April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಾಹನಗಳಿಗೆ ಎಲ್‌ಇಡಿ ಬಲ್ಬ್ ನಿಷೇಧ: ನಿಯಮ ಉಲ್ಲಂಘಿಸಿದರೆ ಜುಲೈ 1ರಿಂದಲೇ ದಂಡ

ಬೆಳ್ತಂಗಡಿ: ರಾಜ್ಯದಲ್ಲಿ ವಾಹನಗಳಿಗೆ ಎಲ್‌ಇಡಿ ದೀಪ ಅಳವಡಿಸುವುದನ್ನು ನಿರ್ಬಂಧಿಸಲಾಗಿದೆ. ನಿಯಮ ಉಲ್ಲಂಘಿಸಿದರೆ ಜುಲೈ 1ರಿಂದಲೇ ಕೇಸ್ ಬೀಳಲಿದೆ. ಇತ್ತೀಚಿನ ದಿನಗಳಲ್ಲಿ ಭಾರಿ ವಾಹನಗಳಲ್ಲಿ ಹೆಚ್ಚು ಬೆಳಕು ಹೊರಹಾಕುವ ಎಲ್‌ಇಡಿ ಬಲ್ಟ್ ಅಳವಡಿಸಲಾಗುತ್ತಿದೆ. ಇದರಿಂದ ಎದುರು ಬರುವ ವಾಹನಗಳಿಗೆ ತೊಂದರೆ ಆಗಿ ರಸ್ತೆ ಅಪಘಾತ ಹೆಚ್ಚಳವಾಗುತ್ತಿದೆ. ಹೀಗಾಗಿ ವಾಹನ ಮಾಲೀಕರು ಕಡ್ಡಾಯವಾಗಿ ಕೇಂದ್ರ ಮೋಟಾರು ವಾಹನ ಕಾಯ್ದೆಯಂತೆ ಮಾರ್ಗಸೂಚಿ ಪಾಲಿಸಬೇಕು, ಇಲ್ಲವಾದರೆ ಸವಾರ, ಚಾಲಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ (ಸಂಚಾರ ಮತ್ತು ರಸ್ತೆ ಸುರಕ್ಷತೆ) ಅಲೋಕ್ ಕುಮಾರ್ ಎಚ್ಚರಿಸಿದ್ದಾರೆ.

Related posts

ನಾಳ: ಶಿಥಿಲ ಗೊಂಡ ಅಂಗನವಾಡಿ ಕೇಂದ್ರಕ್ಕೆ ತಡೆ ಬೇಲಿ ಹಾಗೂ ನೂತನ ಕಟ್ಟಡ ರಚನೆಗೆ ಪೋಷಕರ ಆಗ್ರಹ

Suddi Udaya

ಸೋಣಂದೂರು: ಬಲ್ಪುಂಜ ನಿವಾಸಿ ದಾಮೋದರ್ ಸಾಲಿಯಾನ್ ನಿಧನ

Suddi Udaya

ಉಜಿರೆ ವಲಯದ ಮಾಚಾರು ಪ್ರಗತಿ-ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ: ಮುಂಡಾಜೆ ಪ್ರಾ.ಶಾಲೆಯ ಮುಖ್ಯ ಶಿಕ್ಷಕಿ ಮಂಜುಳಾ ಹಾಗೂ ಸಹಶಿಕ್ಷಕ ಮೋಹನ ಕೆ. ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಗುರುವಾಯನಕೆರೆ ನಾಗರಿಕ ಸೇವಾ ಟ್ರಸ್ಟ್‌ನ ಆಶ್ರಯದಲ್ಲಿ ಮಾಜಿ ಶಾಸಕ ದಿ| ಕೆ. ವಸಂತ ಬಂಗೇರರಿಗೆ ನುಡಿನಮನ

Suddi Udaya

ಪುಂಜಾಲಕಟ್ಟೆ ಯುವಕ ಸೈನೇಡ್ ಸೇವಿಸಿ ಆತ್ಮಹತ್ಯೆ

Suddi Udaya
error: Content is protected !!