April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ನೀತಿಯನ್ನು ಖಂಡಿಸಿ ಬೆಳ್ತಂಗಡಿ ಬಿಜೆಪಿ ಮಂಡಲದಿಂದ ರಸ್ತೆ ತಡೆ

ಬೆಳ್ತಂಗಡಿ : ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ಸಂಬಂಧ ರಾಜ್ಯ ಸರಕಾರದ ವಿರುದ್ಧ ಬೆಳ್ತಂಗಡಿ ಬಿಜೆಪಿ ಮಂಡಲದಿಂದ
ಸರಕಾರದ ಬೆಲೆ ಏರಿಕೆ ನೀತಿಯನ್ನು ಖಂಡಿಸಿ ಜೂ.20 ರಂದು ಬೆಳ್ತಂಗಡಿ ಮೂರು ಭಾರ್ಗದ ಬಳಿ ಬಿಜೆಪಿ ಎರಡನೇ ಹಂತದ ರಸ್ತೆ ತಡೆ ಪ್ರತಿಭಟನೆ ನಡೆಯಿತು.

ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್, ಜಿಲ್ಲಾ ಉಪಾಧ್ಯಕ್ಷರು ಜಯಂತ್ ಕೋಟ್ಯಾನ್ , ಜಿಲ್ಲಾ ಕಾರ್ಯದರ್ಶಿ ಸೀತಾರಾಮ್ , ಮಂಡಲ ಪ್ರದಾನ ಕಾರ್ಯದರ್ಶಿಗಳಾದ ಪ್ರಶಾಂತ್ ಪಾರೆಂಕಿ ಮತ್ತು ಜಯಾನಂದ ಗೌಡ , ತಾಲೂಕು ಪಂಚಾಯತ್ ಮಾಜಿ ಸದಸ್ಯ ಕೊರಗಪ್ಪ ಗೌಡ, ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಕೊರಗಪ್ಪ ನಾಯ್ಕ್, ಜಿಲ್ಲಾ ಯುವ ಮೋರ್ಚಾ ಪ್ರದಾನ ಕಾರ್ಯದರ್ಶಿ ಉಮೇಶ್ ಕುಲಾಲ್, ಪಟ್ಟಣ ಪಂಚಾಯಿತಿ ಸದಸ್ಯರಾದ ಶರತ್, ಲಾಯಿಲ ಪಂಚಾಯತಿ ಸದಸ್ಯರಾದ ಗಣೇಶ್, ವೇಣೂರು ಸಿಎ ಬ್ಯಾಂಕ್ ಅಧ್ಯಕ್ಷ ಸುಂದರ ಹೆಗ್ಡೆ, ಬಂದಾರು ಗ್ರಾಮ ಪಂಚಾಯಿತಿ ಅಧ್ಯಕ್ಷ ದಿನೇಶ್ ಖಂಡಿಗ, ತಾಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷೆ ವೇದಾವತಿ, ಪ್ರಮುಖರಾದ ಈಶ್ವರ ಭೈರ, ಲಿಂಗಪ್ಪ ನಾಯ್ಕ್. ಪ್ರಮೋದ್ ಗೌಡ ದಿಡುಪೆ, ಪ್ರಭಾಕರ್ ಸವಣಾಲು, ಸದಾನಂದ ಪೂಜಾರಿ ಅಳದಂಗಡಿ ಉಪಸ್ಥಿತರಿದ್ದರು.

Related posts

ವೇಣೂರು: ಅಕ್ರಮವಾಗಿ ಸಾಗಿಸುತ್ತಿದ್ದ 125 ಕೆ‌ಜಿ ರಕ್ತ ಚಂದನ: ವಾಹನ ಸಮೇತ ರಕ್ತ ಚಂದನ ವಶಕ್ಕೆ ಪಡೆದ ವೇಣೂರು ಅರಣ್ಯಧಿಕಾರಿಗಳು

Suddi Udaya

ದ್ವೀತಿಯ ಪಿಯುಸಿ ಫಲಿತಾಂಶ: ವೇಣೂರು ಕುಂಭ ಶ್ರೀ ವಿದ್ಯಾ ಸಂಸ್ಥೆಗೆ ಶೇ.100 ಫಲಿತಾಂಶ

Suddi Udaya

ಹಾಜಿ ಅಬ್ದುಲ್ ಲತೀಫ್ ಸಾಹೇಬ್ ಅವರಿಗೆ ಯುಎಇ 10 ವರ್ಷದ ಗೋಲ್ಡನ್ ವೀಸಾ

Suddi Udaya

ಲಿಯೋ ಕ್ಲಬ್ ಬೆಳ್ತಂಗಡಿ “ಧ್ವನಿ” ವಾಯ್ಸ್ ಆಫ್ ಸರ್ವಿಸ್ ಕಾರ್ಯಕ್ರಮದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ

Suddi Udaya

ಉಜಿರೆಯ ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು ಅವರಿಗೆ ಪ್ರತಿಷ್ಠಿತ ಜೈ ಜವಾನ್ ಜೈ ಕಿಸಾನ್ “ರೈತ ರತ್ನ” ಗೌರವ ಪ್ರಶಸ್ತಿ ಪ್ರದಾನ

Suddi Udaya

ಕಾಯರ್ತಡ್ಕ : ಪುತ್ಯೆ ನಿವಾಸಿ ಮೋಹನ ಗೌಡ ಹೃದಯಾಘಾತದಿಂದ ನಿಧನ

Suddi Udaya
error: Content is protected !!