25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಜೂ. 30ರೊಳಗೆ ಸಂಪೂರ್ಣವಾಗಿ ತೆರಿಗೆ ಪಾವತಿಸುವವರಿಗೆ ಶೇ.5ರಷ್ಟು ವಿನಾಯಿತಿ ತಾ. ಪಂ. ಕಾರ್ಯನಿರ್ವಾಣಾಧಿ ಕಾರಿ ಭವಾನಿ ಶಂಕರ್ ಪ್ರಕಟಣೆ

ಬೆಳ್ತಂಗಡಿ: ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಗ್ರಾಮ ಪಂಚಾಯತಿಗಳ ತೆರಿಗೆ ದರ ಮತ್ತು ಫೀಸುಗಳು) ನಿಯಮಗಳು 2021ರಂತೆ ಆರ್ಥಿಕ ವರ್ಷದ ಪ್ರಾರಂಭದ ಮೂರು ತಿಂಗಳ ಒಳಗಾಗಿ ಪ್ರಸಕ್ತ ಸಾಲಿನ ಸಂಪೂರ್ಣ ತೆರಿಗೆಯನ್ನು ಪಾವತಿಸುವವರಿಗೆ ಶೇ.5ರಷ್ಟು ವಿನಾಯಿತಿಯನ್ನು ನೀಡಲಾಗುತ್ತದೆ. ಅದರಂತೆ, 2024-25ನೇ ಸಾಲಿನ ತೆರಿಗೆಗಳನ್ನು 2024ರ ಜೂನ್ ತಿಂಗಳ 30ರೊಳಗೆ ಸಂಪೂರ್ಣವಾಗಿ ಪಾವತಿಸುವವರಿಗೆ ಶೇ.5ರಷ್ಟು ವಿನಾಯಿತಿ ದೊರಕಲಿದ್ದು, ತಾಲೂಕಿನ ಎಲ್ಲಾ ತೆರಿಗೆದಾರರು ನಿಗದಿತ ಅವಧಿಯೊಳಗೆ ಸಂಬಂಧಪಟ್ಟ ಗ್ರಾಮ ಪಂಚಾಯತಿನಲ್ಲಿ ಪಾವತಿಸಿ ತೆರಿಗೆ ವಿನಾಯಿತಿಯ ಸದುಪಯೋಗವನ್ನು ಪಡೆದುಕೊಳ್ಳುವಂತೆ ತಾಲೂಕು ಪಂಚಾಯತ್, ಬೆಳ್ತಂಗಡಿ ಕಾರ್ಯನಿರ್ವಾಹಕ ಅಧಿಕಾರಿಭವಾನಿ ಶಂಕರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಭೀಕರ ಗಾಳಿ : ಚಿಬಿದ್ರೆ ಪೆರಿಯಡ್ಕದಲ್ಲಿ ನೂರಾರು ರಬ್ಬರ್ ಮರಗಳು, ಅಡಿಕೆ ಮರ, ತೆಂಗಿನ ಮರ ಧಾರಶಾಹಿ: ಮನೆಗಳಿಗೆ ಹಾನಿ

Suddi Udaya

ಅರಣ್ಯ ಇಲಾಖೆಯಿಂದ ಪ್ರಗತಿ ಬಂಧು ತಂಡಗಳಿಗೆ ಗಿಡ ವಿತರಣೆ

Suddi Udaya

ಎಕ್ಸೆಲ್ ಟೆಕ್ನೋ ಶಾಲೆಯಲ್ಲಿ ಫನ್ಪಿನಿಟಿ ಚಿಣ್ಣರ ಪ್ಲೇ ಪಾರ್ಕ್ ಉದ್ಘಾಟನೆ, ಪೋಷಕರಿಗೆ ಆಟೋಟ ಸ್ಪರ್ಧೆ

Suddi Udaya

ಭಾರಿ ಮಳೆ: ಆ.29ರಂದು ದ.ಕ.ಜಿಲ್ಲಾ ಶಾಲಾ ಕಾಲೇಜುಗಳಿಗೆ ರಜೆ

Suddi Udaya

ಮಸೀದಿ ಬಳಿ ನಿಲ್ಲಿಸಿದ್ದ ಧರ್ಮಗುರುಗಳ ಬೈಕ್ ಕಳವು : ಕಳ್ಳತನ ಕೃತ್ಯ ಸಿಸಿ ಕ್ಯಾಮರದಲ್ಲಿ ಸೆರೆ

Suddi Udaya

ಬೆಳ್ತಂಗಡಿ: ಹೋಲಿ ರೆಡಿಮರ್ ಆಂಗ್ಲ ಮಾಧ್ಯಮ ಶಾಲಾ ಮಂತ್ರಿಮಂಡಲದ ಚುನಾವಣೆ

Suddi Udaya
error: Content is protected !!