25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಸುದ್ದಿ ಉದಯ ಪತ್ರಿಕೆಯ ಫಲಶ್ರುತಿ; ಗೇರುಕಟ್ಟೆ ಜನತಾ ಕಾಲೋನಿಯಲ್ಲಿ ಮನೆಯಲ್ಲಿಯೇ ಇದ್ದ ಬಾಲಕಿ ಮರಳಿ ಶಾಲೆಗೆ

ಬೆಳ್ತಂಗಡಿ: ಗೇರುಕಟ್ಟೆ ಜನತಾ ಕಾಲೋನಿಯಲ್ಲಿ ಶಾಲೆಗೆ ಹೋಗದೆ ಮನೆಯಲ್ಲಿಯೇ ಇದ್ದ ಬಾಲಕಿಯನ್ನು ಸೇರಿಸಲಾಯಿತು. ‘ಸುದ್ದಿ ಉದಯ ವಾರ ಪತ್ರಿಕೆ’ಯಲ್ಲಿ ಜನತಾ ಕಾಲೋನಿಯಲ್ಲಿ ಶಾಲೆಗೆ ಹೋಗದ ಬಾಲಕಿಯ ಬಗ್ಗೆ ವರದಿ ಪ್ರಕಟಿಸಲಾಗಿತ್ತು. ಇದೀಗ ಪಂಚಾಯತ್ ಸದಸ್ಯರಾದ ಮರೀಟಾ ಪಿಂಟೊ, ಶ್ವೇತಾ ಶ್ರೀನಿವಾಸ್, ಅಭಿವೃದ್ಧಿ ಅಧಿಕಾರಿ ಸಂತೋಷ್ ಪಾಟೀಲ್, ಕಾರ್ಯದರ್ಶಿ ಕುಂಞ ಕೆ,ಸಿಬ್ಬಂದಿ ರವಿ ಹೆಚ್. ಮನೆಗೆ ಭೇಟಿ ಮಾಡಿ ಮನೆಯವರ ಮನವೊಲಿಸಿ ಶಾಲೆಗೆ ಸೇರಿಸಲು ಯಶಸ್ವಿಯಾಗಿದ್ದಾರೆ.

ಬಾಲಕಿಗೆ ಹೊದಿಕೆ ಬಟ್ಟೆಗಳನ್ನು ನಿತ್ಯ ಬಳಕೆಗೆ ಉಪಯೋಗಿಸುವ ಕೆಲವೊಂದು ವಸ್ತುಗಳನ್ನು ಪಂಚಾಯತ್ ವತಿಯಿಂದ ನೀಡಿ ವಿದ್ಯಾಭ್ಯಾಸಕ್ಕೆ ಸಹಕರಿಸಿದರು.

ವರದಿ: ಕೆ.ಎನ್ ಗೌಡ

Related posts

ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಹೆಚ್. ಪ್ರಭಾಕರ, ಉಪಾಧ್ಯಕ್ಷರಾಗಿ ಪ್ರತಾಪ್ ಶೆಟ್ಟಿ ಆಯ್ಕೆ

Suddi Udaya

ಕುತ್ಲೂರು: ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕಮಾಂಡೋ ವೀಲ್ ಚೇರ್ ವಿತರಣೆ

Suddi Udaya

ಸುದ್ದಿ ಉದಯ ಪತ್ರಿಕೆಯ ಪ್ರತಿನಿಧಿ ಕರುಣಾಕರ ಶಿಶಿಲ ರವರ ನೂತನ ಗೃಹ “ಮತ್ಸ್ಯ ಕೃಪಾ” ಕ್ಕೆ ಶಾಸಕ ಹರೀಶ್ ಪೂಂಜ ಹಾಗೂ ಉದ್ಯಮಿ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ, ಶುಭಹಾರೈಕೆ

Suddi Udaya

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ

Suddi Udaya

ನಿವೃತ್ತ ಜಲಾನಯನ ಅಧಿಕಾರಿ ದಯಾನಂದ ಹೆಚ್. ಕುಕ್ಕೇಡಿ ನಿಧನ

Suddi Udaya

ಕೊಕ್ರಾಡಿ ಹೇರ್ದಂಡಿ ಬಾಕ್ಯಾರು ಗರಡಿಗೆ ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ಆರ್ ಭೇಟಿ,

Suddi Udaya
error: Content is protected !!