25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ವಲಯದ ಗ್ಯಾರೇಜ್ ಮಾಲಕರ ಸಂಘದ ವತಿಯಿಂದ ವೈದ್ಯಕೀಯ ಸಹಾಯ ಹಸ್ತ

ಕೊಕ್ಕಡ: ಬೆಳ್ತಂಗಡಿ ವಲಯದ ಗ್ಯಾರೇಜ್ ಮಾಲಕರ ಸಂಘದ ವತಿಯಿಂದ ಕೊಕ್ಕಡ ಶ್ರೀ ವಿನಾಯಕ ಮೋಟಾರ್ ವರ್ಕ್ ಶಾಪ್ ನ ಮಾಲಕರಾದ ತಿಮ್ಮಪ್ಪ ಗೌಡ ಅವರಿಗೆ ಅಸೌಖ್ಯದ ಕಾರಣ ತುರ್ತು ಚಿಕಿತ್ಸೆಗಾಗಿ ಸಹಾಯ ಹಸ್ತವನ್ನು ನೀಡಲಾಯಿತು.

ಬೆಳ್ತಂಗಡಿ ವಲಯದ ಅಧ್ಯಕ್ಷ ವಿ.ಎನ್.ಬಾಬುರಾಜ್ ಕಕ್ಕಿಂಜೆ, ಕಾರ್ಯದರ್ಶಿ ಪುರಂದರ ಹೆಗ್ಡೆ ಬೆಳ್ತಂಗಡಿ, ಸಂಚಾಲಕ ಬಾಲಕೃಷ್ಣ ಶೆಟ್ಟಿ ಉಜಿರೆ, ಉಪಾಧ್ಯಕ್ಷ ಮಂಜುನಾಥ ಪಟ್ರಮೆ, ಆನಂದ ಪೂಜಾರಿ ಬೆಳ್ತಂಗಡಿ, ಪ್ರಕಾಶ್ ಮುತ್ತಪ್ಪ, ಗ್ಯಾರೇಜ್ ಕಲ್ಲೇರಿ ಹಾಗೂ ಕೊಕ್ಕಡ ಪರಿಸರ ಕಾರ್ಯಕಾರಿಣಿ ಸದಸ್ಯರಾದ ಶಾಂತಕುಮಾರ್, ಕೊಕ್ಕಡ ಗ್ಯಾರೇಜ್ ಮಾಲಕರಾದ ಪರಮೇಶ್ವರ ಗೌಡ, ಲಕ್ಷ್ಮಣ್, ಅನೀಶ್, ಜಗದೀಶ್, ಪ್ರಶಾಂತ್, ಹರೀಶ್, ಜಿತೇಶ್ ಮತ್ತು ಇನ್ನಿತರ ಗ್ಯಾರೇಜ್ ಮಾಲಕರ ಸಹಕಾರದೊಂದಿಗೆ ತಿಮ್ಮಪ್ಪ ಗೌಡ ಅವರಿಗೆ ನಗದು ರೂಪದಲ್ಲಿ ಸಹಾಯ ಹಸ್ತವನ್ನು ನೀಡಲಾಯಿತು.

Related posts

ಶಿರ್ಲಾಲು ವಿ.ಹಿಂ.ಪ. ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 22ನೇ ವರ್ಷದ ಮೊಸರು ಕುಡಿಕೆ ಉತ್ಸವ

Suddi Udaya

ಶಿಬಾಜೆ: ನಾರಾಯಣ ಗುರು ಮಂದಿರಕ್ಕೆ ರಕ್ಷಿತ್ ಶಿವರಾಂ ರವರಿಂದ ಮರದ ಬಾಗಿಲು ಹಸ್ತಾಂತರ

Suddi Udaya

ಜಿಪ್ಸಿ ಮತ್ತು ಬೈಕ್ ನಡುವೆ ಅಪಘಾತ: ಬೈಕ್ ಸವಾರ ಬಳಂಜ ಶಾಲಾ ಮುಖ್ಯೋಪಾಧ್ಯಾಯರಿಗೆ ಗಂಭೀರ ಗಾಯ

Suddi Udaya

ಬಳಂಜ ಸ.ಉ.ಪ್ರಾ.ಶಾಲೆಗೆ ಜ್ಯೋತಿ ಮಹಿಳಾ ಮಂಡಲದ ವತಿಯಿಂದ ಕಪಾಟು ಮತ್ತು ಟೇಬಲ್ ಕೊಡುಗೆ

Suddi Udaya

ವೇಣೂರು ಪ್ರೌಢಶಾಲಾ ವಿದ್ಯಾರ್ಥಿಯ ಚಿಕಿತ್ಸೆಗೆ ರೂ 40 ಸಾವಿರ ಆರ್ಥಿಕ ನೆರವು ಹಸ್ತಾಂತರ

Suddi Udaya

ದ.ಕ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ: ಆರೆಂಜ್ ಅಲರ್ಟ್ ಘೋಷಣೆ ಇಂದು (ಜೂ.12) ದ.ಕ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ

Suddi Udaya
error: Content is protected !!