July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ವಲಯದ ಗ್ಯಾರೇಜ್ ಮಾಲಕರ ಸಂಘದ ವತಿಯಿಂದ ವೈದ್ಯಕೀಯ ಸಹಾಯ ಹಸ್ತ

ಕೊಕ್ಕಡ: ಬೆಳ್ತಂಗಡಿ ವಲಯದ ಗ್ಯಾರೇಜ್ ಮಾಲಕರ ಸಂಘದ ವತಿಯಿಂದ ಕೊಕ್ಕಡ ಶ್ರೀ ವಿನಾಯಕ ಮೋಟಾರ್ ವರ್ಕ್ ಶಾಪ್ ನ ಮಾಲಕರಾದ ತಿಮ್ಮಪ್ಪ ಗೌಡ ಅವರಿಗೆ ಅಸೌಖ್ಯದ ಕಾರಣ ತುರ್ತು ಚಿಕಿತ್ಸೆಗಾಗಿ ಸಹಾಯ ಹಸ್ತವನ್ನು ನೀಡಲಾಯಿತು.

ಬೆಳ್ತಂಗಡಿ ವಲಯದ ಅಧ್ಯಕ್ಷ ವಿ.ಎನ್.ಬಾಬುರಾಜ್ ಕಕ್ಕಿಂಜೆ, ಕಾರ್ಯದರ್ಶಿ ಪುರಂದರ ಹೆಗ್ಡೆ ಬೆಳ್ತಂಗಡಿ, ಸಂಚಾಲಕ ಬಾಲಕೃಷ್ಣ ಶೆಟ್ಟಿ ಉಜಿರೆ, ಉಪಾಧ್ಯಕ್ಷ ಮಂಜುನಾಥ ಪಟ್ರಮೆ, ಆನಂದ ಪೂಜಾರಿ ಬೆಳ್ತಂಗಡಿ, ಪ್ರಕಾಶ್ ಮುತ್ತಪ್ಪ, ಗ್ಯಾರೇಜ್ ಕಲ್ಲೇರಿ ಹಾಗೂ ಕೊಕ್ಕಡ ಪರಿಸರ ಕಾರ್ಯಕಾರಿಣಿ ಸದಸ್ಯರಾದ ಶಾಂತಕುಮಾರ್, ಕೊಕ್ಕಡ ಗ್ಯಾರೇಜ್ ಮಾಲಕರಾದ ಪರಮೇಶ್ವರ ಗೌಡ, ಲಕ್ಷ್ಮಣ್, ಅನೀಶ್, ಜಗದೀಶ್, ಪ್ರಶಾಂತ್, ಹರೀಶ್, ಜಿತೇಶ್ ಮತ್ತು ಇನ್ನಿತರ ಗ್ಯಾರೇಜ್ ಮಾಲಕರ ಸಹಕಾರದೊಂದಿಗೆ ತಿಮ್ಮಪ್ಪ ಗೌಡ ಅವರಿಗೆ ನಗದು ರೂಪದಲ್ಲಿ ಸಹಾಯ ಹಸ್ತವನ್ನು ನೀಡಲಾಯಿತು.

Related posts

ಬಿಜೆಪಿ ಮಹಿಳಾ ಮೋರ್ಚಾದಿಂದ ಬೆಳ್ತಂಗಡಿ ಪ.ಪಂ. ಅಧ್ಯಕ್ಷರಾದ ಜಯಾನಂದ ಗೌಡ, ಉಪಾಧ್ಯಕ್ಷರಾದ ಗೌರಿ ರವರಿಗೆ ಅಭಿನಂದನೆ

Suddi Udaya

ಕಳಿಯ : ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಪೂರ್ವಭಾವಿ ಸಭೆ ಹಾಗೂ ಸಮಿತಿ ರಚನೆ

Suddi Udaya

ಕಣಿಯೂರು ಅಶೋಕ್ ಕುಲಾಲ್ ರಿಂದ ಖಂಡಿಗ ವಾಸಪ್ಪ ಗೌಡರ ಚಿಕಿತ್ಸೆಗೆ ಸಹಾಯಧನ ಹಸ್ತಾಂತರ

Suddi Udaya

ಹೊಸಂಗಡಿ ಗ್ರಾ.ಪಂ. ನಲ್ಲಿ ಆರೋಗ್ಯ ತಪಾಸಣಾ ಶಿಬಿರ

Suddi Udaya

ಶಿಬಾಜೆ: ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಚೌತಿ- ನವರಾತ್ರಿಯ ಬಗ್ಗೆ ಪೂರ್ವಭಾವಿ ಸಭೆ

Suddi Udaya

ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಮತ್ತು ಸೈಕಲ್ ಪ್ಯೂರ್ ಅಗರಬತ್ತಿ ಸಂಸ್ಥೆಯ ಸಹ ಬ್ರಾಂಡಿಂಗ್ ನೂತನವಾಗಿ ತಯಾರಿಸಲಾದ ಅಗರಬತ್ತಿಗಳ ಲೋಕಾರ್ಪಣೆ

Suddi Udaya
error: Content is protected !!