September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ವನಮಹೋತ್ಸವ

*ಉಜಿರೆ : ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ವನಮಹೋತ್ಸವ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮ ನಡೆಯಿತು.

ಸ್ಕೌಟ್ ಗೈಡ್ ವಿಭಾಗದಿಂದ ಆಯೋಜಿಸಿದ ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯ್ಕ್ ಕೆ.ಜಿ ಶಾಲಾ ಆವರಣದಲ್ಲಿ ಗಿಡ ನೆಟ್ಟು ವಿದ್ಯಾರ್ಥಿಗಳಿಗೆ ಪರಿಸರ ಸಂರಕ್ಷಣೆಯ ಕುರಿತು ಕಿವಿಮಾತು ಹೇಳಿದರು.

ಶಾಲಾ ವಿದ್ಯಾರ್ಥಿಗಳು ಶಾಲಾ ಪರಿಸರದಲ್ಲಿ ಸಸಿಗಳನ್ನು ನೆಟ್ಟರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯ ಮನ್ಮೋಹನ್ ನಾಯ್ಕ್ ಕೆ.ಜಿ ವಹಿಸಿದ್ದರು. ಶಾಲಾ ಸ್ಕೌಟ್ ಗೈಡ್ ಶಿಕ್ಷಕಿಯರಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು.

Related posts

ಕಳೆಂಜ: ಪಲ್ಲದಂಗಡಿ, ಕಾಂತ್ರೇಲು ಹಾಗೂ ಹತ್ಯಡ್ಕದ ಮುದ್ದಿಗೆ, ಕುಂಟಾಲಪಳಿಕೆ ಕೆಎಸ್ ಆರ್ ಟಿಸಿ ಬಸ್ಸು ಸಂಚಾರಕ್ಕೆ ಚಾಲನೆ: ಬಸ್ ನ್ನು ಸ್ವಾಗತಿಸಿದ ಮುದ್ದಿಗೆಯ ಗ್ರಾಮಸ್ಥರು

Suddi Udaya

ಎ.6 : ಇಳಂತಿಲ ವಾಣಿಶ್ರೀ ಗೆಳೆಯರ ಸಂಘದ 30ನೇ ವರ್ಷದ ವಾರ್ಷಿಕೋತ್ಸವ “ಇಳೋತ್ಸವ 2024” : ಪೂರ್ವಭಾವಿ ಸಭೆ, ಹಾಗೂ ನೂತನ ಸಮಿತಿ ರಚನೆ

Suddi Udaya

ಎರಡು ದ್ವಿಚಕ್ರ ವಾಹನಗಳಿಗೆ ಇನೋವಾ ಕಾರು ಡಿಕ್ಕಿ: ಪ್ರಾಣಾಪಾಯದಿಂದ ಪಾರಾದ ಸವಾರರು

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ನೂತನ ಮಹಿಳಾ ವೇದಿಕೆ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ರೋಟರಿ ಆಯನ್ಸ್ ಕ್ಲಬ್ ವತಿಯಿಂದ ಸರ್ಕಾರಿ ಪ್ರೌಢಶಾಲೆ ನೇಲ್ಯಡ್ಕಕ್ಕೆ ವಿಜ್ಞಾನ ಉಪಕರಣಗಳ ಕೊಡುಗೆ

Suddi Udaya

ಬೆಳ್ತಂಗಡಿ: ಹೀಲಿಯಂ ಗ್ಯಾಸ್ ಸೋರಿಕೆಯಿಂದಾಗಿ ಬೆಂಕಿ ಅವಘಡ ಸ್ಥಳಕ್ಕೆ ರಕ್ಷಿತ್ ಶಿವರಾಂ ಭೇಟಿ

Suddi Udaya
error: Content is protected !!