37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಗಾರು ಯಾಂತ್ರಿಕೃತ ಭತ್ತ ಬೇಸಾಯಕ್ಕೆ ಚಾಲನೆ

ಬೆಳ್ತಂಗಡಿ :ಅಳದಂಗಡಿ ತಿಮ್ಮಣ್ಣರಸರಾದ ಡಾ, ಪದ್ಮ ಪ್ರಸಾದ ಅಜಿಲರು ಯಾಂತ್ರಿಕ್ರತ ಭತ್ತ ಬೇಸಾಯಕ್ಕೆ ಚಾಲನೆ ನೀಡಿ ಮಾತನಾಡಿ ನಾನಾ ಕಾರಣಗಳಿಂದ ಭತ್ತ ಬೆಳೆಯುವವರ ಸಂಖ್ಯೆ ಇಳಿಮುಖವಾಗುತ್ತಿದೆ ಎಂಬ ಆತಂಕದ ನಡುವೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರು ಯಂತ್ರ ಶ್ರೀ ಯೋಜನೆಯಿಂದ ರೈತರ ಉತ್ತೇಜನ ನೀಡುವ ಕಾರ್ಯಕ್ಕೆ ಮುಂದಾಗಿದ್ದಾರೆ ಭತ್ತ ಕೃಷಿ ಮಾಡುವ ರೈತರು ಕೂಲಿ ಕಾರ್ಮಿಕರ ಕೊರತೆಯಿಂದ ಕೃಷಿಯನ್ನು ಕೈ ಬಿಡುವ ಯೋಚನೆ ಮಾಡಬಾರದು ಯಂತ್ರೋಪಕರಣಗಳನ್ನು ಬಳಸಿ ಭತ್ತ ಕೃಷಿ ಮಾಡಬೇಕು, ಕೃಷಿ ಪೂರಕ ಚಟುವಟಿಕೆಗಳಿಗೆ ನೆರವಾಗುವುದು ಯೋಜನೆಯ ಉದ್ಧೇಶವಾಗಿದೆ ಎಂದು ಶುಭನುಡಿದರು.

ಸತ್ಯದೇವತೆ ದೇವಸ್ಥಾನ ಆಡಳಿತ ಮುಖ್ಯಸ್ಥರಾದ ಶಿವಪ್ರಸಾದ್ ಅಜಿಲರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಯಂತ್ರಶ್ರೀ ನಾಟಿಗೆ ಸಸಿ ಮಡಿ ಹಸ್ತಾಂತರಿಸಿ ಶುಭನುಡಿದರು.

ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷರು, ಹರೀಶ್ ಮಡಿವಾಳ, ಹಾಗೂ ಹರೀಶ್ಆಚಾರ್ಯ, ಹಾಗೂ ಯಂತ್ರ ಬ್ಯಾಂಕ್ ಮ್ಯಾನೇಜರ್ ಉಮೇಶ್, ಅಳದಂಗಡಿ ವಲಯದ ಮೇಲ್ವಿಚಾರಕಿ ಶ್ರೀಮತಿ ಸುಮಂಗಲ, ಕೃಷಿ ಮೇಲ್ವಿಚಾರಕರು ಕೃಷ್ಣ ಗೌಡ, ಸಿ.ಹೆಚ್.ಎಸ್.ಸಿ ಮೆನೇಜರ್ ಸಚಿನ್, ಹಾಗೂ ಸಂತೋಷ, ಒಕ್ಕೂಟದ ಉಪಾಧ್ಯಕ್ಷರು ಸದಾನಂದ, ಯಂತ್ರಶ್ರೀ ಯೋಧ ಪ್ರಶಾಂತ್ ಚಿತ್ತಾರ, ಶ್ರೀನಿವಾಸ್, ಸೇವಾಪ್ರತಿನಿಧಿ ಶುಭಲತಾ ಹಾಗೂ ಪ್ರಗತಿ ಬಂಧು ತಂಡದ ರೈತರು ಮುಂತಾದವರು ಉಪಸಿತರಿದ್ದರು.

Related posts

ಜ.25 -29: ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೋತ್ಸವ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಮಡಂತ್ಯಾರು: ಜೆಸಿಐ ಭಾರತದ ವಲಯ 15ರ ವಲಯ ಕಾರ್ಯಕ್ರಮ ವಿಭಾಗದ ನಿರ್ದೇಶಕರಾಗಿ ಜೇಸಿ ಭರತ್ ಶೆಟ್ಟಿ ಆಯ್ಕೆ

Suddi Udaya

ಬೆಳ್ತಂಗಡಿ: ವಾಯುಮಾಲಿನ್ಯ ನಿಯಂತ್ರಣ ಮಾಸಾಚರಣೆ, ಹೊಗೆ ರಹಿತ ವಾಹನ ನಿರ್ಮಲ ಪರಿಸರದ ಜೀವನ ಬಗ್ಗೆ ಕಾರ್ಯಕ್ರಮ

Suddi Udaya

ಸೆ.15 ರಂದು ನಡೆಯಲಿರುವ ಮಾನವ ಸರಪಳಿ ಕಾರ್ಯಕ್ರಮದ ಅಂಗವಾಗಿ ಪ.ಪಂ. ಅಧ್ಯಕ್ಷ ಜಯಾನಂದ ಗೌಡರಿಂದ ಪ್ರಚಾರಕ್ಕೆ ಚಾಲನೆ

Suddi Udaya

ಉಜಿರೆ: ಶ್ರೀ ಧ.ಮ. ಇಂಜಿನಿಯರಿಂಗ್‌ ಕಾಲೇಜಿನಲ್ಲಿ ನ್ಯೂ ಬೈನರಿ ಅಕ್ರಿಡಿಟೇಶನ್ ಮತ್ತು ರಾಷ್ಟ್ರೀಯ ಶಿಕ್ಷಣ ನೀತಿ (NEP) ಕುರಿತು ಉಪನ್ಯಾಸ

Suddi Udaya
error: Content is protected !!