22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಸುದ್ದಿ ಉದಯ ಪತ್ರಿಕೆಯ ಫಲಶ್ರುತಿ; ಗೇರುಕಟ್ಟೆ ಜನತಾ ಕಾಲೋನಿಯಲ್ಲಿ ಮನೆಯಲ್ಲಿಯೇ ಇದ್ದ ಬಾಲಕಿ ಮರಳಿ ಶಾಲೆಗೆ

ಬೆಳ್ತಂಗಡಿ: ಗೇರುಕಟ್ಟೆ ಜನತಾ ಕಾಲೋನಿಯಲ್ಲಿ ಶಾಲೆಗೆ ಹೋಗದೆ ಮನೆಯಲ್ಲಿಯೇ ಇದ್ದ ಬಾಲಕಿಯನ್ನು ಸೇರಿಸಲಾಯಿತು. ‘ಸುದ್ದಿ ಉದಯ ವಾರ ಪತ್ರಿಕೆ’ಯಲ್ಲಿ ಜನತಾ ಕಾಲೋನಿಯಲ್ಲಿ ಶಾಲೆಗೆ ಹೋಗದ ಬಾಲಕಿಯ ಬಗ್ಗೆ ವರದಿ ಪ್ರಕಟಿಸಲಾಗಿತ್ತು. ಇದೀಗ ಪಂಚಾಯತ್ ಸದಸ್ಯರಾದ ಮರೀಟಾ ಪಿಂಟೊ, ಶ್ವೇತಾ ಶ್ರೀನಿವಾಸ್, ಅಭಿವೃದ್ಧಿ ಅಧಿಕಾರಿ ಸಂತೋಷ್ ಪಾಟೀಲ್, ಕಾರ್ಯದರ್ಶಿ ಕುಂಞ ಕೆ,ಸಿಬ್ಬಂದಿ ರವಿ ಹೆಚ್. ಮನೆಗೆ ಭೇಟಿ ಮಾಡಿ ಮನೆಯವರ ಮನವೊಲಿಸಿ ಶಾಲೆಗೆ ಸೇರಿಸಲು ಯಶಸ್ವಿಯಾಗಿದ್ದಾರೆ.

ಬಾಲಕಿಗೆ ಹೊದಿಕೆ ಬಟ್ಟೆಗಳನ್ನು ನಿತ್ಯ ಬಳಕೆಗೆ ಉಪಯೋಗಿಸುವ ಕೆಲವೊಂದು ವಸ್ತುಗಳನ್ನು ಪಂಚಾಯತ್ ವತಿಯಿಂದ ನೀಡಿ ವಿದ್ಯಾಭ್ಯಾಸಕ್ಕೆ ಸಹಕರಿಸಿದರು.

ವರದಿ: ಕೆ.ಎನ್ ಗೌಡ

Related posts

ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ನಯನಾಡು ಸರಕಾರಿ ಪ್ರೌಢಶಾಲೆಗೆ ರೂ. 3.50 ಲಕ್ಷ ಮೌಲ್ಯದ ಪರಿಕರಗಳ ಕೊಡುಗೆ

Suddi Udaya

ವೇಣೂರು : ಮನೆಯ ಅಂಗಳದಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸೇವಾಪ್ರತಿನಿಧಿ ಜಯಂತಿ

Suddi Udaya

ಕೊಕ್ಕಡ ವಲಯದ ಭಜನಾ ಪರಿಷತ್ ಸಭೆ

Suddi Udaya

ಜು.10-ಆ.20: ಕುಮುಟಾ ಕೋನಳ್ಳಿ ವನದುರ್ಗಾ ದೇಗುಲದಲ್ಲಿ ಮಹಾಮಂಡಲೇಶ್ವರ ಕನ್ಯಾಡಿ ಶ್ರೀಗಳ ಚಾತುರ್ಮಾಸ್ಯ ವ್ರತ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ಕಾಮರ್ಸ್ ಕ್ಲಬ್ ನ ವತಿಯಿಂದ ವಾಣಿಜ್ಯ ಫೆಸ್ಟ್

Suddi Udaya
error: Content is protected !!