25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ವಲಯದ ಗ್ಯಾರೇಜ್ ಮಾಲಕರ ಸಂಘದ ವತಿಯಿಂದ ವೈದ್ಯಕೀಯ ಸಹಾಯ ಹಸ್ತ

ಕೊಕ್ಕಡ: ಬೆಳ್ತಂಗಡಿ ವಲಯದ ಗ್ಯಾರೇಜ್ ಮಾಲಕರ ಸಂಘದ ವತಿಯಿಂದ ಕೊಕ್ಕಡ ಶ್ರೀ ವಿನಾಯಕ ಮೋಟಾರ್ ವರ್ಕ್ ಶಾಪ್ ನ ಮಾಲಕರಾದ ತಿಮ್ಮಪ್ಪ ಗೌಡ ಅವರಿಗೆ ಅಸೌಖ್ಯದ ಕಾರಣ ತುರ್ತು ಚಿಕಿತ್ಸೆಗಾಗಿ ಸಹಾಯ ಹಸ್ತವನ್ನು ನೀಡಲಾಯಿತು.

ಬೆಳ್ತಂಗಡಿ ವಲಯದ ಅಧ್ಯಕ್ಷ ವಿ.ಎನ್.ಬಾಬುರಾಜ್ ಕಕ್ಕಿಂಜೆ, ಕಾರ್ಯದರ್ಶಿ ಪುರಂದರ ಹೆಗ್ಡೆ ಬೆಳ್ತಂಗಡಿ, ಸಂಚಾಲಕ ಬಾಲಕೃಷ್ಣ ಶೆಟ್ಟಿ ಉಜಿರೆ, ಉಪಾಧ್ಯಕ್ಷ ಮಂಜುನಾಥ ಪಟ್ರಮೆ, ಆನಂದ ಪೂಜಾರಿ ಬೆಳ್ತಂಗಡಿ, ಪ್ರಕಾಶ್ ಮುತ್ತಪ್ಪ, ಗ್ಯಾರೇಜ್ ಕಲ್ಲೇರಿ ಹಾಗೂ ಕೊಕ್ಕಡ ಪರಿಸರ ಕಾರ್ಯಕಾರಿಣಿ ಸದಸ್ಯರಾದ ಶಾಂತಕುಮಾರ್, ಕೊಕ್ಕಡ ಗ್ಯಾರೇಜ್ ಮಾಲಕರಾದ ಪರಮೇಶ್ವರ ಗೌಡ, ಲಕ್ಷ್ಮಣ್, ಅನೀಶ್, ಜಗದೀಶ್, ಪ್ರಶಾಂತ್, ಹರೀಶ್, ಜಿತೇಶ್ ಮತ್ತು ಇನ್ನಿತರ ಗ್ಯಾರೇಜ್ ಮಾಲಕರ ಸಹಕಾರದೊಂದಿಗೆ ತಿಮ್ಮಪ್ಪ ಗೌಡ ಅವರಿಗೆ ನಗದು ರೂಪದಲ್ಲಿ ಸಹಾಯ ಹಸ್ತವನ್ನು ನೀಡಲಾಯಿತು.

Related posts

ಅರಸಿನಮಕ್ಕಿ: ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಗಿಡನಾಟಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಪ.ಪಂ. ವ್ಯಾಪ್ತಿಯಲ್ಲಿ ಹೋಟೆಲ್ ಬೇಕರಿ ಗಳಿಗೆ ಕುಡಿಯುವ ನೀರು, ಶುಚಿತ್ವ ನಿಷೇದಿತ ಪ್ಲಾಸ್ಟಿಕ್ ಬಗ್ಗೆ ಪ.ಪಂ. ಮುಖ್ಯಾಧಿಕಾರಿಯಿಂದ ಪರಿಶೀಲನೆ

Suddi Udaya

ನಿಡ್ಲೆ ಗ್ರಾ.ಪಂ ನ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

Suddi Udaya

ಇಂದಬೆಟ್ಟುವಿನಲ್ಲಿ ಸ್ವಚ್ಛತಾ ಹಿ ಸೇವಾ ಆಂದೋಲನ

Suddi Udaya

ಕಕ್ಕಿಂಜೆ: ಬೀಟಿಗೆ ಹಯಾತುಲ್ ಇಸ್ಲಾಂ ಮದರಸದ ವಾರ್ಷಿಕ ಮಹಾಸಭೆ: ಸಮಿತಿ ರಚನೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ವಾರ್ಷಿಕ ಮಹಾಸಭೆ: ಬೆಳ್ತಂಗಡಿ ವಲಯದ ನೂತನ ಪದಾಧಿಕಾರಿಗಳ ಅಧಿಕಾರ ಹಸ್ತಾಂತರ

Suddi Udaya
error: Content is protected !!