22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಸುದ್ದಿ ಉದಯ ಪತ್ರಿಕೆಯ ಫಲಶ್ರುತಿ; ಗೇರುಕಟ್ಟೆ ಜನತಾ ಕಾಲೋನಿಯಲ್ಲಿ ಮನೆಯಲ್ಲಿಯೇ ಇದ್ದ ಬಾಲಕಿ ಮರಳಿ ಶಾಲೆಗೆ

ಬೆಳ್ತಂಗಡಿ: ಗೇರುಕಟ್ಟೆ ಜನತಾ ಕಾಲೋನಿಯಲ್ಲಿ ಶಾಲೆಗೆ ಹೋಗದೆ ಮನೆಯಲ್ಲಿಯೇ ಇದ್ದ ಬಾಲಕಿಯನ್ನು ಸೇರಿಸಲಾಯಿತು. ‘ಸುದ್ದಿ ಉದಯ ವಾರ ಪತ್ರಿಕೆ’ಯಲ್ಲಿ ಜನತಾ ಕಾಲೋನಿಯಲ್ಲಿ ಶಾಲೆಗೆ ಹೋಗದ ಬಾಲಕಿಯ ಬಗ್ಗೆ ವರದಿ ಪ್ರಕಟಿಸಲಾಗಿತ್ತು. ಇದೀಗ ಪಂಚಾಯತ್ ಸದಸ್ಯರಾದ ಮರೀಟಾ ಪಿಂಟೊ, ಶ್ವೇತಾ ಶ್ರೀನಿವಾಸ್, ಅಭಿವೃದ್ಧಿ ಅಧಿಕಾರಿ ಸಂತೋಷ್ ಪಾಟೀಲ್, ಕಾರ್ಯದರ್ಶಿ ಕುಂಞ ಕೆ,ಸಿಬ್ಬಂದಿ ರವಿ ಹೆಚ್. ಮನೆಗೆ ಭೇಟಿ ಮಾಡಿ ಮನೆಯವರ ಮನವೊಲಿಸಿ ಶಾಲೆಗೆ ಸೇರಿಸಲು ಯಶಸ್ವಿಯಾಗಿದ್ದಾರೆ.

ಬಾಲಕಿಗೆ ಹೊದಿಕೆ ಬಟ್ಟೆಗಳನ್ನು ನಿತ್ಯ ಬಳಕೆಗೆ ಉಪಯೋಗಿಸುವ ಕೆಲವೊಂದು ವಸ್ತುಗಳನ್ನು ಪಂಚಾಯತ್ ವತಿಯಿಂದ ನೀಡಿ ವಿದ್ಯಾಭ್ಯಾಸಕ್ಕೆ ಸಹಕರಿಸಿದರು.

ವರದಿ: ಕೆ.ಎನ್ ಗೌಡ

Related posts

ಬೆಳ್ತಂಗಡಿ ಸೌತ್ ಕೆನರಾ ಪೋಟೋಗ್ರಾಫ್ ಆಸೋಸಿಯೇಷನ್ ನಿಂದ ಮುದ್ದು ಮಕ್ಕಳ ಪೋಟೋ ಸ್ಪರ್ಧೆಯ ಬಹುಮಾನ ವಿತರಣೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ತನ್ವೀರ್ ಅಹಮದ್ ಉಲ್ಲಾ ಭೇಟಿ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸಂಚಾರಿ ನಿಯಮ ಪಾಲನೆ ಮತ್ತು ಕಾನೂನು ಮಾಹಿತಿ ಕಾರ್ಯಕ್ರಮ

Suddi Udaya

ಶಿಬಾಜೆಯಲ್ಲಿ ಎರಡು ವರ್ಷಗಳಿಂದ ಹಸಿ ಮೀನಿನ ವ್ಯಾಪಾರ ಮಾಡುತ್ತಿದ್ದ ನೋಣಯ್ಯ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya

ನಾಲ್ಕೂರು: ಪೆರ್ಮುಡ- ಅಟ್ಟೆಮಾರು ರಸ್ತೆ ಕಾಂಕ್ರೀಟಿಕರಣ: ರಸ್ತೆ ಅಭಿವೃದ್ಧಿಯಿಂದ ಸಾರ್ವಜನಿಕರಿಗೆ ಅನುಕೂಲ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya
error: Content is protected !!