25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಲ್ಕೂರು : ಕುದ್ರೋಟ್ಟು ಮುಖ್ಯ ರಸ್ತೆಯಲ್ಲಿ ಪ್ರತ್ಯಕ್ಷವಾದ ಕಾಡುಕೋಣಗಳ ಹಿಂಡು

ಬಳಂಜ: ಬೆಳ್ತಂಗಡಿ ತಾಲ್ಲೂಕಿನ ನಾಲ್ಕೂರು ಗ್ರಾಮದ ಕುದ್ರೋಟ್ಟು ಬಳಿ ಕಾಡುಕೋಣಗಳ ಹಿಂಡು ಪ್ರತ್ಯಕ್ಷಗೊಂಡಿದ್ದರಿಂದ ಸ್ಥಳೀಯ ಜನರಲ್ಲಿ ಆತಂಕ ಮೂಡಿದೆ.

ಜೂ 19 ರಂದು ರಾತ್ರಿ ನಾಲ್ಕೂರು ಗ್ರಾಮದ ಕುದ್ರೋಟ್ಟು ಪರಿಸರದ ಮುಖ್ಯ ರಸ್ತೆ ಬಳಿ 5 ರಿಂದ 6 ಕಾಡುಕೋಣಗಳು ಪ್ರತ್ಯಕ್ಷವಾಗಿದೆ.

ರಸ್ತೆಯಲ್ಲಿ ಕಾರಿನಲ್ಲಿ ಸಂಚರಿಸುತ್ತಿದ್ದ ಯುವ ಉದ್ಯಮಿ ಸಚಿನ್ ಶೆಟ್ಟಿ ಕುರೆಲ್ಯ ಕಾಡುಕೋಣವನ್ನು ಗಮನಿಸಿ ವೀಡಿಯೊ ಮಾಡಿ ಫೋಟೋ ತೆಗೆದರು. ವಾಹನವನ್ನು ಕಂಡೂ ಕಾಡುಕೋಣಗಳ ಹಿಂಡು ಸ್ಥಳದಿಂದ ಕಾಡಿನೊಳಗೆ ಹೋಗಿದೆ ಎಂದರು.

Related posts

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ನೂತನ ಸಭಾಂಗಣಕ್ಕೆ ಶಿಲಾನ್ಯಾಸ

Suddi Udaya

ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆ ಯವರ 77ನೇ ಹುಟ್ಟುಹಬ್ಬ ಆಚರಣೆ

Suddi Udaya

ತೋಟತ್ತಾಡಿ: ಶಿವದಾಸ ಎಂ.ಎ. ನಿಧನ

Suddi Udaya

ಧರ್ಮಸ್ಥಳದಲ್ಲಿ ಚಲನಚಿತ್ರ ನಟ ಅನಿರುದ್ಧ್ ಜಟ್ಕರ್ ಆಮಂತ್ರಣ ಸೇವಾ ಪ್ರತಿಷ್ಠಾನದ ಲಾಂಛನ ಬಿಡುಗಡೆ

Suddi Udaya

ಬೆಳ್ತಂಗಡಿ ಅಬಕಾರಿ ಎಸ್‌ಐ ಸಯ್ಯದ್ ಶಬೀರ್ ಬೆಂಗಳೂರಿಗೆ ವರ್ಗಾವಣೆ

Suddi Udaya

ಕೆಂಪೇಗೌಡ ಜಯಂತ್ಯುತ್ಸವ ಚಿತ್ರಕಲಾ ಸ್ಪರ್ಧೆ: ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ತನುಷ್ ಪ್ರಥಮ ಸ್ಥಾನ: ಅಭಿನಂದನೆ

Suddi Udaya
error: Content is protected !!