬಿರ

Suddi Udaya

ಜ.5: ನಾರಾವಿ ಶ್ರೀ ಮಹಮ್ಮಾಯಿ ದೇವಿಯ ಪುನಃ ಪ್ರತಿಷ್ಠಾ -ಸಾನಿಧ್ಯ ಕಲಶಾಭಿಷೇಕ ಮತ್ತು ಶ್ರೀ ಮಹಮ್ಮಾಯಿ ದೇವಿಯ ಗೊಂದೋಳು ಸೇವೆ ಶ್ರೀ ಕೊಡಮಣಿತ್ತಾಯ ದೈವದ ದೊಂಪದ ಬಲಿ ಉತ್ಸವ

Suddi Udaya
error: Content is protected !!