25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೂ.24: ಜನಸಂಪರ್ಕ ಸಭೆ

ಬೆಳ್ತಂಗಡಿ: ಜಿಲ್ಲಾಧಿಕಾರಿಗಳು, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಸೂಪರಿಂಟೆಂಡೆಂಟ್ ಆಫ್ ಪೊಲೀಸ್ ಇವರುಗಳು ಜಂಟಿಯಾಗಿ ಜನಸಂಪರ್ಕ ಕಾರ್ಯಕ್ರಮವು ಜೂ.24 ರಂದು ಬೆಳ್ಳಿಗೆ 10.30 ಕ್ಕೆ ಲಾಯಿಲ ಸಂಗಮ ಸಭಾಭವನದಲ್ಲಿ ನಡೆಯಲಿದೆ.

ಜನರ ಕುಂದುಕೊರತೆಗಳಿಗೆ ಆದಷ್ಟು ಶೀಘ್ರದಲ್ಲಿ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜನಸ್ಪಂದನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಬೆಳ್ತಂಗಡಿ ತಾಲೂಕಿಗೆ ಸಂಬಂಧಿಸಿದ ದೂರುಗಳನ್ನು, ಅಹವಾಲುಗಳನ್ನು ಸಲ್ಲಿಸಬಹುದು.

Related posts

ಪಟ್ರಮೆ ಗ್ರಾ.ಪಂ. ಅಧ್ಯಕ್ಷರಾಗಿ ಮನೋಜ್, ಉಪಾಧ್ಯಕ್ಷರಾಗಿ ಮೋಹಿನಿ ಆಯ್ಕೆ

Suddi Udaya

ಕೊಕ್ಕಡದಿಂದ ಮುಂಡೂರುಪಳಿಕೆವರೆಗೆ 3 ಫೇಸ್ ವಿದ್ಯುತ್ತನ್ನು ನೀಡುವಂತೆ ಆಗ್ರಹಿಸಿ ಬೆಳ್ತಂಗಡಿ ಮೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರ ಮೂಲಕ ಮಂಗಳೂರು ಮೆಸ್ಕಾಂ ವ್ಯವಸ್ಥಾಪಕರಿಗೆ ಮನವಿ

Suddi Udaya

ಮಚ್ಚಿನ: ಅನುಮತಿ ಇಲ್ಲದೆ ಮರ ಕಡಿದು ಮೂರು ವಿದ್ಯುತ್ ಕಂಬಕ್ಕೆ ಹಾನಿ; ಮೆಸ್ಕಾಂ ಸಹಾಯವಾಣಿಗೆ ದೂರು ನೀಡಿದ್ದಕ್ಕೆ ದಂಪತಿಗಳಿಗೆ ಹಲ್ಲೆ

Suddi Udaya

ಲಾಯಿಲ: ಗುರಿಂಗಾನದಲ್ಲಿ ಅಪಾಯ ಮಟ್ಟದಲ್ಲಿ ನದಿ ನೀರು,: ಸುತ್ತಮುತ್ತಲ ಮನೆಗಳಿಗೆ ತುಂಬಿದ ನೀರು, ಸ್ಥಳಿಯ ನಿವಾಸಿಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ

Suddi Udaya

ಕೊಕ್ಕಡ ವಲಯದ ಅನಾರು ಕಾರ್ಯಕ್ಷೇತ್ರದ ದುರ್ಗ ಶ್ರೀ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ

Suddi Udaya

ಪಡಂಗಡಿ ಗ್ರಾಮ‌ ಪಂಚಾಯತ್ ನಲ್ಲಿ ವಿಕಾಸಿತ ಭಾರತ ಸಂಕಲ್ಪ ಯಾತ್ರೆ

Suddi Udaya
error: Content is protected !!