April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೂ.24: ಜನಸಂಪರ್ಕ ಸಭೆ

ಬೆಳ್ತಂಗಡಿ: ಜಿಲ್ಲಾಧಿಕಾರಿಗಳು, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಸೂಪರಿಂಟೆಂಡೆಂಟ್ ಆಫ್ ಪೊಲೀಸ್ ಇವರುಗಳು ಜಂಟಿಯಾಗಿ ಜನಸಂಪರ್ಕ ಕಾರ್ಯಕ್ರಮವು ಜೂ.24 ರಂದು ಬೆಳ್ಳಿಗೆ 10.30 ಕ್ಕೆ ಲಾಯಿಲ ಸಂಗಮ ಸಭಾಭವನದಲ್ಲಿ ನಡೆಯಲಿದೆ.

ಜನರ ಕುಂದುಕೊರತೆಗಳಿಗೆ ಆದಷ್ಟು ಶೀಘ್ರದಲ್ಲಿ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜನಸ್ಪಂದನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಬೆಳ್ತಂಗಡಿ ತಾಲೂಕಿಗೆ ಸಂಬಂಧಿಸಿದ ದೂರುಗಳನ್ನು, ಅಹವಾಲುಗಳನ್ನು ಸಲ್ಲಿಸಬಹುದು.

Related posts

ಕು| ಸೌಜನ್ಯ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಕಳೆಂಜ ಗ್ರಾಮ ಸಮಿತಿಯಿಂದ ಮುಖ್ಯಮಂತ್ರಿ ಸಿದ್ಧರಾಮಯ್ಯರಿಗೆ ಮನವಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಭಾರತ್ ಸ್ಕೌಟ್ ಮತ್ತು ಗೈಡ್ ವಿದ್ಯಾರ್ಥಿಗಳಿಗೆ ದ್ವಿತೀಯ ಸೋಪಾನ ಹಾಗೂ ದ್ವಿತೀಯ ಚರಣ ಪರೀಕ್ಷೆ

Suddi Udaya

ಪುತ್ತಿಲ ನಡುಕೇಯ೯ ತರವಾಡು ಟ್ರಸ್ಟ್‌ನಿಂದ ಕೊಯ್ಯೂರು ರಾಮಣ್ಣ ಪೂಜಾರಿ ದಂಪತಿಗೆ ಸನ್ಮಾನ

Suddi Udaya

ರೂ. 1.50 ಕೋಟಿ ವೆಚ್ಚದಲ್ಲಿ ನಿಮಾ೯ಣವಾಗಲಿದೆ ಕನಸಿನ ಹೊಸ ʻಭವ್ಯ ಕುಲಾಲ ಸಮುದಾಯ ಭವನʼ:ಮಾ.19 ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಬೆಳಾಲು: ಕೊಲ್ಪಾಡಿ ಸ.ಹಿ.ಪ್ರಾ. ಶಾಲಾ ಎಸ್.ಡಿ.ಎಂ.ಸಿ. ಸದಸ್ಯೆ ಶ್ರೀಮತಿ ಟಾಕಮ್ಮ ನಿಧನ

Suddi Udaya

ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಸಾಧನೆಗೈದ “ಮುಸ್ಕಾನ್ ಕೌಸರ್” ರಿಗೆ ಬ್ಯಾರೀಸ್‌ ವೆಲ್‌ಫೇ‌ರ್ ಅಸೋಸಿಯೇಷನ್ ಮೂಲಕ ಶಿಕ್ಷಣ ಸಚಿವರಿಂದ ಸನ್ಮಾನ

Suddi Udaya
error: Content is protected !!