22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಾಣಿ ಕಾಲೇಜು: ರೋವರ್‍ಸ್-ರೇಂಜರ್‍ಸ್ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಪುರಸ್ಕಾರ

ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕರ್ನಾಟಕ ರಾಜ್ಯ ಸಂಸ್ಥೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ ಮೂಡಬಿದಿರೆ ಸ್ಥಳೀಯ ಸಂಸ್ಥೆ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಹಯೋಗದಲ್ಲಿ ಮೂಡಬಿದಿರೆ ಸ್ಕೌಟ್- ಗೈಡ್ ಕನ್ನಡ ಭವನದಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ 90 ಕ್ಕಿಂತ ಹೆಚ್ಚು ಅಂಕಗಳಿಸಿದ ರೋವರ್‍ಸ್ ಹಾಗೂ ರೇಂಜರ್‍ಸ್ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ನಡೆಯಿತು.

ವಾಣಿ ಪದವಿ ಪೂರ್ವ ಕಾಲೇಜಿನ ರೋವರ್‍ಸ್ ವಿದ್ಯಾರ್ಥಿಗಳಾದ ದೀಪಕ್, ಚರಣ್ ಹಾಗೂ ರೇಂಜರ್‍ಸ್ ವಿದ್ಯಾರ್ಥಿಗಳಾದ ಅರ್ಪಿತಾ ಹೆಚ್ ಶೆಟ್ಟಿ, ಅಶ್ವಿತಾ ಹೆಚ್ ಶೆಟ್ಟಿ, ಕಾವ್ಯಶ್ರೀ, ಅನನ್ಯ, ನೀಶಾ, ಶ್ರೇಜಾ ಭಾಗವಹಿಸಿ ನಗದು ಬಹುಮಾನ ಹಾಗೂ ಪ್ರಮಾಣ ಪತ್ರವನ್ನು ಸ್ವೀಕರಿಸಿದರು. ರಾಜ್ಯಮಟ್ಟದ ಪುರಸ್ಕಾರ ಪಡೆದ ವಿದ್ಯಾರ್ಥಿಗಳನ್ನು ಪ್ರಾಂಶುಪಾಲ ಯದುಪತಿ ಗೌಡ ಅವರು ಅಭಿನಂದಿಸಿದರು.

Related posts

ಬೆಳ್ತಂಗಡಿ :ಸ್ವಸ್ತಿಕ್ ಆಟೋ ಗ್ಯಾರೇಜ್ ಗೆ ಬೆಂಕಿ, ಹೊತ್ತಿ ಉರಿದ ಆಟೋ ಮತ್ತು ಸಾಮಾಗ್ರಿ, ಲಕ್ಷಾಂತರ ನಷ್ಟ

Suddi Udaya

ಬೆಳ್ತಂಗಡಿ ಯುವ ವಕೀಲರ ವೇದಿಕೆಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕಲ್ಮಂಜ ಶ್ರೀ ಸತ್ಯನಾರಾಯಣ ಯಕ್ಷಗಾನ ತರಬೇತಿ ಕೇಂದ್ರದ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

Suddi Udaya

ಅಳದಂಗಡಿಯಲ್ಲಿ ಬಿಜೆಪಿ ಬೃಹತ್ ಪ್ರಚಾರ ಸಭೆ: ಸಿಂಗಂ ಖ್ಯಾತಿಯ ಅಣ್ಣಾಮಲೈಯಿಂದ ಹರೀಶ್ ಪೂಂಜರ ಪರ ಮತ ಪ್ರಚಾರ

Suddi Udaya

ಬಿಜೆಪಿ‌ ಅಲ್ಪಸಂಖ್ಯಾತ ಮೋರ್ಚಾದಿಂದ ಶಾಸಕರ ಹುಟ್ಟುಹಬ್ಬ ಆಚರಣೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳ ರೋಗ ತಪಾಸಣಾ ಶಿಬಿರ

Suddi Udaya
error: Content is protected !!