July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ನೀತಿಯನ್ನು ಖಂಡಿಸಿ ಬೆಳ್ತಂಗಡಿ ಬಿಜೆಪಿ ಮಂಡಲದಿಂದ ರಸ್ತೆ ತಡೆ

ಬೆಳ್ತಂಗಡಿ : ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ಸಂಬಂಧ ರಾಜ್ಯ ಸರಕಾರದ ವಿರುದ್ಧ ಬೆಳ್ತಂಗಡಿ ಬಿಜೆಪಿ ಮಂಡಲದಿಂದ
ಸರಕಾರದ ಬೆಲೆ ಏರಿಕೆ ನೀತಿಯನ್ನು ಖಂಡಿಸಿ ಜೂ.20 ರಂದು ಬೆಳ್ತಂಗಡಿ ಮೂರು ಭಾರ್ಗದ ಬಳಿ ಬಿಜೆಪಿ ಎರಡನೇ ಹಂತದ ರಸ್ತೆ ತಡೆ ಪ್ರತಿಭಟನೆ ನಡೆಯಿತು.

ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್, ಜಿಲ್ಲಾ ಉಪಾಧ್ಯಕ್ಷರು ಜಯಂತ್ ಕೋಟ್ಯಾನ್ , ಜಿಲ್ಲಾ ಕಾರ್ಯದರ್ಶಿ ಸೀತಾರಾಮ್ , ಮಂಡಲ ಪ್ರದಾನ ಕಾರ್ಯದರ್ಶಿಗಳಾದ ಪ್ರಶಾಂತ್ ಪಾರೆಂಕಿ ಮತ್ತು ಜಯಾನಂದ ಗೌಡ , ತಾಲೂಕು ಪಂಚಾಯತ್ ಮಾಜಿ ಸದಸ್ಯ ಕೊರಗಪ್ಪ ಗೌಡ, ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಕೊರಗಪ್ಪ ನಾಯ್ಕ್, ಜಿಲ್ಲಾ ಯುವ ಮೋರ್ಚಾ ಪ್ರದಾನ ಕಾರ್ಯದರ್ಶಿ ಉಮೇಶ್ ಕುಲಾಲ್, ಪಟ್ಟಣ ಪಂಚಾಯಿತಿ ಸದಸ್ಯರಾದ ಶರತ್, ಲಾಯಿಲ ಪಂಚಾಯತಿ ಸದಸ್ಯರಾದ ಗಣೇಶ್, ವೇಣೂರು ಸಿಎ ಬ್ಯಾಂಕ್ ಅಧ್ಯಕ್ಷ ಸುಂದರ ಹೆಗ್ಡೆ, ಬಂದಾರು ಗ್ರಾಮ ಪಂಚಾಯಿತಿ ಅಧ್ಯಕ್ಷ ದಿನೇಶ್ ಖಂಡಿಗ, ತಾಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷೆ ವೇದಾವತಿ, ಪ್ರಮುಖರಾದ ಈಶ್ವರ ಭೈರ, ಲಿಂಗಪ್ಪ ನಾಯ್ಕ್. ಪ್ರಮೋದ್ ಗೌಡ ದಿಡುಪೆ, ಪ್ರಭಾಕರ್ ಸವಣಾಲು, ಸದಾನಂದ ಪೂಜಾರಿ ಅಳದಂಗಡಿ ಉಪಸ್ಥಿತರಿದ್ದರು.

Related posts

ಕೊಯ್ಯೂರು ಕಸಬ ಸ.ಉ. ಹಿ.ಪ್ರಾ. ಶಾಲೆಯ ವಾರ್ಷಿಕೋತ್ಸವ ಸಮಾರಂಭ

Suddi Udaya

ಕಳಿಯ: ಪೇರಾಜೆ ನಿವಾಸಿ ನಾಗಮ್ಮ ನಿಧನ

Suddi Udaya

ಫುಟ್ಬಾಲ್ ಪಂದ್ಯಾಟ : ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕಕ್ಕಿಂಜೆಯಲ್ಲಿ ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸ್ಥಳಾಂತರಿತ ಶಾಖೆ ಉದ್ಘಾಟನೆ

Suddi Udaya

ಉಪ್ಪಿನಂಗಡಿ: ನೇತ್ರಾವತಿ ಮತ್ತು ಕುಮಾರಧಾರ ನದಿಯಲ್ಲಿ ಉಕ್ಕಿ ಹರಿಯುತ್ತಿರುವ ಪ್ರವಾಹ: ಸಂಗಮ ಆಗಲು 2 ಮೆಟ್ಟಿಲು ಬಾಕಿ; ನಿರೀಕ್ಷೆಯಲ್ಲಿ ಭಕ್ತರು

Suddi Udaya

ಮೇಲಂತಬೆಟ್ಟು ಪಾಲೆತ್ತಾಡಿಗುತ್ತು ಶ್ರೀ ಬ್ರಹ್ಮ ಬೈದರ್ಕಳ ಧರ್ಮಚಾವಡಿ ಜೀರ್ಣೋದ್ಧಾರ ಸಮಿತಿ ರಚನೆ

Suddi Udaya
error: Content is protected !!