25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಲ್ಕೂರು : ಕುದ್ರೋಟ್ಟು ಮುಖ್ಯ ರಸ್ತೆಯಲ್ಲಿ ಪ್ರತ್ಯಕ್ಷವಾದ ಕಾಡುಕೋಣಗಳ ಹಿಂಡು

ಬಳಂಜ: ಬೆಳ್ತಂಗಡಿ ತಾಲ್ಲೂಕಿನ ನಾಲ್ಕೂರು ಗ್ರಾಮದ ಕುದ್ರೋಟ್ಟು ಬಳಿ ಕಾಡುಕೋಣಗಳ ಹಿಂಡು ಪ್ರತ್ಯಕ್ಷಗೊಂಡಿದ್ದರಿಂದ ಸ್ಥಳೀಯ ಜನರಲ್ಲಿ ಆತಂಕ ಮೂಡಿದೆ.

ಜೂ 19 ರಂದು ರಾತ್ರಿ ನಾಲ್ಕೂರು ಗ್ರಾಮದ ಕುದ್ರೋಟ್ಟು ಪರಿಸರದ ಮುಖ್ಯ ರಸ್ತೆ ಬಳಿ 5 ರಿಂದ 6 ಕಾಡುಕೋಣಗಳು ಪ್ರತ್ಯಕ್ಷವಾಗಿದೆ.

ರಸ್ತೆಯಲ್ಲಿ ಕಾರಿನಲ್ಲಿ ಸಂಚರಿಸುತ್ತಿದ್ದ ಯುವ ಉದ್ಯಮಿ ಸಚಿನ್ ಶೆಟ್ಟಿ ಕುರೆಲ್ಯ ಕಾಡುಕೋಣವನ್ನು ಗಮನಿಸಿ ವೀಡಿಯೊ ಮಾಡಿ ಫೋಟೋ ತೆಗೆದರು. ವಾಹನವನ್ನು ಕಂಡೂ ಕಾಡುಕೋಣಗಳ ಹಿಂಡು ಸ್ಥಳದಿಂದ ಕಾಡಿನೊಳಗೆ ಹೋಗಿದೆ ಎಂದರು.

Related posts

ಬುರುಡೆ ಪ್ರಕರಣ ಸಂಬಂಧ ನಾಲ್ಕು ಜನರಿಗೆ ಎಸ್.ಐ‌.ಟಿ‌ ವಿಚಾರಣೆಗೆ ನೋಟಿಸ್ ಜಾರಿ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ತಾಲೂಕು ಮಟ್ಟದ ಸ್ಪರ್ಧೆ: ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ಗೆ ಸಮಗ್ರ ಪ್ರಶಸ್ತಿ

Suddi Udaya

ಬೆಳಾಲು ತಾರಗಂಡಿ ನಿವಾಸಿ ನೋಣಯ್ಯ ಪೂಜಾರಿ ನಿಧನ

Suddi Udaya

ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ನಾಮನಿರ್ದೇಶಿತ ಸದಸ್ಯರಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ, ಅಭಿನಂದನೆ

Suddi Udaya

ವೇಣೂರು: ಕ್ಷೇತ್ರದಲ್ಲಿ ಸರ್ವಜ್ಞ ವಾಣಿ ವೆಬ್ ಸೈಟ್ ಅನಾವರಣ

Suddi Udaya
error: Content is protected !!