ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ನೀತಿಯನ್ನು ಖಂಡಿಸಿ ಬೆಳ್ತಂಗಡಿ ಬಿಜೆಪಿ ಮಂಡಲದಿಂದ ರಸ್ತೆ ತಡೆ

ಬೆಳ್ತಂಗಡಿ : ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ಸಂಬಂಧ ರಾಜ್ಯ ಸರಕಾರದ ವಿರುದ್ಧ ಬೆಳ್ತಂಗಡಿ ಬಿಜೆಪಿ ಮಂಡಲದಿಂದ
ಸರಕಾರದ ಬೆಲೆ ಏರಿಕೆ ನೀತಿಯನ್ನು ಖಂಡಿಸಿ ಜೂ.20 ರಂದು ಬೆಳ್ತಂಗಡಿ ಮೂರು ಭಾರ್ಗದ ಬಳಿ ಬಿಜೆಪಿ ಎರಡನೇ ಹಂತದ ರಸ್ತೆ ತಡೆ ಪ್ರತಿಭಟನೆ ನಡೆಯಿತು.

ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್, ಜಿಲ್ಲಾ ಉಪಾಧ್ಯಕ್ಷರು ಜಯಂತ್ ಕೋಟ್ಯಾನ್ , ಜಿಲ್ಲಾ ಕಾರ್ಯದರ್ಶಿ ಸೀತಾರಾಮ್ , ಮಂಡಲ ಪ್ರದಾನ ಕಾರ್ಯದರ್ಶಿಗಳಾದ ಪ್ರಶಾಂತ್ ಪಾರೆಂಕಿ ಮತ್ತು ಜಯಾನಂದ ಗೌಡ , ತಾಲೂಕು ಪಂಚಾಯತ್ ಮಾಜಿ ಸದಸ್ಯ ಕೊರಗಪ್ಪ ಗೌಡ, ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಕೊರಗಪ್ಪ ನಾಯ್ಕ್, ಜಿಲ್ಲಾ ಯುವ ಮೋರ್ಚಾ ಪ್ರದಾನ ಕಾರ್ಯದರ್ಶಿ ಉಮೇಶ್ ಕುಲಾಲ್, ಪಟ್ಟಣ ಪಂಚಾಯಿತಿ ಸದಸ್ಯರಾದ ಶರತ್, ಲಾಯಿಲ ಪಂಚಾಯತಿ ಸದಸ್ಯರಾದ ಗಣೇಶ್, ವೇಣೂರು ಸಿಎ ಬ್ಯಾಂಕ್ ಅಧ್ಯಕ್ಷ ಸುಂದರ ಹೆಗ್ಡೆ, ಬಂದಾರು ಗ್ರಾಮ ಪಂಚಾಯಿತಿ ಅಧ್ಯಕ್ಷ ದಿನೇಶ್ ಖಂಡಿಗ, ತಾಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷೆ ವೇದಾವತಿ, ಪ್ರಮುಖರಾದ ಈಶ್ವರ ಭೈರ, ಲಿಂಗಪ್ಪ ನಾಯ್ಕ್. ಪ್ರಮೋದ್ ಗೌಡ ದಿಡುಪೆ, ಪ್ರಭಾಕರ್ ಸವಣಾಲು, ಸದಾನಂದ ಪೂಜಾರಿ ಅಳದಂಗಡಿ ಉಪಸ್ಥಿತರಿದ್ದರು.

Related posts

ಎಸ್.ಡಿ.ಎಮ್ ಪಾಲಿಟೆಕ್ನಿಕ್ : “ರೋಬೊ ರೇಸ್ -2025”

Suddi Udaya

ಬೆಳ್ತಂಗಡಿ : ಮಕ್ಕಳ ಹಕ್ಕುಗಳ ಮಾಸೋತ್ಸವ ಉದ್ಘಾಟನೆ

Suddi Udaya

ಬಾರ್ಯ ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟ ಪದಗ್ರಹಣ

Suddi Udaya

ಮೆದುಳಿನ ಸ್ಟ್ರೋಕ್ ಸಮಸ್ಯೆಯಿಂದ ಬಳಲುತ್ತಿರುವ ಪಟ್ರಮೆಯ ಲಕ್ಷಣ ಗೌಡ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಬೆಳ್ಳಂಬೆಳಿಗ್ಗೆ ಮನೆಗೆ ನುಗ್ಗಿದ್ದ ನಾಲ್ವರು ಮುಸುಕುಧಾರಿಗಳು: ತಾಯಿ ಮಗಳಿಗೆ ಚಾಕು ತೋರಿಸಿ ಲಕ್ಷಾಂತರ ರೂ. ನಗ ನಗದು ದರೋಡೆ

Suddi Udaya

ಪುಂಜಾಲಕಟ್ಟೆಯಲ್ಲಿ ಸ್ವಸ್ತಿಕ್ ಇಂಡಿಯಾ ಕಪ್ ಗೋಲ್ಡ್ ಮೆಡಲ್ ಕಬಡ್ಡಿ ಉತ್ಸವ: ಸಾಧಕರಿಗೆ ಸ್ವಸ್ತಿಕ್ ಸಂಭ್ರಮ ಪುರಸ್ಕಾರ

Suddi Udaya
error: Content is protected !!