38.6 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಜೂ. 30ರೊಳಗೆ ಸಂಪೂರ್ಣವಾಗಿ ತೆರಿಗೆ ಪಾವತಿಸುವವರಿಗೆ ಶೇ.5ರಷ್ಟು ವಿನಾಯಿತಿ ತಾ. ಪಂ. ಕಾರ್ಯನಿರ್ವಾಣಾಧಿ ಕಾರಿ ಭವಾನಿ ಶಂಕರ್ ಪ್ರಕಟಣೆ

ಬೆಳ್ತಂಗಡಿ: ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಗ್ರಾಮ ಪಂಚಾಯತಿಗಳ ತೆರಿಗೆ ದರ ಮತ್ತು ಫೀಸುಗಳು) ನಿಯಮಗಳು 2021ರಂತೆ ಆರ್ಥಿಕ ವರ್ಷದ ಪ್ರಾರಂಭದ ಮೂರು ತಿಂಗಳ ಒಳಗಾಗಿ ಪ್ರಸಕ್ತ ಸಾಲಿನ ಸಂಪೂರ್ಣ ತೆರಿಗೆಯನ್ನು ಪಾವತಿಸುವವರಿಗೆ ಶೇ.5ರಷ್ಟು ವಿನಾಯಿತಿಯನ್ನು ನೀಡಲಾಗುತ್ತದೆ. ಅದರಂತೆ, 2024-25ನೇ ಸಾಲಿನ ತೆರಿಗೆಗಳನ್ನು 2024ರ ಜೂನ್ ತಿಂಗಳ 30ರೊಳಗೆ ಸಂಪೂರ್ಣವಾಗಿ ಪಾವತಿಸುವವರಿಗೆ ಶೇ.5ರಷ್ಟು ವಿನಾಯಿತಿ ದೊರಕಲಿದ್ದು, ತಾಲೂಕಿನ ಎಲ್ಲಾ ತೆರಿಗೆದಾರರು ನಿಗದಿತ ಅವಧಿಯೊಳಗೆ ಸಂಬಂಧಪಟ್ಟ ಗ್ರಾಮ ಪಂಚಾಯತಿನಲ್ಲಿ ಪಾವತಿಸಿ ತೆರಿಗೆ ವಿನಾಯಿತಿಯ ಸದುಪಯೋಗವನ್ನು ಪಡೆದುಕೊಳ್ಳುವಂತೆ ತಾಲೂಕು ಪಂಚಾಯತ್, ಬೆಳ್ತಂಗಡಿ ಕಾರ್ಯನಿರ್ವಾಹಕ ಅಧಿಕಾರಿಭವಾನಿ ಶಂಕರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಕೊಕ್ಕಡ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಚುನಾವಣೆ ಹಿನ್ನೆಲೆ ಕಾರ್ಯಕರ್ತರ ಸಭೆ

Suddi Udaya

ಮೈರೋಳ್ತಡ್ಕ ಸ.ಉ.ಪ್ರಾ. ಶಾಲೆಯಲ್ಲಿ ಪೋಷಕರಿಂದ ಶ್ರಮದಾನ 

Suddi Udaya

ಅಂಡಿಂಜೆ ಪಾಂಡೀಲು ಹೊಸಮನೆ ಎಂಬಲ್ಲಿ ಮನೆಯ ಬೀಗವನ್ನು ಒಡೆದು ಒಳಗಿದ್ದ ಕಳ್ಳರು: ನಗ-ನಗದು ಸೇರಿದಂತೆ ‌ರೂ. 80 ಸಾವಿರ ಮೌಲ್ಯದ ಸೊತ್ತುಗಳ ಕಳವು

Suddi Udaya

ಸಾಮಾಜಿಕ ಜಾಲ ತಾಣದಲ್ಲಿ ಆಕ್ಷೇಪಣಾಹ೯ ಪೋಸ್ಟ್ ವಸಂತ ಗಿಳಿಯಾರ್ ಮೇಲೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕೆ.ಎಸ್.ಸಿ.ಎ 14 ವರ್ಷದಲ್ಲಿನ ಕ್ರಿಕೆಟ್ ತಂಡಕ್ಕೆ ಆಯ್ಕೆ ಟ್ರಯಲ್ಸ್ ಪ್ರಕ್ರಿಯೆಯಲ್ಲಿ ತಾಲೂಕಿನ 6 ವಿದ್ಯಾರ್ಥಿಗಳು ಭಾಗಿ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿ ಮಾನವೀಯತೆ ಮೆರೆದ ಬಾಲಕಿ ಅಕ್ಷರಿ ಶೆಟ್ಟಿ

Suddi Udaya
error: Content is protected !!