25.5 C
ಪುತ್ತೂರು, ಬೆಳ್ತಂಗಡಿ
June 8, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಜೂ.21: ಧರ್ಮಸ್ಥಳದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಧರ್ಮಸ್ಥಳ: ಧರ್ಮಸ್ಥಳದ ಶಾಂತಿವನ ಟ್ರಸ್ಟ್ ಆಶ್ರಯದಲ್ಲಿ ಉಜಿರೆ ಎಸ್‌ಡಿಎಂ ಪ್ರಕೃತಿ ಚಿಕಿತ್ಸಾ ಮತ್ತು ಯೋಗವಿಜ್ಞಾನ ಕಾಲೇಜಿನ ಸಹಭಾಗಿತ್ವದಲ್ಲಿ ಜೂನ್ 21ರಂದು ಪೂರ್ವಾಹ್ನ 7 ಗಂಟೆಯಿಂದ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ 10ನೇ ವರ್ಷದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಸಮಾರಂಭ ಆಯೋಜಿಸಲಾಗಿದೆ.

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ ಬೆಂಗಳೂರಿನ ಪರಿಮಳ ಆರೋಗ್ಯ ಸೇವಾಕೇಂದ್ರದ ಡಾ. ಜಾನ್ ಎಬ್‌ನಜೀರ್ ಮತ್ತು ತುಮಕೂರು ಶ್ರೀ ಸಿದ್ಧಾರ್ಥ ಅಕಾಡೆಮಿಯ ಉಪಕುಲಪತಿ ಡಾ. ಕೆ. ಬಿ. ಲಿಂಗೇಗೌಡ ಮುಖ್ಯ ಅತಿಥಿಗಳಾಗಿ ಶುಭಾಶಂಸನೆ ಮಾಡಲಿದ್ದಾರೆ.

ಶಾಸಕರಾದ ಹರೀಶ್ ಪೂಂಜ ಮತ್ತು ವಿಧಾನ ಪರಿಷತ್ ಶಾಸಕ ಕೆ. ಪ್ರತಾಪ್‌ಸಿಂಹ ನಾಯಕ್ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಪೂರ್ವಾಹ್ನ 7 ಗಂಟೆಯಿಂದ 8 ಗಂಟೆವರೆಗೆ ವಿದ್ಯಾರ್ಥಿಗಳಿಂದ ಸಾಮೂಹಿಕ ಯೋಗ ಪ್ರದರ್ಶನ ನಡೆಯಲಿದೆ.

Related posts

ಬೆಳ್ತಂಗಡಿ ರಕ್ಷಿತ್ ಶಿವಾರಾಂ ರವರ ಸಹೋದರಿ ನಟ ವಿಜಯರಾಘವೇಂದ್ರರವರ ಪತ್ನಿ ಸ್ಪಂದನಾ ವಿಜಯರಾಘವೇಂದ್ರ ಹೃದಯಾಘಾತದಿಂದ ನಿಧನ

Suddi Udaya

ನೆರಿಯ ಸಂತ ತೋಮಸ್ ಅನುದಾನಿತ ಪ್ರೌಢಶಾಲೆಯ ಕಚೇರಿ ಸಹಾಯಕ ಧರ್ಣಪ್ಪ ಪೂಜಾರಿ ಸೇವಾ ನಿವೃತ್ತಿ: ಬಿಳ್ಕೋಡುಗೆ ಸಮಾರಂಭ

Suddi Udaya

ಗಣೇಶೋತ್ಸವಕ್ಕೆಂದು ಹೋದ ವ್ಯಕ್ತಿಯಮೃತ ದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Suddi Udaya

ಬಿಸಿಲ ಝಳಕ್ಕೆ ವರುಣ ಕೃಪೆ, ಬೆಳ್ತಂಗಡಿ ತಾಲೂಕಿನ ನಾನಾ ಭಾಗದಲ್ಲಿ ಮಳೆ- ಜನತೆ ಕೂಲ್ ಕೂಲ್

Suddi Udaya

ಡಾ. ರವಿ ಕಕ್ಕೆಪದವು ಅವರಿಗೆ ಸೀನಿಯರ್ ಚೇಂಬರ್ ನಿಕಟ ಪೂರ್ವ ರಾಷ್ಟ್ರ ಅಧ್ಯಕ್ಷರ ಎಕ್ಸಲೆನ್ಸ್ ಅವಾರ್ಡ್

Suddi Udaya

ಕಿರಿಯ ವಯಸ್ಸಿನಲ್ಲಿಯೇ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾದ ಬೆಳ್ತಂಗಡಿಯ ಯುವಕ ಮಂಜುನಾಥ್ ಶಿವಲಿಂಗಪ್ಪ ಜಿ.

Suddi Udaya
error: Content is protected !!