22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಜೂ. 30ರೊಳಗೆ ಸಂಪೂರ್ಣವಾಗಿ ತೆರಿಗೆ ಪಾವತಿಸುವವರಿಗೆ ಶೇ.5ರಷ್ಟು ವಿನಾಯಿತಿ ತಾ. ಪಂ. ಕಾರ್ಯನಿರ್ವಾಣಾಧಿ ಕಾರಿ ಭವಾನಿ ಶಂಕರ್ ಪ್ರಕಟಣೆ

ಬೆಳ್ತಂಗಡಿ: ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಗ್ರಾಮ ಪಂಚಾಯತಿಗಳ ತೆರಿಗೆ ದರ ಮತ್ತು ಫೀಸುಗಳು) ನಿಯಮಗಳು 2021ರಂತೆ ಆರ್ಥಿಕ ವರ್ಷದ ಪ್ರಾರಂಭದ ಮೂರು ತಿಂಗಳ ಒಳಗಾಗಿ ಪ್ರಸಕ್ತ ಸಾಲಿನ ಸಂಪೂರ್ಣ ತೆರಿಗೆಯನ್ನು ಪಾವತಿಸುವವರಿಗೆ ಶೇ.5ರಷ್ಟು ವಿನಾಯಿತಿಯನ್ನು ನೀಡಲಾಗುತ್ತದೆ. ಅದರಂತೆ, 2024-25ನೇ ಸಾಲಿನ ತೆರಿಗೆಗಳನ್ನು 2024ರ ಜೂನ್ ತಿಂಗಳ 30ರೊಳಗೆ ಸಂಪೂರ್ಣವಾಗಿ ಪಾವತಿಸುವವರಿಗೆ ಶೇ.5ರಷ್ಟು ವಿನಾಯಿತಿ ದೊರಕಲಿದ್ದು, ತಾಲೂಕಿನ ಎಲ್ಲಾ ತೆರಿಗೆದಾರರು ನಿಗದಿತ ಅವಧಿಯೊಳಗೆ ಸಂಬಂಧಪಟ್ಟ ಗ್ರಾಮ ಪಂಚಾಯತಿನಲ್ಲಿ ಪಾವತಿಸಿ ತೆರಿಗೆ ವಿನಾಯಿತಿಯ ಸದುಪಯೋಗವನ್ನು ಪಡೆದುಕೊಳ್ಳುವಂತೆ ತಾಲೂಕು ಪಂಚಾಯತ್, ಬೆಳ್ತಂಗಡಿ ಕಾರ್ಯನಿರ್ವಾಹಕ ಅಧಿಕಾರಿಭವಾನಿ ಶಂಕರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಮಾಜಿ ವಿಧಾನ ಪರಿಷತ್ ಶಾಸಕ ಹರೀಶ್ ಕುಮಾರ್ ಅವರಿಂದ ಗುರುದ್ವಾರ ಭೇಟಿ

Suddi Udaya

ನಮ್ಮ ನಡೆ ಮತಗಟ್ಟೆ ಕಡೆ ಮತದಾರರ ಜಾಗೃತಿ ಆಂದೋಲನ

Suddi Udaya

ಮುಂಡಾಜೆ: ತಾಲೂಕು ಮಟ್ಟದ ಕೇರಂ ಪಂದ್ಯಾಟ: ವಿಜೇತರಿಗೆ ಬಹುಮಾನ

Suddi Udaya

ಪಣಕಜೆಯ ಸಬರಬೈಲು ಎಂಬಲ್ಲಿ ಕಾರಿಗೆ ಡಿಕ್ಕಿ ಹೊಡೆದ ಪಿಕಪ್

Suddi Udaya

ದೇಶಭಕ್ತಿ ಗೀತೆ ಸ್ಪರ್ಧೆ: ಉಜಿರೆ ಶ್ರೀ. ಧ. ಮಂ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya
error: Content is protected !!