April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಗಾರು ಯಾಂತ್ರಿಕೃತ ಭತ್ತ ಬೇಸಾಯಕ್ಕೆ ಚಾಲನೆ

ಬೆಳ್ತಂಗಡಿ :ಅಳದಂಗಡಿ ತಿಮ್ಮಣ್ಣರಸರಾದ ಡಾ, ಪದ್ಮ ಪ್ರಸಾದ ಅಜಿಲರು ಯಾಂತ್ರಿಕ್ರತ ಭತ್ತ ಬೇಸಾಯಕ್ಕೆ ಚಾಲನೆ ನೀಡಿ ಮಾತನಾಡಿ ನಾನಾ ಕಾರಣಗಳಿಂದ ಭತ್ತ ಬೆಳೆಯುವವರ ಸಂಖ್ಯೆ ಇಳಿಮುಖವಾಗುತ್ತಿದೆ ಎಂಬ ಆತಂಕದ ನಡುವೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರು ಯಂತ್ರ ಶ್ರೀ ಯೋಜನೆಯಿಂದ ರೈತರ ಉತ್ತೇಜನ ನೀಡುವ ಕಾರ್ಯಕ್ಕೆ ಮುಂದಾಗಿದ್ದಾರೆ ಭತ್ತ ಕೃಷಿ ಮಾಡುವ ರೈತರು ಕೂಲಿ ಕಾರ್ಮಿಕರ ಕೊರತೆಯಿಂದ ಕೃಷಿಯನ್ನು ಕೈ ಬಿಡುವ ಯೋಚನೆ ಮಾಡಬಾರದು ಯಂತ್ರೋಪಕರಣಗಳನ್ನು ಬಳಸಿ ಭತ್ತ ಕೃಷಿ ಮಾಡಬೇಕು, ಕೃಷಿ ಪೂರಕ ಚಟುವಟಿಕೆಗಳಿಗೆ ನೆರವಾಗುವುದು ಯೋಜನೆಯ ಉದ್ಧೇಶವಾಗಿದೆ ಎಂದು ಶುಭನುಡಿದರು.

ಸತ್ಯದೇವತೆ ದೇವಸ್ಥಾನ ಆಡಳಿತ ಮುಖ್ಯಸ್ಥರಾದ ಶಿವಪ್ರಸಾದ್ ಅಜಿಲರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಯಂತ್ರಶ್ರೀ ನಾಟಿಗೆ ಸಸಿ ಮಡಿ ಹಸ್ತಾಂತರಿಸಿ ಶುಭನುಡಿದರು.

ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷರು, ಹರೀಶ್ ಮಡಿವಾಳ, ಹಾಗೂ ಹರೀಶ್ಆಚಾರ್ಯ, ಹಾಗೂ ಯಂತ್ರ ಬ್ಯಾಂಕ್ ಮ್ಯಾನೇಜರ್ ಉಮೇಶ್, ಅಳದಂಗಡಿ ವಲಯದ ಮೇಲ್ವಿಚಾರಕಿ ಶ್ರೀಮತಿ ಸುಮಂಗಲ, ಕೃಷಿ ಮೇಲ್ವಿಚಾರಕರು ಕೃಷ್ಣ ಗೌಡ, ಸಿ.ಹೆಚ್.ಎಸ್.ಸಿ ಮೆನೇಜರ್ ಸಚಿನ್, ಹಾಗೂ ಸಂತೋಷ, ಒಕ್ಕೂಟದ ಉಪಾಧ್ಯಕ್ಷರು ಸದಾನಂದ, ಯಂತ್ರಶ್ರೀ ಯೋಧ ಪ್ರಶಾಂತ್ ಚಿತ್ತಾರ, ಶ್ರೀನಿವಾಸ್, ಸೇವಾಪ್ರತಿನಿಧಿ ಶುಭಲತಾ ಹಾಗೂ ಪ್ರಗತಿ ಬಂಧು ತಂಡದ ರೈತರು ಮುಂತಾದವರು ಉಪಸಿತರಿದ್ದರು.

Related posts

ಉಜಿರೆ ಲಕ್ಷ್ಮಿ ಗ್ರೂಪ್ ಮಾಲಕ ಮೋಹನ್ ಕುಮಾರ್ ರವರಿಂದ ಯೋಗಾಸನ ಸ್ಪರ್ಧೆಗೆ ವಿದ್ಯಾರ್ಥಿಗಳಿಗೆ ಯೂನಿಪಾರ್ಮ್ ವಿತರಣೆ

Suddi Udaya

ಇಂಡಿಯನ್ ಇನ್ಸಿಟ್ಯೂಟ್ ಆಫ್ ಟೆಕ್ನಾಲಾಜಿ ಡೆಲ್ಲಿ ಯಲ್ಲಿ ಮಾಸ್ಟರ್ ಆಫ್ ಡಿಸೈನ್ ಪದವಿ ಪಡೆದ ತೆಂಕಕಾರಂದೂರುವಿನ ಅಜಿತ್ ಕುಮಾರ್

Suddi Udaya

ಗುರುವಾಯನಕೆರೆ ವಿದ್ವತ್ ಪ.ಪೂ. ಕಾಲೇಜಿನಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ

Suddi Udaya

ವನ್ಯಜೀವಿ ವಿಭಾಗದ ಅರಣ್ಯದಲ್ಲಿ ಹತೋಟಿಗೆ ಬಂದ ಬೆಂಕಿ

Suddi Udaya

ಸೌತಡ್ಕದಲ್ಲಿ ಕೆಎಂಎಫ್ ನಂದಿನಿ ಉತ್ಪನ್ನಗಳ ಮಾರಾಟ ಮಳಿಗೆ ಶುಭಾರಂಭ

Suddi Udaya

ರೋಟರಿ ಕ್ಲಬ್ ನಿಂದ ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ರೂ.42 ಲಕ್ಷ ವೆಚ್ಚದ 4 ಡಯಾಲಿಸಿಸ್ ಯಂತ್ರಗಳು: 7 ಸಾವಿರ ಲೀಟರ್ ಸಾಮರ್ಥ್ಯದ ಆರ್.ಒ ಪ್ಲಾಂಟ್ ಹಸ್ತಾಂತರ

Suddi Udaya
error: Content is protected !!