September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಸುದ್ದಿ ಉದಯ ಪತ್ರಿಕೆಯ ಫಲಶ್ರುತಿ; ಗೇರುಕಟ್ಟೆ ಜನತಾ ಕಾಲೋನಿಯಲ್ಲಿ ಮನೆಯಲ್ಲಿಯೇ ಇದ್ದ ಬಾಲಕಿ ಮರಳಿ ಶಾಲೆಗೆ

ಬೆಳ್ತಂಗಡಿ: ಗೇರುಕಟ್ಟೆ ಜನತಾ ಕಾಲೋನಿಯಲ್ಲಿ ಶಾಲೆಗೆ ಹೋಗದೆ ಮನೆಯಲ್ಲಿಯೇ ಇದ್ದ ಬಾಲಕಿಯನ್ನು ಸೇರಿಸಲಾಯಿತು. ‘ಸುದ್ದಿ ಉದಯ ವಾರ ಪತ್ರಿಕೆ’ಯಲ್ಲಿ ಜನತಾ ಕಾಲೋನಿಯಲ್ಲಿ ಶಾಲೆಗೆ ಹೋಗದ ಬಾಲಕಿಯ ಬಗ್ಗೆ ವರದಿ ಪ್ರಕಟಿಸಲಾಗಿತ್ತು. ಇದೀಗ ಪಂಚಾಯತ್ ಸದಸ್ಯರಾದ ಮರೀಟಾ ಪಿಂಟೊ, ಶ್ವೇತಾ ಶ್ರೀನಿವಾಸ್, ಅಭಿವೃದ್ಧಿ ಅಧಿಕಾರಿ ಸಂತೋಷ್ ಪಾಟೀಲ್, ಕಾರ್ಯದರ್ಶಿ ಕುಂಞ ಕೆ,ಸಿಬ್ಬಂದಿ ರವಿ ಹೆಚ್. ಮನೆಗೆ ಭೇಟಿ ಮಾಡಿ ಮನೆಯವರ ಮನವೊಲಿಸಿ ಶಾಲೆಗೆ ಸೇರಿಸಲು ಯಶಸ್ವಿಯಾಗಿದ್ದಾರೆ.

ಬಾಲಕಿಗೆ ಹೊದಿಕೆ ಬಟ್ಟೆಗಳನ್ನು ನಿತ್ಯ ಬಳಕೆಗೆ ಉಪಯೋಗಿಸುವ ಕೆಲವೊಂದು ವಸ್ತುಗಳನ್ನು ಪಂಚಾಯತ್ ವತಿಯಿಂದ ನೀಡಿ ವಿದ್ಯಾಭ್ಯಾಸಕ್ಕೆ ಸಹಕರಿಸಿದರು.

ವರದಿ: ಕೆ.ಎನ್ ಗೌಡ

Related posts

ಕರಾಟೆ ಸ್ಪರ್ಧೆ : ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜು ವಿದ್ಯಾರ್ಥಿಗೆ ಚಿನ್ನದ ಪದಕ

Suddi Udaya

ಧರ್ಮಸ್ಥಳದಲ್ಲಿ ಅಸ್ವಸ್ಥರಾಗಿ ಚಿಕಿತ್ಸೆ ಪಡೆಯುತ್ತಿದ್ದ ಅಪರಿಚಿತ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಕು| ಸೌಜನ್ಯ ಕೊಲೆ ಆರೋಪಿಗಳಿಗೆ ಸಹಕಾರ ನೀಡಿದ ವ್ಯಕ್ತಿಗಳು ಹುಚ್ಚರಂತೆ ನಮ್ಮ ಕಣ್ಣ ಮುಂದೆ ತಿರುಗಾಡಲಿದ್ದಾರೆ: ಶ್ರೀ ಕ್ಷೇತ್ರ ಧರ್ಮಸ್ಥಳದ ಹಾಗೂ ಖಾವಂದರೆ ಬಗ್ಗೆ ಅಪಪ್ರಚಾರ ಮಾಡುವುದನ್ನು ಹಿಂದೂ ಸಮಾಜ ಸಹಿಸುವುದಿಲ್ಲ ಹಕ್ಕೋತ್ತಾಯ ಜಾಥಾದಲ್ಲಿ ಮನವಿ ಸ್ವೀಕರಿಸಿ ಹರೀಶ್ ಪೂಂಜ ಹೇಳಿಕೆ

Suddi Udaya

ಜೆ ಡಿ ಎಸ್ ಅಭ್ಯರ್ಥಿಯಿಂದ ತಾಲೂಕಿನಲ್ಲಿ ಮತಯಾಚನೆ   

Suddi Udaya

ಮಡಂತ್ಯಾರು: ಬಟ್ಟೆ ಕಸೂತಿ ತಯಾರಿಕೆಯ ಆರಿ ವರ್ಕ್ ತರಬೇತಿಯ ಉದ್ಘಾಟನೆ

Suddi Udaya

ಬೆಳ್ತಂಗಡಿ ಹಾಗೂ ವೇಣೂರು ಠಾಣೆ ವ್ಯಾಪ್ತಿಯ ಸೂಕ್ಷ ಸ್ಥಳಗಳಲ್ಲಿ ಅರೆಸೇನಾಪಡೆ ಹಾಗೂ ಸ್ಥಳೀಯ ಪೊಲೀಸ್ ಅಧಿಕಾರಿಗಳಿಂದ ಪಥ ಸಂಚಲನ

Suddi Udaya
error: Content is protected !!