23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು: ಮಹೇಶ್ ರವರ ತೋಟಕ್ಕೆ ನುಗ್ಗಿದ್ದ ಒಂಟಿಸಲಗ: ಅಪಾರ ಕೃಷಿ ಹಾನಿ

ಬಂದಾರು: ಇಲ್ಲಿನ ಒಟೆಚ್ಚಾರು ನಿವಾಸಿ ಮಹೇಶ್ ಅವರ ತೋಟಕ್ಕೆ ಜೂ.19 ರಂದು ರಾತ್ರಿ ಒಂಟಿ ಸಲಗ ದಾಳಿ ನಡೆಸಿ ಕೃಷಿಗೆ ಹಾನಿ ಮಾಡಿದ ಬಗ್ಗೆ ವರದಿಯಾಗಿದೆ.

ತೋಟಕ್ಕೆ ನುಗ್ಗಿದ್ದ ಕಾಡಾನೆಗಳು ಬಾಳೆಗಿಡ ಹಾಗೂ ಅಡಿಕೆ ಗಿಡ ನಾಶಪಡಿಸಿ ಅಪಾರ ನಷ್ಟ ಉಂಟುಮಾಡಿದೆ.

Related posts

ರೋಟರಿ ಮಂಗಳೂರು ಪೂರ್ವದ ಅಧ್ಯಕ್ಷರಾಗಿ ಜಯರಾಮ್ ಶೆಟ್ಟಿ ಮುಂಡಾಡಿಗುತ್ತು ಆಯ್ಕೆ

Suddi Udaya

ಓಡಿಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ

Suddi Udaya

ಬೆಳ್ತಂಗಡಿ: ಪವರ್ ಆನ್‌ನಲ್ಲಿ ದೀಪಾವಳಿ ಹಬ್ಬಗಳ ಪ್ರಯುಕ್ತ ಮೆಗಾ ಸೇಲ್: ಪ್ರತಿ ಖರೀದಿಯ ಮೇಲೆ ಶೇ.10ರಿಂದ 50 ರಷ್ಟು ರಿಯಾಯಿತಿ

Suddi Udaya

ಸೆ.12 : ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ನಿರುದ್ಯೋಗಿ ವಿಕಲಚೇತನರ ಉದ್ಯೋಗ ಪೂರ್ವ ಕೌಶಲ್ಯ ಶಿಬಿರ- ಉದ್ಯೋಗ ಆಯ್ಕೆ

Suddi Udaya

ಪುತ್ತಿಲ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಪ್ರವೀಣ್ ಬೇಂಗಿಲ ನಿಧನ

Suddi Udaya

ನಾವೂರುನಲ್ಲಿ 40ನೇ ವರ್ಷದ ಶ್ರೀ ಅಯ್ಯಪ್ಪ ದೀಪೋತ್ಸವ: ಪಂದಳರಾಜ ಶಶಿಕುಮಾರ ವರ್ಮ ದಂಪತಿ ಭಾಗಿ

Suddi Udaya
error: Content is protected !!