April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ವನಮಹೋತ್ಸವ

*ಉಜಿರೆ : ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ವನಮಹೋತ್ಸವ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮ ನಡೆಯಿತು.

ಸ್ಕೌಟ್ ಗೈಡ್ ವಿಭಾಗದಿಂದ ಆಯೋಜಿಸಿದ ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯ್ಕ್ ಕೆ.ಜಿ ಶಾಲಾ ಆವರಣದಲ್ಲಿ ಗಿಡ ನೆಟ್ಟು ವಿದ್ಯಾರ್ಥಿಗಳಿಗೆ ಪರಿಸರ ಸಂರಕ್ಷಣೆಯ ಕುರಿತು ಕಿವಿಮಾತು ಹೇಳಿದರು.

ಶಾಲಾ ವಿದ್ಯಾರ್ಥಿಗಳು ಶಾಲಾ ಪರಿಸರದಲ್ಲಿ ಸಸಿಗಳನ್ನು ನೆಟ್ಟರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯ ಮನ್ಮೋಹನ್ ನಾಯ್ಕ್ ಕೆ.ಜಿ ವಹಿಸಿದ್ದರು. ಶಾಲಾ ಸ್ಕೌಟ್ ಗೈಡ್ ಶಿಕ್ಷಕಿಯರಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು.

Related posts

ಕೊಕ್ಕಡ ಮಾಯಿಲಕೋಟೆ ದೈವಸ್ಥಾನಕ್ಕೆ ಪುತ್ತೂರು ಗೇರು ಅಭಿವೃದ್ಧಿ ನಿಗಮದ ರವಿಕುಮಾರ್ ಭೇಟಿ

Suddi Udaya

ಕಳಿಯ ಗ್ರಾಮ ಪಂಚಾಯತು ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಸುಳ್ಯ ಕೆರ್ಪಳ ಪಯಸ್ಸಿನಿ ಯುವಕ ಮಂಡಲ ವತಿಯಿಂದ ಲಕ್ಷ್ಮಿನಾರಾಯಣರವರಿಗೆ ಪಯಸ್ಸಿನಿ ಗೌರವ

Suddi Udaya

ಶಾಲಾ ಬೇಡಿಕೆಗೆ ರಕ್ಷಿತ್ ಶಿವರಾಂ ಸ್ಪಂದನೆ: ಕಲ್ಲೇರಿ ಶಾಲೆಯಲ್ಲಿ ನೂತನ ಶೌಚಾಯ ನಿರ್ಮಾಣ

Suddi Udaya
error: Content is protected !!