25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ವಲಯದ ಗ್ಯಾರೇಜ್ ಮಾಲಕರ ಸಂಘದ ವತಿಯಿಂದ ವೈದ್ಯಕೀಯ ಸಹಾಯ ಹಸ್ತ

ಕೊಕ್ಕಡ: ಬೆಳ್ತಂಗಡಿ ವಲಯದ ಗ್ಯಾರೇಜ್ ಮಾಲಕರ ಸಂಘದ ವತಿಯಿಂದ ಕೊಕ್ಕಡ ಶ್ರೀ ವಿನಾಯಕ ಮೋಟಾರ್ ವರ್ಕ್ ಶಾಪ್ ನ ಮಾಲಕರಾದ ತಿಮ್ಮಪ್ಪ ಗೌಡ ಅವರಿಗೆ ಅಸೌಖ್ಯದ ಕಾರಣ ತುರ್ತು ಚಿಕಿತ್ಸೆಗಾಗಿ ಸಹಾಯ ಹಸ್ತವನ್ನು ನೀಡಲಾಯಿತು.

ಬೆಳ್ತಂಗಡಿ ವಲಯದ ಅಧ್ಯಕ್ಷ ವಿ.ಎನ್.ಬಾಬುರಾಜ್ ಕಕ್ಕಿಂಜೆ, ಕಾರ್ಯದರ್ಶಿ ಪುರಂದರ ಹೆಗ್ಡೆ ಬೆಳ್ತಂಗಡಿ, ಸಂಚಾಲಕ ಬಾಲಕೃಷ್ಣ ಶೆಟ್ಟಿ ಉಜಿರೆ, ಉಪಾಧ್ಯಕ್ಷ ಮಂಜುನಾಥ ಪಟ್ರಮೆ, ಆನಂದ ಪೂಜಾರಿ ಬೆಳ್ತಂಗಡಿ, ಪ್ರಕಾಶ್ ಮುತ್ತಪ್ಪ, ಗ್ಯಾರೇಜ್ ಕಲ್ಲೇರಿ ಹಾಗೂ ಕೊಕ್ಕಡ ಪರಿಸರ ಕಾರ್ಯಕಾರಿಣಿ ಸದಸ್ಯರಾದ ಶಾಂತಕುಮಾರ್, ಕೊಕ್ಕಡ ಗ್ಯಾರೇಜ್ ಮಾಲಕರಾದ ಪರಮೇಶ್ವರ ಗೌಡ, ಲಕ್ಷ್ಮಣ್, ಅನೀಶ್, ಜಗದೀಶ್, ಪ್ರಶಾಂತ್, ಹರೀಶ್, ಜಿತೇಶ್ ಮತ್ತು ಇನ್ನಿತರ ಗ್ಯಾರೇಜ್ ಮಾಲಕರ ಸಹಕಾರದೊಂದಿಗೆ ತಿಮ್ಮಪ್ಪ ಗೌಡ ಅವರಿಗೆ ನಗದು ರೂಪದಲ್ಲಿ ಸಹಾಯ ಹಸ್ತವನ್ನು ನೀಡಲಾಯಿತು.

Related posts

ತಣ್ಣೀರುಪಂತ ಕೆದ್ಯೇಲು ಎಂಬಲ್ಲಿ ಅಪಾಯಕಾರಿ ಕಾಲುದಾರಿ : ಸ್ಥಳಕ್ಕೆ ತಹಶೀಲ್ದಾರ್‌ ಪೃಥ್ವಿ ಸಾನಿಕಂ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್‌ ಭೇಟಿ: ನಾಗರೀಕರು ಹಾಗೂ ಶಾಲಾ ಮಕ್ಕಳು ತುರ್ಕಳಿಕೆ ಶಾಲೆಗೆ ಪರ್ಯಾಯ ಮಾರ್ಗ ಬಳಸಲು ಸೂಚನೆ

Suddi Udaya

ಸೌತಡ್ಕ: ಕಡೀರದಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ : ಅಪಾರ ಕೃಷಿ ಹಾನಿ

Suddi Udaya

ಮೊಗ್ರು: ನೆಕ್ಕರಾಜೆ ನಿವಾಸಿ ಲಕ್ಷ್ಮೀ ನಿಧನ

Suddi Udaya

ಇಲಾಖಾಧಿಕಾರಿಗಳ ಗೈರು ಹಾಜರಾತಿಗೆ ಗ್ರಾಮಸ್ಥರು ಅಸಮಾಧಾನ- ಅಳದಂಗಡಿ ಗ್ರಾಮ ಸಭೆ

Suddi Udaya

ಬೀಜಾಡಿಯ ಯೋಧ ಅನೂಪ್ ಪೂಜಾರಿಯವರ ಶವ ಪೆಟ್ಟಿಗೆಗೆ ಹೆಗಲು ಕೊಟ್ಟ ಸಂಸದ ಕ್ಯಾ| ಬ್ರಿಜೇಶ್ ಚೌಟ

Suddi Udaya

ಕಲ್ಮಂಜ : ಬಜಿಲ ರಸ್ತೆಯಲ್ಲಿ ನೀರು ನಿಂತಿರುವ ಬಗ್ಗೆ ದೂರು ಬಂದಿರುವ ಹಿನ್ನೆಲೆಯಲ್ಲಿ : ಸ್ಥಳಕ್ಕೆ ತಹಶೀಲ್ದಾರ್ ಭೇಟಿ; ವೀಕ್ಷಣೆ

Suddi Udaya
error: Content is protected !!